ಎಚ್ಚೆತ್ತುಕೊಂಡ ಅಧಿಕಾರಿಗಳು : ಕೆ. ಬೆಂಚಮಟ್ಟಿ ಶಾಲಾ ಮಕ್ಕಳಿಗೆ ಬಂತು ಹಾಲು, ಮೊಟ್ಟೆ


Team Udayavani, Feb 2, 2022, 2:22 PM IST

ಎಚ್ಚೆತ್ತುಕೊಂಡ ಅಧಿಕಾರಿಗಳು : ಕೆ. ಬೆಂಚಮಟ್ಟಿ ಶಾಲಾ ಮಕ್ಕಳಿಗೆ ಬಂತು ಹಾಲು, ಮೊಟ್ಟೆ

ದೋಟಿಹಾಳ: ಕೆ.ಬೆಂಚಮಟ್ಟಿ ಶಾಲಾ ಮಕ್ಕಳಿಗೆ ಹಾಲು ಮೊಟ್ಟೆ ವಿತರಣೆ ಮಾಡುತ್ತಿಲ್ಲ ಎಂದು ಸೋಮವಾರ ಉದಯವಾಣಿ ಆನ್ ಲೈನ್ ನಲ್ಲಿ ಮತ್ತು ಬುಧವಾರ ಪತ್ರಿಕೆಯಲ್ಲಿ ಸುದ್ದಿ ಪ್ರಸಾರ ಮಾಡಿದ ಕಾರಣ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಕ್ಕಳಿಗೆ ಹಾಲು, ಮೊಟ್ಟೆಗಳನ್ನು ಬುಧವಾರ ವಿತರಣೆ ಮಾಡಿದರು.

ಈ ಶಾಲೆಯಲ್ಲಿ ಕಳೆದ ಒಂದುವರೆ ತಿಂಗಳಿಂದ ಮುಖ್ಯೋಪಾಧ್ಯಯರು ಬಾರದ ಕಾರಣ ಹಲವಾರು ಸಮಸ್ಯೆಗಳಿಂದ ಈ ಶಾಲೆಯಲ್ಲಿ ಬಿಸಿ ಊಟಕ್ಕೆ ಪದಾರ್ಥಗಳು ಇಲ್ಲದಂತಾಗಿತ್ತು ಗ್ರಾಮಸ್ಥರು ತಮ್ಮ ಮನೆಯಿಂದಲೇ ಅಕ್ಕಿಯನ್ನು ನೀಡಿ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ ನೀಡುತ್ತಿದ್ದರು ಹಾಗೂ ಈ ಶಾಲಾ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಹಾಲು ಮತ್ತು ಮೊಟ್ಟೆ ಸಿಗುತ್ತಿರಲಿಲ್ಲ ಇದರ ಬಗ್ಗೆ ಉದಯವಾಣಿ ಪತ್ರಿಕೆಯಲ್ಲಿ ಮಕ್ಕಳಿಗಿಲ್ಲ ಹಾಲು ಮೊಟ್ಟೆ ಎಂಬ ಎಂಬ ಶೀರ್ಷಿಕೆಯಡಿ ಬುಧವಾರ ಸುದ್ದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ತಾಲೂಕು ಅಕ್ಷರ ದಾಸೋಹಧಿಕಾರಿ ಕೆ. ಶರಣಪ್ಪ ಹಾಗೂ ಸಿಆರ್ ಪಿ ಸೋಮಲಿಂಗಪ್ಪ ಗುರಿಕಾರ ಅವರು ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಹಾಲು, ಮೊಟ್ಟೆಗಳನ್ನು ವಿತರಣೆ ಮಾಡಿ. ಇನ್ನೂ ಮುಂದೆ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಹಾಲು, ಮೊಟ್ಟೆ ವಿತರಣೆ ಮಾಡಬೇಕೆಂದು ಸೂಚನೆ ನೀಡಿದರು.

ಕಳೆದ ಒಂದುವರೆ ತಿಂಗಳಿಂದ ಶಾಲೆಯಲ್ಲಿ ಮುಖ್ಯ ಶಿಕ್ಷಕ ಇಲ್ಲದ ಕಾರಣ ಪದಾರ್ಥಗಳ ಬೇಡಿಕೆ ಪಟ್ಟಿಯನ್ನು ನೀಡಿರಲಿಲ್ಲ ಹೀಗಾಗಿ ಬಿಸಿ ಊಟದ ಆಹಾರ ಪದಾರ್ಥದ ಕೊರತೆ ಕಂಡುಬಂದಿದೆ. ಶಾಲಾ ಮಕ್ಕಳಿಗೆ ಹಾಲು ಮಟ್ಟೆ ವಿತರಣೆ ಮಾಡದಿರುವ ಬಗ್ಗೆ ಉದಯವಾಣಿ ಆನ್ ಲೈನ್ ಮತ್ತು ಪತ್ರಿಕೆಯಲ್ಲಿ ಪ್ರಸಾರಗೊಂಡ ಮೇಲೆ ಶಾಲೆಗೆ ಭೇಟಿ ನೀಡಿ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡು ಮಕ್ಕಳಿಗೆ ಹಾಲು ಮೊಟ್ಟೆ ವಿತರಣೆ ಮಾಡಲು ಸೂಕ್ತ ಕ್ರಮ ಕೈಗೊಂಡಿದ್ದೇವೆ ಎಂದು ತಾಲೂಕು ಅಕ್ಷರದಾಸೋಹಧಿಕಾರಿ ಕೆ. ಶರಣಪ್ಪ ಅವರು ಹೇಳಿದರು.

ಇದನ್ನೂ ಓದಿ : ಹುಣಸೂರು : ಭೀಕರ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರ ಸಾವು

ಇಂದು ನಮ್ಮ ಶಾಲೆಗೆ ಹಾಲು, ಮೊಟ್ಟೆ ವಿತರಣೆ ಮಾಡಿದ್ದಾರೆ ಧನ್ಯವಾದಗಳು ಉದಯವಾಣಿಗೆ
– ಕೆ.ಬೆಂಚಮಟ್ಟಿ ಶಾಲಾ ಮಕ್ಕಳು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.