ಹಾಲು ಉತ್ಪಾದಕರ ಸಂಘ ಹೊಸ ಸಾಧನೆಯನ್ನು ಸೃಷ್ಟಿಸುವಂತಾಗಲಿ: ಶಾಸಕ ಎನ್.ಎ.ನೆಲ್ಲಿಕುನ್ನು


Team Udayavani, Jun 19, 2021, 12:26 PM IST

ಹಾಲು ಉತ್ಪಾದಕರ ಸಂಘ ಹೊಸ ಸಾಧನೆಯನ್ನು ಸೃಷ್ಟಿಸುವಂತಾಗಲಿ: ಶಾಸಕ ಎನ್.ಎ.ನೆಲ್ಲಿಕುನ್ನು

ಬದಿಯಡ್ಕ:  ಗ್ರಾಮದ ಜನರಿಗೆ ನೆರವಾಗುವ ರೀತಿಯಲ್ಲಿ ಆರಂಭಿಸಿದ ಹಾಲು ಉತ್ಪಾದಕರ ಸಂಘ ಹಾಲುತ್ಪಾದನೆಯಲ್ಲಿ ಹೊಸ ಸಾಧನೆಯನ್ನು ಸೃಷ್ಟಿಸುವಂತಾಗಲಿ ಎಂದು ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು ಹೇಳಿದರು.

ಅವರು ಬೆಳ್ಳೂರು ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಹೈನುಗಾರಿಕೆಯಂತಹ ಚಟುವಟಿಕೆಗಳ  ಮೂಲಕ ಕೃಷಿಕರು ಹೆಚ್ಚು ಹೆಚ್ಚು ಆದಾಯವನ್ನು ಪಡೆಯಬಹುದು.  ನ್ಯಾಯಯುತವಾಗಿ ದೊರಕಬಹುದಾದ ಎಲ್ಲಾ ಸೌಲಭ್ಯಗಳ ಪ್ರಯೋಜನ ಪಡೆದು ಈ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆಗೆ ಸಹಕಾರಿ ಸಂಘ ಕಾರಣವಾಗಲಿ ಎಂದರು. ಬೆಳ್ಳೂರು ಪಂಚಾಯತು ಅಧ್ಯಕ್ಷ ಶ್ರೀಧರ.ಎಂ ಅಧ್ಯಕ್ಷತೆವಹಿಸಿದ್ದರು. ಕಾರಡ್ಕ ಬ್ಲಾಕ್ ಪಂಚಾಯತು ಮಾಜಿ ಅಧ್ಯಕ್ಷ  ಸಿಜಿ ಮ್ಯಾಥ್ಯೂ ಹಾಲು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಿದರು.

ಪಂಚಾಯತು ಸದಸ್ಯರಾದ ಗೀತಾ.ಬಿ.ಎನ್, ದುರ್ಗಾದೇವಿ ಹಾಗೂ ಕುಳದಪಾರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮನೋಹರ.ಎನ್.ಎ. ಶುಭ ಹಾರೈಸಿದರು. ಡೈರಿ ಇಲಾಖಾ ಅಧಿಕಾರಿಗಳಾದ ಅರವಿಂದ ಬಾಲನ್, ಬಿನುಮೋನ್ ರೈತರಿಗೆ ಇಲಾಖೆ  ನೀಡುವ ಅನುಕೂಲತೆಗಳ ಕುರಿತು ಮಾಹಿತಿ ನೀಡಿದರು. ನೆಟ್ಟಣಿಗೆ  ಸರಕಾರಿ  ಮೃಗಾಸ್ಪತ್ರೆ ಸರ್ಜನ್ ಡಾ.ಸಿನು ವರ್ಗೀಸ್ ಉತ್ತಮ ಗುಣಮಟ್ಟದ ಗೋವುಗಳ ಸಾಕಣೆಯ ಪ್ರಯೋಜನಗಳನ್ನು ತಿಳಿಸಿದರು. ಸಹಕಾರಿ ಸಂಘದ ಅಧ್ಯಕ್ಷ ರಾಜಗೋಪಾಲ ಕೈಪಂಗಳ ಸಂಘದ ರೂಪೀಕರಣದ ಕುರಿತು  ವರದಿ ಸಲ್ಲಿಸಿದರು. ಕಲ್ಲಗ ಚಂದ್ರಶೇಖರ ರಾವ್ ಸ್ವಾಗತಿಸಿ  ಸುಜಯಕುಮಾರಿ ಧನ್ಯವಾದವಿತ್ತರು.

ಸಂಘದ ಸ್ಥಾಪನೆಯ ಉದ್ದೇಶ ಹೈನುಗಾರಿಕೆಗೆ ಹೆಚ್ಚು ಪ್ರೋತ್ಸಾಹ ನೀಡುವುದು. ಆ ಮೂಲಕ ಗ್ರಾಮದ ಅಭಿವೃದ್ಧಿ. ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂಬುದನ್ನು ಮರೆಯಬಾರದು– ಕಲ್ಲಗ ಚಂದ್ರಶೇಖರ ರಾವ್

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.