ಸಹಕಾರ ಕ್ಷೇತ್ರದ ಸುಧಾರಣೆಗೆ ಸಚಿವರ ಚರ್ಚೆ


Team Udayavani, Mar 21, 2020, 3:06 AM IST

sahakara

ಬೆಂಗಳೂರು: ಸಹಕಾರಿ ಸಂಘಗಳ ಅಧಿನಿಯ ಮಗಳಿಗೆ ಮತ್ತು ಕರ್ನಾಟಕ ಸಹಕಾರಿ ಸೌಹಾರ್ದ ಸಂಘಗಳ ಅಧಿನಿಯಮಗಳಿಗೆ ತಿದ್ದುಪಡಿ ತರುವ ಸಂಬಂಧ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ವಿಧಾನಸೌಧದಲ್ಲಿ ಶುಕ್ರವಾರ ಸಹಕಾರಿ ಕ್ಷೇತ್ರದ ಪ್ರಮುಖರ ಜತೆ ಸಮಾಲೋಚನೆ ನಡೆಸಿದರು.

ಸಹಕಾರಿ ಕ್ಷೇತ್ರದಲ್ಲಿನ ಚುನಾವಣಾ ಪದ್ದತಿಗಳಲ್ಲಿ ಕೆಲವು ಮಾರ್ಪಾಡು ಮಾಡುವುದು, ಸಹಕಾರಿ ಕ್ಷೇತ್ರದಲ್ಲಿ ಆಗಬೇಕಿರುವ ತಿದ್ದುಪಡಿಗಳು, ಮಾರ್ಚ್‌ 31ರೊಳಗೆ ಬರುವ ಸಹಕಾರಿ ಕ್ಷೇತ್ರದ ಎಲ್ಲಾ ಚುನಾವಣೆಗಳನ್ನು ಮೇ ತಿಂಗಳಿ ನವರೆಗೆ ಮುಂದೂಡುವ ಬಗ್ಗೆ ಮುಖ್ಯಮಂತ್ರಿ ಹಾಗೂ ಕಾನೂನು ಸಚಿವರ ಜತೆ ಚರ್ಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಪ್ರಾಥಮಿಕ ಸಹಕಾರಿ ಸಂಘಗಳ ಸದಸ್ಯತ್ವ ಮತ್ತು ಸಹ ಸದಸ್ಯತ್ವ ಪಡೆಯಲು ಕೆಲವು ಮಾರ್ಪಾಡುಗಳನ್ನು ಮಾಡುವ ಬಗ್ಗೆ ಚರ್ಚಿಸಲಾಯಿತು. ಸೌಹಾರ್ದ ಸಹಕಾರ ಸಂಘಗಳಿಗೆ ವಿಧಿಸಿರುವ ಆದಾಯ ತೆರಿಗೆ ವಿನಾಯಿತಿ ಸಂಬಂಧ ತಿದ್ದುಪಡಿಯೂ ಪ್ರಸ್ತಾಪವಾಯಿತು.

ಸಾಲ ವಸೂಲಾತಿ ಬಗ್ಗೆ ಕೆಲವು ಕಠಿಣ ನಿಯಮ ಜಾರಿಗೊಳಿಸಲು ತೀರ್ಮಾ ನಿಸಲಾಯಿತು. ಸಹಕಾರಿ ಕ್ಷೇತ್ರದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾಯಿತ ನಿರ್ದೇಶಕರ ಆಯ್ಕೆ ಮಾಡಬೇಕು. ನಾಮ ನಿರ್ದೇಶನ ಸದಸ್ಯರಿಗೆ ಅವಕಾಶ ಬೇಡ ಎಂಬ ಸಲಹೆಯೂ ಬಂತು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಶಿವರಾಮ ಹೆಬ್ಟಾರ್‌, ಪರಿಷತ್‌ ಪ್ರತಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ್‌, ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ರಾಜಣ್ಣ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ ಅಧ್ಯಕ್ಷ ಷಡಕ್ಷರಿ, ರಾಜ್ಯ ಸಹಕಾರಿ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್‌.ರಾಜೇಂದ್ರಕುಮಾರ್‌ ಸೇರಿ ಹಲವು ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.