ಬ್ರಾಹ್ಮಣ ಮಹಾಸಭಾ ಲೆಟರ್ಹೆಡ್ ದುರುಪಯೋಗ: ಅಶೋಕ್ ಹಾರನಹಳ್ಳಿ
Team Udayavani, Nov 6, 2023, 12:49 AM IST
ಬೆಂಗಳೂರು: ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಲೆಟರ್ಹೆಡ್ಗಳನ್ನು ಕಿಡಿಗೇಡಿಗಳು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಆರೋಪಿಸಿ ದ್ದಾರೆ. ಮಹಾಸಭಾಧ್ಯಕ್ಷರ ಸಹಿಯನ್ನೂ ಫೋರ್ಜರಿ ಮಾಡಿದ್ದಲ್ಲದೆ, ಸುಳ್ಳು ಸುದ್ದಿಯನ್ನೂ ಹರಡುತ್ತಿದ್ಧಾರೆ. ಸರ್.ಎಂ.ವಿಶ್ವೇಶ್ವರಯ್ಯ ಸಹಕಾರ ಬ್ಯಾಂಕಿನ ಹೆಸರನ್ನು ಕೆಡಿಸುವ ದೃಷ್ಟಿಯಿಂದ ಯಾರೋ ಪಟ್ಟಭದ್ರಹಿತಾಸಕ್ತಿಗಳು ಸುಳ್ಳು ಸುದ್ದಿ ಹರಡಿಸಿರುತ್ತಾರೆ. ಈ ಪತ್ರಕ್ಕೆ ಸಂಖ್ಯೆಯಾಗಲೀ, ದಿನಾಂಕವಾಗಲೀ ನಮೂದಿಸಿರುವುದಿಲ್ಲ.
ಪ್ರಸ್ತಾವಿತ ವಿಷಯದಲ್ಲಿ ಸ್ಪಷ್ಟವಾಗಿ ದುರು ಪಯೋಗಿಸಿರುವುದು ಗೋಚರ ವಾಗುತ್ತಿದೆ. ಆ ಪತ್ರದಲ್ಲಿ ಇರತಕ್ಕಂತಹ ಯಾವುದೇ ವಿಚಾರಗಳು ಕೂಡ ಮಹಾಸಭೆಗಾಗಲೀ ಅಧ್ಯಕ್ಷರ ಗಮನಕ್ಕಾಗಲೀ ಬಂದಿರುವುದಿಲ್ಲ. ಈ ವಿಷಯದಲ್ಲಿ ಕಿಡಿಗೇಡಿಗಳು ಮಹಾಸಭೆಯ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಬಹಳ ಶೋಚನೀಯ ಸಂಗತಿ ಎಂದು ಹೇಳಿದ್ದಾರೆ. ಈ ಬಗ್ಗೆ ಪೊಲೀಸರ ಗಮನಕ್ಕೆ ತರುತ್ತೇವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ