ಸಂತ್ರಸ್ಥರ ಹೆಸರಲ್ಲಿ ವಸೂಲಿ ಮಾಡುವ ಕೆಲಸ ನಡೆಯುತ್ತಿದೆ: ಡಿ.ಕೆ.ಶಿವಕುಮಾರ್
Team Udayavani, Aug 12, 2019, 10:35 AM IST
ಹುಬ್ಬಳ್ಳಿ: ರಾಜ್ಯದಲ್ಲಿ ಪ್ರವಾಹದಿಂದ ಉಂಟಾದ ನಷ್ಟಕ್ಕೆ ಸಂತ್ರಸ್ಥರಿಗೆ ನೆರವು ನೀಡಲು ಹಲವೆಡೆ ದೇಣಿಗೆ ಸಂಗ್ರಹ ಆರಂಭವಾಗಿದೆ. ಆದರೆ ಕೆಲವರು ಸಂತ್ರಸ್ತರಿಗೆ ನೆರವು ನೀಡುವ ಹೆಸರಲ್ಲಿ ಡಬ್ಬಿ ಹಿಡಿದು ಹೊರಟಿದ್ದಾರೆ. ಸಂತ್ರಸ್ಥರ ಹೆಸರಲ್ಲಿ ವಸೂಲಿ ಮಾಡುವ ಕೆಲಸ ಕೆಲವೆಡೆ ನಡೆಯುತ್ತಿದೆ.
ಸಿಎಂ ಯಡಿಯೂರಪ್ಪ ಈ ಬಗ್ಗೆ ಗಮನ ಹರಿಸಬೇಕು ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹೇಳಿದರು.
ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ಸರ್ಕಾರ ಕೈಗೊಂಡ ಪರಿಹಾರ ಕಾರ್ಯಕ್ಕೆ ನಾವು ತೊಂದರೆ ಮಾಡುವುದಿಲ್ಲ. ಇದರಲ್ಲಿ ಪಕ್ಷ ರಾಜಕೀಯ ಮಾಡುವುದಿಲ್ಲ. ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರಿಗೂ ಸಹಾಯ ಹಸ್ತ ಚಾಚುವಂತೆ ಹೇಳಿದ್ದೇನೆ ಎಂದರು.
ಕುಂದಗೋಳ, ಹುಬ್ಬಳ್ಳಿ, ಬೈಲಹೊಂಗಲ, ಸೇರಿದಂತೆ ಇತರ ನೆರೆಪೀಡಿತ ಪ್ರದೇಶದಲ್ಲಿ ಇಂದು ಡಿ.ಕೆ. ಶಿವಕುಮಾರ್ ಪ್ರವಾಸ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ