ಹೆದ್ದಾರಿ ಸಂಪರ್ಕ ರಸ್ತೆಗಳ ಅಭಿವೃದ್ದಿ, ಸಿಗ್ನಲ್ ಲೈಟ್ ಅಳವಡಿಕೆಗೆ ಕ್ರಮ : ಮಂಜುನಾಥ್


Team Udayavani, Jan 30, 2022, 7:52 PM IST

ಸಂಪರ್ಕ ರಸ್ತೆಗಳ ಅಭಿವೃದ್ದಿಗೆ ಆದ್ಯತೆ, ಸಿಗ್ನಲ್ ಲೈಟ್ ಅಳವಡಿಕೆಗೆ ಕ್ರಮ : ಮಂಜುನಾಥ್

ಹುಣಸೂರು : ರಾಷ್ಟ್ರೀಯ ಹೆದ್ದಾರಿಯ ಹುಣಸೂರು ಬೈಪಾಸ್‌ನ ದೇವರಾಜ ಅರಸು ಪುತ್ಥಳಿಯಿಂದ ಕಲ್ಕುಣಿಕೆ ವೃತ್ತದವರೆಗೆ ಸುಗಮ ಸಂಚಾರಕ್ಕೆ ಅವಕಾಶವಾಗುವಂತೆ ಅಭಿವೃದ್ದಿಕೈಗೊಳ್ಳಬೇಕೆಂದು ಶಾಸಕ ಎಚ್.ಪಿ.ಮಂಜುನಾಥ್ ಹೆದ್ದಾರಿ ಪ್ರಾಧಿಕಾರದ ಮುಖ್ಯ ಇಂಜಿನಿಯರ್ ರಮೇಂದ್ರರಿಗೆ ಸೂಚಿಸಿದರು.

ಭಾನುವಾರ 22 ಕೋಟಿರೂ ವೆಚ್ಚದ ತಾಲೂಕಿನ ಚಿಕ್ಕಾಡಿಗನಹಳ್ಳಿಯಿಂದ ನಗರಕ್ಕೆ ಸಮೀಪದ ಹಾಳಗೆರೆವರೆಗಿನ ಹೆದ್ದಾರಿ ಡಾಂಬರೀಕರಣ ಕಾಮಗಾರಿ ಪ್ರಗತಿಯನ್ನು ಮುಖ್ಯ ಇಂಜಿನಿಯರ್‌ರೊಂದಿಗೆ ಪರಿಶೀಲಿಸಿ ದೇವರಾಜ ಅರಸರ ಪುತ್ಥಳಿ ಬಳಿಯ ಜಂಕ್ಷನ್‌ನಲ್ಲಿ ರಸ್ತೆಯನ್ನು ಎಪಿಎಂಸಿ ಬಳಿಯಿಂದ ಅಗಲೀಕರಣಗೊಳಿಸುವ ಜೊತೆಗೆ ಡಿವೈಡರ್ ಅಳವಡಿಸಿ, ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು. ಅಲ್ಲದೆ ಹೆದಾರಿಯ ಎಲ್ಲ ಸಂಪರ್ಕ ರಸ್ತೆಗಳನ್ನು ಅಭಿವೃದ್ದಿಗೊಳಿಸುವಂತೆ ಸಲಹೆ ನೀಡಿದರು.

ಹೆದ್ದಾರಿಯಿಂದ ಡಿ.ಡಿ.ಅರಸು ಸರಕಾರಿ ಪದವಿ ಕಾಲೇಜಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ದಿಗೊಳಿಸುವುದು. ರಸ್ತೆ ಇಕ್ಕೆಲಗಳಲ್ಲಿ ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಪಕ್ಕದಲ್ಲೇ ದೊಡ್ಡ ಹೊಂಡಗಳಾಗುತ್ತಿದ್ದು, ಸಾಕಷ್ಟು ಅವಘಡಗಳಿಗೆ ಕಾರಣವಾಗಿದೆ ಎಂಬ ಶಾಸಕರ ಮಾಹಿತಿಗೆ ಹೆದ್ದಾರಿಯ ಅರಸು ಪುತ್ಥಳಿಯಿಂದ ಕೋರ್ಟ್ವರೆಗೆ ಒಂದು ಬದಿಯಲ್ಲಿ ಚರಂಡಿ ನಿರ್ಮಿಸಿ ನೀರನ್ನು ದೊಡ್ಡಮೋರಿಗೆ ಸಂಪರ್ಕ ಕಲ್ಪಿಸಲು ಕ್ರಮವಹಿಸಲಾಗುವುದು ಹಾಗೂ ಕಲ್ಕುಣಿಕೆ ವೃತ್ತದವರೆಗಿನ ಸಂಪರ್ಕ ರಸ್ತೆಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ ಎಂದು ಮುಖ್ಯ ಇಂಜಿನಿಯರ್ ರಮೇಂದ್ರ ಭರವಸೆ ಇತ್ತರು.

ಎರಡು ವೃತ್ತಗಳಿಗೆ ಸಿಗ್ನಲ್ ಲೈಟ್ ಅಳವಡಿಕೆ:
ನಗರದಲ್ಲಿ ಪ್ರಥಮ ಬಾರಿಗೆ ಬೈಪಾಸ್‌ನ ಕೋರ್ಟ್ ಸರ್ಕಲ್ ಹಾಗೂ ಕಲ್ಕುಣಿಕೆ ವೃತ್ತಕ್ಕೆ ನಗರಸಭೆವತಿಯಿಂದ ಸಿಗ್ನಲ್ ಲೈಟ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಇದರಿಂದ ಹೆದ್ದಾರಿಯಲ್ಲಿ ಹೆಚ್ಚು ವಾಹನ ಸಂಚಾರವಿರುವುದರಿಂದ ಅವಘಡ ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ಶಾಸಕರು ತಿಳಿಸಿದರು.

ಈ ವೇಳೆ ತಹಸೀಲ್ದಾರ್ ಡಾ.ಅಶೋಕ್, ಪೌರಾಯುಕ್ತ ರಮೇಶ್, ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಇಂಜಿನಿಯರ್ ಯೋಗಾನಂದ್, ಎಇಇ ಪುಟ್ಟರಾಜು, ಸಹಾಯಕ ಇಂಜಿನಿಯರ್ ಹೇಮಲತಾ, ಪ್ರಥಮ ದರ್ಜೆ ಗುತ್ತಿಗೆದಾರರಾದ ರೇವಣ್ಣ,ಗೋವಿಂದೇಗೌಡ, ಅಶೋಕ್, ಬಾಪುಜಿ ಇದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.