ಸಂಪುಟ ವಿಸ್ತರಣೆಗೆ ನಮಗೇನೂ ಆತುರ ಇಲ್ಲ: ಶಾಸಕ ನಾರಾಯಣ ಗೌಡ
Team Udayavani, Dec 13, 2019, 4:41 PM IST
ಬೆಂಗಳೂರು: ಸಂಪುಟ ವಿಸ್ತರಣೆಗೆ ವಿಳಂಬವಾಗಿಲ್ಲ. ಅದಕ್ಕಾಗಿ ನಮಗೇನೂ ಆತುರವೂ ಇಲ್ಲ. ನನಗೆ ಯಾವ ಖಾತೆ ಕೊಟ್ಟರೂ ಆಶೀರ್ವಾದ ಅಂತ ಸ್ವೀಕರಿಸುತ್ತೇನೆ. ಎಂದು ಶಾಸಕ ನಾರಾಯಣ ಗೌಡ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಸಂಸತ್ ಅಧಿವೇಶನ ನಡಿಯುತ್ತಿದೆ. ನಂತರ ಸಂಪುಟ ವಿಸ್ತರಣೆ ಆಗುತ್ತದೆ ಎಂದರು. ಡಿಸಿಎಂ ಹುದ್ದೆಯ ಬಗ್ಗೆ ಮಾತನಾಡಿ, ಉಪಮುಖ್ಯಮಂತ್ರಿ ಪಟ್ಟ ಯಾರಿಗೆ ಅನ್ನೋದರ ಬಗ್ಗೆ ನಾನು ಮಾತಾಡಲ್ಲ ಎಂದರು.
ಹುಣಸೂರು ಕ್ಷೇತ್ರ ಸೋಲಿನ ಬಗ್ಗೆ ಮಾತನಾಡಿದ ನಾರಯಣ ಗೌಡ, ವಿಶ್ವನಾಥ್ ಸೋಲು ನೋವು ತಂದಿದೆ. ನಾವೆಲ್ಲ ವಿಶ್ವನಾಥ್ ಜೊತೆಗಿದ್ದೇವೆ. ಮುಖ್ಯಮಂತ್ರಿಗಳು ಕೂಡಾ ವಿಶ್ವನಾಥ್ ಕೈ ಬಿಡಲ್ಲ ಅಂದಿದ್ದಾರೆ. ಸೋಲನುಭವಿಸಿದ ವಿಶ್ವನಾಥ್, ಎಂಟಿಬಿಗೆ ಅನ್ಯಾಯ ಆಗಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ