Maritime Projects: 23,000 ಕೋ.ರೂ.ನ ಕಡಲೋದ್ಯಮ ಯೋಜನೆಗಳಿಗೆ ಮೋದಿ ಚಾಲನೆ

-ಅಮೃತಕಾಲವನ್ನು ಗಮನದಲ್ಲಿಟ್ಟುಕೊಂಡು ಹಲವು ಯೋಜನೆಗಳ ಅನಾವರಣ

Team Udayavani, Oct 17, 2023, 8:56 PM IST

modi maritime

ಮುಂಬೈ: ಪ್ರಧಾನಿ ನರೇಂದ್ರ ಮೋದಿ 23,000 ಕೋಟಿ ರೂ. ಮೌಲ್ಯದ ಸಾಗರ ಸಂಬಂಧಿತ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. 2047ರ ಅಮೃತಕಾಲದ ದೂರದೃಷ್ಟಿಯುಳ್ಳ ದಾಖಲೆ ಅನಾವರಣ ಮಾಡಿದ್ದಾರೆ. ದೀರ್ಘ‌ಕಾಲದಲ್ಲಿ ಭಾರತದ ಕಡಲ ಆರ್ಥಿಕತೆಯನ್ನು ರಚಿಸುವುದು ಇದರ ಉದ್ದೇಶವಾಗಿದೆ.

ಬಂದರು ಸೌಲಭ್ಯಗಳನ್ನು ಆಧುನೀಕರಿಸುವುದು, ದೀರ್ಘ‌ಕಾಲದ, ಪರಿಣಾಮಕಾರಿ ಪದ್ಧತಿಗಳನ್ನು ಉತ್ತೇಜಿಸುವುದು, ಅಂತಾರಾಷ್ಟ್ರೀಯ ಸಹಯೋಗವನ್ನು ಪ್ರೋತ್ಸಾಹಿಸುವುದು ದಾಖಲೆಯ ಮುಖ್ಯಾಂಶಗಳಾಗಿವೆ. ಪ್ರಸ್ತುತ ನಡೆಯುತ್ತಿರುವ ಜಾಗತಿಕ ಕಡಲಯಾನದ ಭಾರತೀಯ ಶೃಂಗದ 3ನೇ ಆವೃತ್ತಿಯಲ್ಲಿ ಮೋದಿ ಈ ಮಹತ್ವದ ಯೋಜನೆಗಳಿಗೆ ಚಾಲನೆ ನೀಡಿದರು.

ಪ್ರಸ್ತುತ ಶೃಂಗದಲ್ಲಿ ಕಡಲ ಆರ್ಥಿಕತೆಗೆ ಸಂಬಂಧಿಸಿದಂತೆ ಹಲವು ಸಂಗತಿಗಳನ್ನು ಚರ್ಚಿಸಲಾಗುವುದು. ಬಂದರುಗಳ ಭವಿಷ್ಯ, ಇಂಗಾಲಮುಕ್ತತೆ, ಕರಾವಳಿ ಹಡಗು ಸಂಚಾರ ಮತ್ತು ಒಳನಾಡಿನಲ್ಲಿ ಸಾಗಣೆ, ಹಡಗುಗಳ ನಿರ್ಮಾಣ-ದುರಸ್ತಿ-ಮರುಬಳಕೆ, ಆರ್ಥಿಕತೆ, ಕಡಲ ವಲಯಗಳು, ಪ್ರವಾಸೋದ್ಯಮವನ್ನು ವಿವರವಾಗಿ ಪರಿಶೀಲಿಸಲಾಗುತ್ತದೆ.
ಎಲ್ಲದಕ್ಕಿಂತ ಮುಖ್ಯವಾಗಿ ಪ್ರಧಾನಿ ಮೋದಿ 300 ಒಪ್ಪಂದಗಳನ್ನು ಲೋಕಾರ್ಪಣೆಗೊಳಿಸಿದ್ದಾರೆ. ಅದರಲ್ಲಿ ಒಟ್ಟು 7.16 ಲಕ್ಷ ಕೋಟಿ ರೂ. ಮೌಲ್ಯದ ಯೋಜನೆಗಳಾಗಿವೆ. ಇದರಲ್ಲಿ ಜಾಗತಿಕ ಮತ್ತು ಭಾರತೀಯ ಪಾಲುದಾರಿಕೆಯಿರುತ್ತದೆ.

ಐಎಂಇಇಸಿ (ಭಾರತ-ಮಧ್ಯಪೂರ್ವ ಯೂರೋಪ್‌ ಆರ್ಥಿಕ ಪಥ)ಗೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಜಿ20 ಸಭೆಯಲ್ಲಿ ಮಹತ್ವದ ಸರ್ವಾನುಮತ ಲಭಿಸಿದೆ. ಇದು ಸಮೃದ್ಧಿಗೆ ಪೂರಕವಾಗಿ ಕೆಲಸ ಮಾಡಲಿದೆ. ಹಲವು ಶತಮಾನಗಳ ಹಿಂದೆ ರೇಷ್ಮೆ ಮಾರ್ಗ ಎಂದು ಕರೆಸಿಕೊಂಡಿದ್ದರ ರೀತಿಯೇ ಇದೂ ಕೆಲಸ ಮಾಡಲಿದೆ. ಐಎಂಇಇಸಿ ಜಾಗತಿಕ ಕಡಲೋದ್ಯಮವನ್ನೇ ಬದಲಿಸುವ ತಾಕತ್ತು ಹೊಂದಿದೆ.
-ಪ್ರಧಾನಿ ನರೇಂದ್ರ ಮೋದಿ

 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.