Politics: ಗಲಭೆಕೋರರಿಗೆ ಪಾಠ ಕಲಿಸಿದ್ದ ಮೋದಿ- ಸಚಿವ ಅಮಿತ್ ಶಾ ಹೇಳಿಕೆ
Team Udayavani, Dec 16, 2023, 9:31 PM IST
ಅಹಮದಾಬಾದ್: ಗುಜರಾತ್ನಲ್ಲಿ ಗಲಭೆ ಎಬ್ಬಿಸಿದವರಿಗೆ ನೆನಪಿನಲ್ಲಿ ಉಳಿಯುವಂತಹ ಪಾಠವನ್ನು ಸಿಎಂ ಆಗಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ಕಲಿಸಿದ್ದರು. ಹೀಗಾಗಿಯೇ ರಾಜ್ಯದಲ್ಲಿ ಮತ್ತೆ ಇಂತಹ ಕೃತ್ಯ ಎಸಗುವ ಧೈರ್ಯ ಯಾರಿಗೂ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸನಂದ್ನಲ್ಲಿ ಶನಿವಾರ ನಡೆದ ವಿಕಾಸಿತ ಭಾರತ ಸಂಕಲ್ಪ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಅವರು, 2002ರಲ್ಲಿ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಆ ವೇಳೆ ಸಂಭವಿಸಿದ ಗಲಭೆಗೆ ಕಾರಣರಾದವರಿಗೆ ಮರೆಯಲಾರದಂತಹ ಪಾಠ ಕಲಿಸಿದ್ದಾರೆ. ಅದರಿಂದಾಗಿಯೇ ಮತ್ತೆ ಇಂತಹ ಗಲಭೆ ಸೃಷ್ಟಿಸುವ ಧೈರ್ಯ ಯಾರಿಗೂ ಇಲ್ಲ ಎಂದು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ, ಚಂದ್ರಯಾನ-3, ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದತಿ ಕೀರ್ತಿ ಮೋದಿಗೆ ಸಲ್ಲುತ್ತದೆ. ಈ ಹಿಂದೆ ನಿತ್ಯವೂ ಸ್ಫೋಟಗಳು ಸಂಭವಿಸುತ್ತಿದ್ದವು. ಅದಕ್ಕೆ ಅಂತ್ಯವೇ ಇರಲಿಲ್ಲ. ಸರ್ಜಿಕಲ್ ಸ್ಟ್ರೈಕ್ ಮೂಲಕ ಪಾಕಿಸ್ತಾನಕ್ಕೂ ತಕ್ಕ ಪಾಠ ಕಲಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ