Qatar: ಯೋಧರ ಬಿಡುಗಡೆಗೆ ಕತಾರ್‌ಗೆ ಮೋದಿ ಧನ್ಯವಾದ

ಭಾರತ-ಕತಾರ್‌ ದ್ವಿಪಕ್ಷೀಯ ಮಾತುಕತೆ: ಉಭಯ ರಾಷ್ಟ್ರಗಳ ಬಾಂಧವ್ಯಕ್ಕೆ ಹೊಸ ಚೈತನ್ಯ: ಮೋದಿ

Team Udayavani, Feb 16, 2024, 12:53 AM IST

modi qua

ದೋಹಾ: ಯುಎಇ ಪ್ರವಾಸದ ಬಳಿಕ ಕತಾರ್‌ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಗುರು­ವಾರ ಕತಾರ್‌ ದೊರೆ ಶೇಖ್‌ ತಮೀಮ್‌ ಬಿನ್‌ ಹಮದ್‌ ಅಲ್‌-ಥಾನಿ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಕತಾರ್‌ ಮತ್ತು ಭಾರತದ ನಡುವಿನ ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಇಂಧನ ಮತ್ತು ಸಾಂಸ್ಕೃತಿಕ ಕ್ಷೇತ್ರ­ಗಳಲ್ಲಿ ಬಾಂಧವ್ಯ ಮತ್ತಷ್ಟು ವೃದ್ಧಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿರು­ವುದಾಗಿ ಹೇಳಿದ್ದಾರೆ.

ಕತಾರ್‌ನಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಭಾರತೀಯ ನೌಕಾ­ಪಡೆಯ 8 ಯೋಧರನ್ನು ಬಿಡುಗಡೆ­ಗೊಳಿಸಿದ ಬಳಿಕ ಆ ರಾಷ್ಟ್ರಕ್ಕೆ ಪ್ರಧಾನಿ ಮೋದಿ ಅವರ ಮೊದಲನೇ ಭೇಟಿ ಇದಾಗಿದ್ದು, ಯೋಧರ ಬಿಡುಗಡೆ ಬಗ್ಗೆ ಪ್ರಧಾನಿ ಸಂತಸ ವ್ಯಕ್ತಪಡಿಸಿ ತಮೀಮ್‌ ಅವರಿಗೆ ಭಾರತದ ಪರವಾಗಿ ಧನ್ಯವಾದ­ಗಳನ್ನೂ ಅರ್ಪಿ­ಸಿ­ದ್ದಾರೆ. ಅಲ್ಲದೇ, ಕತಾರ್‌ನಲ್ಲಿರುವ ಭಾರತೀಯರ ಕ್ಷೇಮಾಭಿವೃದ್ಧಿಗಾಗಿ ಅಲ್ಲಿನ ಸರಕಾರ ವಹಿಸುತ್ತಿರುವ ಕಾಳಜಿಯನ್ನೂ ಪ್ರಶಂಸಿಸಿದ್ದಾರೆ.

ಇನ್ನು ಭೇಟಿ ಪೂರ್ಣಗೊಂಡ ಬಳಿಕ ಈ ಕುರಿತು ಪಿಎಂ ಟ್ವೀಟ್‌ ಮಾಡಿ, ” ಹಮೀಮ್‌ ಅವರೊಂದಿಗೆ ಅದ್ಭುತವಾದ ಸಭೆ ನಡೆಸಿ, ಉಭಯ ರಾಷ್ಟ್ರಗಳು ಜಗತ್ತಿಗೆ ಉತ್ತಮವಾದ ಕೊಡುಗೆಗಳನ್ನು ನೀಡುವ ನಿಟ್ಟಿನಲ್ಲಿ ಹಲವು ವಿಚಾರಗಳನ್ನು ಚರ್ಚಿಸಿದೆವು. ಭಾರತ ಮತ್ತು ಕತಾರ್‌ ನಡುವಿನ ಬಾಂಧವ್ಯಕ್ಕೆ ಈ ಭೇಟಿ ಹೊಸ ಚೈತನ್ಯ ಮೂಡಿಸಿದೆ’ ಎಂದಿದ್ದಾರೆ.

ಯುಎಇ ದೇಗುಲಕ್ಕೆ ಅನಿವಾಸಿಗಳ ಶ್ರಮದಾನ
ಯುಇಎಯಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ ಹಿಂದೂ ದೇವಾಲಯಕ್ಕೆ ಬ್ರಿಟನ್‌, ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ವಿಶ್ವಾದ್ಯಂತ ಇರುವಂಥ ಅನೇಕ ಅನಿವಾಸಿ ಭಾರತೀಯರು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದ್ದಾರೆ. ಆಸ್ಟ್ರೇಲಿಯಾದ ಸಿಡ್ನಿ ನಿವಾಸಿ, ಗರ್ಭಿಣಿ ಟೆಕಿ ಶೀನಾ ಪಟೇಲ್‌ ದೇಗುಲ ನಿರ್ಮಾಣದ ವಿಚಾರ ತಿಳಿದು 4 ವಾರ ಸೇವೆ ಸಲ್ಲಿಸಲೆಂದು ಯುಎಇಗೆ ಬಂದವರು ಇಲ್ಲಿಯೇ ಮಗುವಿಗೆ ಜನ್ಮ ನೀಡಿ, ದೇಗುಲ ಉದ್ಘಾಟನೆ ಕಣ್ತುಂಬಿಕೊಂಡಿದ್ದಾರೆ. ಶಿಕ್ಷಕರಾದ ಉಮೇಶ್‌ ರಾಜ್‌ ಬ್ರಿಟನ್‌ನಿಂದ ಮತ್ತು ಅಮೆರಿಕದಿಂದ ಭಾರತೀಯ ದಂಪತಿ ಗಳು ಸೇವೆಗೆಂದು ಬಂದವರು ಅಲ್ಲೇ ನೆಲೆಸಿರುವುದಾಗಿ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.