Narendra Modi: ಕೊಳೆತ ಶವಗಳನ್ನು, ಧಾನ್ಯದ ಚೀಲಗಳನ್ನು ಹೊತ್ತಿದ್ದ ಮೋದಿ!

1979ರ ಮೊರ್ಬಿ ಪ್ರವಾಹ ಸಂದರ್ಭದ ಚಿತ್ರಣ ಬಿಚ್ಚಿಟ್ಟ ಕೃತಿ- ವಿಪತ್ತು ನಿರ್ವಹಣೆಯನ್ನು ಪ್ರಧಾನಿ ಕಲಿತಿದ್ದೇ ಈ ದುರಂತದಿಂದ

Team Udayavani, Dec 2, 2023, 9:37 PM IST

resialient modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಿಪತ್ತುಗಳನ್ನು ಹೇಗೆ ನಿರ್ವಹಿಸಬೇಕು ಎಂಬುದನ್ನು ಕಲಿತಿದ್ದು ಹೇಗೆ ಗೊತ್ತಾ?

1979ರಲ್ಲಿ ಪ್ರವಾಹಪೀಡಿತ ಮೊರ್ಬಿಯಲ್ಲಿ ಆರೆಸ್ಸೆಸ್‌ನ ಯುವ ಕಾರ್ಯಕರ್ತನಾಗಿ ಒಂದು ತಿಂಗಳ ಕಾಲ ದುಡಿದಾಗ, 2001ರಲ್ಲಿ ಗುಜರಾತ್‌ನ ಕಛ್‌ ಭೂಕಂಪದ ಸಂದರ್ಭದಲ್ಲಿ ಅಲ್ಲಿಗೆ ಧಾವಿಸಿದಾಗ, 2006ರ ಸೂರತ್‌ ಪ್ರವಾಹದ ವೇಳೆ ಮುಖ್ಯಮಂತ್ರಿಯಾಗಿ ಪ್ರವಾಹಪೀಡಿತ ಸ್ಥಳಗಳಿಗೆ ಭೇಟಿ ನೀಡಿದಾಗ, 2014ರಲ್ಲಿ ಪ್ರಧಾನಮಂತ್ರಿಯಾಗಿ ನೆರೆಪೀಡಿತ ಕಾಶ್ಮೀರದಲ್ಲಿ ಪರಿಸ್ಥಿತಿ ಅವಲೋಕಿಸಿದಾಗ, 2020ರಲ್ಲಿ ಕೊರೊನಾ ಸೋಂಕಿನ ಭೀಕರತೆಯನ್ನು ಎದುರಿಸಿದಾಗ…!

“ರಿಸೈಲಿಯೆಂಟ್‌ ಇಂಡಿಯಾ- ಹೌ ಮೋದಿ ಟ್ರಾನ್ಸ್‌ಫಾರ್ಮ್ ಇಂಡಿಯಾಸ್‌ ಡಿಸಾಸ್ಟರ್‌ ಮ್ಯಾನೇಜ್‌ಮೆಂಟ್‌ ಪ್ಯಾರಾಡಿಮ್‌’ (ಸ್ಥಿತಿಸ್ಥಾಪಕ ಭಾರತ-ಭಾರತದ ವಿಪತ್ತು ನಿರ್ವಹಣಾ ಮಾದರಿಯನ್ನು ಮೋದಿ ಹೇಗೆ ಪರಿವರ್ತಿಸಿದರು) ಎಂಬ ಶೀರ್ಷಿಕೆಯುಳ್ಳ ಹೊಸ ಕೃತಿಯಲ್ಲಿ ಈ ಎಲ್ಲ ವಿಚಾರಗಳನ್ನು ಉಲ್ಲೇಖೀಸಲಾಗಿದೆ.

ಮೊರ್ಬಿ ಪ್ರವಾಹದ ಸಂದರ್ಭದಲ್ಲಿ ಮೋದಿಯವರು 29 ವರ್ಷದ ಆರೆಸ್ಸೆಸ್‌ ವಿಭಾಗ ಪ್ರಚಾರಕರಾಗಿದ್ದರು. ಆ ದುರಂತದ ಸಂದರ್ಭದಲ್ಲಿ ಅವರು ಮಾಡಿದ ಕೆಲಸಗಳು, ತೋರಿದ ಧೈರ್ಯ, ಇತರರಿಗೆ ನೀಡಿದ ಪ್ರೇರಣೆ ಸೇರಿದಂತೆ ಹಲವು ಅಂಶಗಳನ್ನು ರೂಪಾ ಪಬ್ಲಿಕೇಷನ್ಸ್‌ ಪ್ರಕಟಿಸಿರುವ ಈ ಕೃತಿಯಲ್ಲಿ ಎಳೆ ಎಳೆಯಾಗಿ ಬಿಚ್ಚಿಡಲಾಗಿದೆ.

12 ಮೃತದೇಹ ಹೊತ್ತು ತಂದಿದ್ದರು:
ಮೋದಿಯವರು 6 ವಾರಗಳ ಕಾಲ ಪ್ರವಾಹಪೀಡಿತ ಮೊರ್ಬಿಯಲ್ಲೇ ಮೊಕ್ಕಾಂ ಹೂಡಿದ್ದರು. ಕೆಸರು, ಹೂಳುಗಳನ್ನು ಎತ್ತುತ್ತಾ, ಪ್ರಾಣಿಗಳ ಕಳೇಬರಗಳನ್ನು ತೆರವುಗೊಳಿಸುತ್ತಾ, ಕೊಳೆತ ಶವಗಳನ್ನು ಹೊತ್ತೂಯ್ದು ಅಂತ್ಯಕ್ರಿಯೆ ಮಾಡುತ್ತಾ ಕಾಲ ಕಳೆದಿದ್ದರು. ಪ್ರವಾಹದಲ್ಲಿ ಮುಳುಗಡೆಯಾಗುವ ಭೀತಿಯಿಂದ ದೇವಸ್ಥಾನದ ಗೋಪುರವನ್ನು ಹತ್ತಿ ಕುಳಿತಿದ್ದ ಅರ್ಚಕರೊಬ್ಬರನ್ನು ಮೋದಿ ಮತ್ತು ಅವರ ತಂಡ ರಕ್ಷಿಸಿತ್ತು. ಶಾಂತಿವನ ಆಶ್ರಮದೊಳಗೆ 4 ದಿನಗಳಿಂದ ಶವಗಳು ಕೊಳೆತು, ದುರ್ವಾಸನೆ ಮೂಗಿಗೆ ಬಡಿಯುತ್ತಿತ್ತು. ಅತ್ತ ಕಾಲಿಡಲು ಯಾರೂ ಧೈರ್ಯ ತೋರಿರಲಿಲ್ಲ. ಅಂಥ ಸಂದರ್ಭದಲ್ಲಿ ಒಳಗೆ ಹೋಗಿ, 12 ಮೃತದೇಹಗಳನ್ನು ಸ್ವತಃ ಮೋದಿಯವರೇ ಹೊರಗೆ ಸಾಗಿಸಿ, ಅಂತ್ಯಕ್ರಿಯೆ ನೆರವೇರಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿರುವುದನ್ನು ಈ ಪುಸ್ತಕದಲ್ಲಿ ಉಲ್ಲೇಖೀಸಲಾಗಿದೆ.

ಮಸೀದಿ ಸ್ವತ್ಛಗೊಳಿಸಿದ್ದರು:
ಈದ್‌ ಹಬ್ಬ ಸಮೀಪಿಸುತ್ತಿದ್ದ ಕಾರಣ ಮೋದಿಯವರೇ ಸ್ವತಃ ಮೊರ್ಬಿಯಲ್ಲಿನ ಮಸೀದಿಯನ್ನು ಸ್ವತ್ಛಗೊಳಿಸುವ ಕೆಲಸ ಮಾಡಿದ್ದರು. ಹಬ್ಬದ ದಿನ ಸ್ಥಳೀಯರು ಮಸೀದಿಯಲ್ಲಿ ನಮಾಜ್‌ ಮಾಡಲು ಸಾಧ್ಯವಾಗಲಿ ಎಂಬ ಕಾರಣಕ್ಕೆ ಅವರು ಈ ಕೆಲಸ ಮಾಡಿದ್ದರು ಎಂಬ ಸ್ಥಳೀಯರ ಮಾತುಗಳೂ ಈ ಕೃತಿಯಲ್ಲಿವೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.