ಶೀಘ್ರ ಗುಣಮುಖರಾಗಿ;ಧವನ್ಗೆ ಮೋದಿ ಹಾರೈಕೆ
Team Udayavani, Jun 21, 2019, 5:57 AM IST
ಹೊಸದಿಲ್ಲಿ : ಹೆಬ್ಬೆರಳಿಗೆ ಗಾಯವಾದ ಕಾರಣ ವಿಶ್ವಕಪ್ ಪಂದ್ಯಾವಳಿಯಿಂದ ಹೊರಬಿದ್ದಿರುವ ಶಿಖರ್ ಧವನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶೀಘ್ರ ಗುಣಮುಖರಾಗಿ ಬನ್ನಿ ಎಂದು ಶುಭ ಹಾರೈಸಿದ್ದಾರೆ. ‘ಖಂಡಿತವಾಗಿಯೂ ಪಿಚ್ ನಿಮ್ಮನ್ನು ಮಿಸ್ ಮಾಡಿಕೊಳ್ಳಲಿದೆ. ಶೀಘ್ರವಾಗಿ ಚೇತರಿಸಿಕೊಂಡು ಮತ್ತೆ ಮೈದಾನಕ್ಕಿಳಿದು ಭಾರತದ ಗೆಲುವಿಗೆ ಕೊಡುಗೆ ನೀಡಿ ಎಂದು ಹಾರೈಸುತ್ತೇನೆ’ ಎಂಬುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್