ತ್ಯಾಜ್ಯ ಸೇರಿದ ಹಣದ ಕಟ್ಟು ಹುಡುಕಿ ಮರಳಿಸಿದ ಪೌರ ಕಾರ್ಮಿಕರು


Team Udayavani, Nov 3, 2020, 11:35 PM IST

ತ್ಯಾಜ್ಯ ಸೇರಿದ ಹಣದ ಕಟ್ಟು ಹುಡುಕಿ ಮರಳಿಸಿದ ಪೌರ ಕಾರ್ಮಿಕರು

ಪುತ್ತೂರು : ಗಡಿಬಿಡಿಯಲ್ಲಿ ಹಣದ ಕಟ್ಟು ಕಸದ ಡಬ್ಬಿಗೆ ಸೇರಿದ್ದು ವಾರಿಸುದಾರರು ನೀಡಿದ ಮಾಹಿತಿಯಂತೆ ಪೌರ ಕಾರ್ಮಿಕರು ಬನ್ನೂರು ಡಂಪಿಂಗ್‌ ಯಾರ್ಡ್‌ನಲ್ಲಿ ಹುಡುಕಾಟ ನಡೆಸಿ ಹಣದ ಕಟ್ಟು ಮರಳಿಸಿದ ವಿದ್ಯಮಾನ ಪುತ್ತೂರಿನಲ್ಲಿ ಸಂಭವಿಸಿದೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಯೊಬ್ಬರು ಆಸ್ಪತ್ರೆಗೆ ಪಾವತಿಸಲು ತಂದಿದ್ದ ಹಣದ ಕಟ್ಟೊಂದು ಆಕಸ್ಮಿಕವಾಗಿ ಕಸದ ಬುಟ್ಟಿಗೆ ಸೇರಿತ್ತು. ಕಸದೊಂದಿಗೆ ಮಿಶ್ರಗೊಂಡ ಹಣವು ನಗರಸಭೆ ತ್ಯಾಜ್ಯ ಸಂಗ್ರಾಹಕರ ಮೂಲಕ ಡಂಪಿಂಗ್‌ ಯಾರ್ಡ್‌ ಸೇರಿತ್ತು.

ಆಸ್ಪತ್ರೆಗೆ ಹಣ ಪಾವತಿಸಲು ಹೊರಟಾಗ ಹಣದ ಕಟ್ಟು ಕಳೆದುಹೋಗಿರುವುದು ಗಮನಕ್ಕೆ ಬಂದಿದ್ದು ಅದು ಕಸದ ಬುಟ್ಟಿಗೆ ಸೇರಿರಬಹುದೆಂಬ ಸಂಶಯದಿಂದ ನಗರಸಭೆ ಪೌರ ಕಾರ್ಮಿಕರನ್ನು ಸಂಪರ್ಕಿಸಿ ವಿಷಯ ತಿಳಿಸಿದರು. ಪೌರ ಕಾರ್ಮಿಕರಾದ ಯಮುನಪ್ಪ ಮತ್ತು ಸದ್ದಾಂ ಹುಸೇನ್‌ ಅವರು ಡಂಪಿಂಗ್‌ ಯಾರ್ಡ್‌ನಲ್ಲಿ ಪರಿಶೀಲಿಸಿದಾಗ ಕಾಣೆಯಾದ ಹಣದ ಕಟ್ಟು ತ್ಯಾಜ್ಯದೊಂದಿಗೆ ಪತ್ತೆಯಾಯಿತು. ಅವರು ಆ ಬಳಿಕ ವಾರೀಸುದಾರರಿಗೆ ಹಸ್ತಾಂತರಿಸಿದರು.

ವರ್ಷಗಳ ಹಿಂದೆ ಚಿನ್ನಾಭರಣವೂ ಸಿಕ್ಕಿತ್ತು !
ವರ್ಷಗಳ ಹಿಂದೆ ಕಸ ಸಂಗ್ರಾಹಕರು ತ್ಯಾಜ್ಯ ವಿಲೇವಾರಿ ಮಾಡುವ ಸಂದರ್ಭ ಚಿನ್ನಾಭರಣವು ಸಿಕ್ಕಿದ ಘಟನೆ ಒಂದು ವರ್ಷದ ಹಿಂದೆ ನಡೆದಿತ್ತು. ಕೋರ್ಟು ರಸ್ತೆಯಲ್ಲಿ ಅಂಗಡಿಗಳಿಂದ ಕಸವನ್ನು ಸಂಗ್ರಹ ಮಾಡಿ ಬನ್ನೂರು ಡಂಪಿಂಗ್‌ ಯಾರ್ಡ್‌ಗೆ ವಿಲೇವಾರಿ ಮಾಡಿದ್ದರು. ಈ ಸಂದರ್ಭ ಚಿನ್ನಾಭರಣ ಮಳಿಗೆಯೊಂದರಿಂದ ಆಭರಣ ಕಸದ ರಾಶಿಯ ಪಾಲಾಗಿತ್ತು. ಚಿನ್ನಾಭರಣ ಮಳಿಗೆಯವರು ಅಧಿಕಾರಿಗಳ ಮೂಲಕ ಮಾಹಿತಿ ನೀಡಿ ಪೌರ ಕಾರ್ಮಿಕರಿಗೆ ತಿಳಿಸಿದರು. ಪೌರ ಕಾರ್ಮಿಕರು ಡಂಪಿಂಗ್‌ ಯಾರ್ಡ್‌ನಲ್ಲಿ ಹುಡುಕಾಟ ನಡೆಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ವಾರಿಸುದಾರರಿಗೆ ಹಸ್ತಾಂತರಿಸಿ ಪ್ರಾಮಾಣಿಕ ಮೆರೆದಿದ್ದರು.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.