ಮೂಡುಬಿದಿರೆ: ಅಕ್ಕನ ಗಂಡನಿಂದಲೇ ಕೊಲೆ
Team Udayavani, May 11, 2023, 1:28 PM IST
ಮೂಡುಬಿದಿರೆ: ಅಕ್ಕನ ಗಂಡನೇ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಮೇ. 11 ರ ಗುರುವಾರ ಬೆಳಗ್ಗೆ ಪುರಸಭಾ ವ್ಯಾಪ್ತಿಯ ಗಂಟಾಲ್ಕಟ್ಟೆಯಲ್ಲಿ ಸಂಭವಿಸಿದೆ.
ಗಂಟಾಲ್ಕಟ್ಟೆ ನಿವಾಸಿ ಮಹಮ್ಮದ್ ಜಮಾಲ್ (40) ಮೃತಪಟ್ಟ ವ್ಯಕ್ತಿಯಾಗಿದ್ದು, ಕೊಲೆ ಮಾಡಿದ ಆರೋಪಿ ಸುಹೈಬ್ ನನ್ನು ಬಂಧಿಸಲಾಗಿದೆ.
ಮಹಮ್ಮದ್ ಜಮಾಲ್ ಅವರ ಅಕ್ಕನ ಗಂಡ ಮಹಮ್ಮದ್ ಸುಹೈಬ್ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದ್ದು, ಕಾರಣ ತಿಳಿದು ಬಂದಿಲ್ಲ.
ಮೂಲತ: ಚಿಕ್ಕಮಗಳೂರಿನವನಾದ ಸುಹೈಬ್ ಗಂಟಾಲ್ಕಟ್ಟೆಯಲ್ಲಿ ಜಮಾಲ್ ಮನೆಯ ಹತ್ತಿರವೇ ವಾಸವಾಗಿದ್ದು ಕ್ಷುಲ್ಲಕ ಕಾರಣದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮೂಡುಬಿದಿರೆ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಶವ ಪರೀಕ್ಷೆ ನಡೆದಿದೆ.
ಮೂಡುಬಿದಿರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ