ತಾಯಿ-ಮಗನ ಬರ್ಬರ ಹತ್ಯೆ ;ರೈಲ್ವೇ ಹಳಿಯಲ್ಲಿ ಶವಗಳು
Team Udayavani, May 22, 2019, 10:18 AM IST
ಬೆಳಗಾವಿ: ತಾಯಿ ಮತ್ತು ಮಗನನ್ನು ಬರ್ಬರವಾಗ ಹತ್ಯೆಗೈದು ರೈಲ್ವೇ ಹಳಿಯಲ್ಲಿ ಎಸೆಯಲಾಗಿರುವ ಭೀಭತ್ಸ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಹುಕ್ಕೇರಿಯ ಬಿರನೊಳಿ ಮೂಲದ ರೇಣುಕಾ (38) ಮತ್ತು ಲಕ್ಷ್ಮಣ (8) ಶವಗಳು ನ್ಯೂ ಗಾಂಧಿ ನಗರ ಬಳಿಯ ರೈಲ್ವೇ ಹಳಿಯಲ್ಲಿ ಪತ್ತೆಯಾಗಿವೆ.
ರೇಣುಕಾ ಕಳೆದ 10 ವರ್ಷಗಳಿಂದ ಬೆಳಗಾವಿಯ ಮಾರುತಿನಗರದಲ್ಲಿ ತರಕಾರಿ ವ್ಯಾಪಾರ ಮಾಡಿ ವಾಸವಾಗಿದ್ದರು.
ಪತಿ ಯಲ್ಲಪ್ಪ ಕರಗುಪ್ಪಿಯೇ ಕೊಲೆಗೈದು ಶವಗಳನ್ನು ಎಸೆದಿದ್ದಾನೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ರೈಲ್ವೇ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್