ನಾ ಕಂಡ ಕನಸು; ಅಮ್ಮನ ನಿಷ್ಕಲ್ಮಶ ಪ್ರೀತಿಯ ಎದುರು ಹೊಗಳಿಕೆ ವ್ಯರ್ಥ…


Team Udayavani, May 10, 2020, 12:35 PM IST

ನಾ ಕಂಡ ಕನಸು; ಅಮ್ಮನ ನಿಷ್ಕಲ್ಮಶ ಪ್ರೀತಿಯ ಎದುರು ಹೊಗಳಿಕೆ ವ್ಯರ್ಥ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

‘ಅಮ್ಮ ‘ ಎಂಬ ಪದದ ಅರ್ಥವನ್ನು ಬಣ್ಣಿಸಲು ಅಸಾಧ್ಯ. ಅಂಥಹದೊಂದು ಅದ್ಭುತವಾದ  ಶಕ್ತಿ ಈ ಎರಡಕ್ಷರಕಿದೆ.

ಭೂಮಿಯಲ್ಲಿ ಕಾಣುವ ದೇವತೆ ಅಮ್ಮ. ನಾನು ಅಮ್ಮನನ್ನು ಎಷ್ಟೇ ವಿಧ ವಿಧವಾಗಿ ಹೊಗಳಿದರು ಅದು ಅವಳ ಮುಂದೆ ವ್ಯರ್ಥ, ಯಾಕೆಂದರೆ ಅವಳ ನಿಷ್ಕಲ್ಮಶ ಪ್ರೀತಿಯ ಎದುರು ಅದು ಶೂನ್ಯ.

ಅಮ್ಮ ನನ್ನನು ಹೊತ್ತು, ಹೆತ್ತು ಸನ್ಮಾರ್ಗದಲ್ಲಿ ಬೆಳೆಸಿದಳು. ದುಃಖವಾದಾಗ ಸಾಂತ್ವನ ಹೇಳಿ, ಗೆದ್ದಾಗ ಬೆನ್ನು ತಟ್ಟಿ, ಸೋತಾಗ ಕೈ ಹಿಡಿದು, ಅಷ್ಟೇ ಅಲ್ಲದೆ ಕಷ್ಟ ಬಂದಾಗ ಹೆಗಲು ಕೊಟ್ಟು ಹೀಗೆ ನನ್ನ ಪ್ರತಿಯೊಂದು ಹೆಜ್ಜೆ ಹೆಜ್ಜೆಯಲ್ಲೂ ನನ್ನ ಜೊತೆಯಲ್ಲಿ ಇರುವವಳು ಅಮ್ಮ.

ನಾನು ಅವಳ ಜೊತೆ ಎಷ್ಟೇ ಜಗಳವಾಡಿ ಮುನಿಸಿಕೊಂಡಾಗ ನನ್ನನ್ನು ಸಮಾಧಾನ ಪಡಿಸಿ ರಾತ್ರಿ ಅವಳ ಮಡಿಲಿನಲ್ಲಿ ಮಲಗಿಸಿ ಹಲವಾರು ಕತೆಗಳನ್ನು ಹೇಳುತ್ತಾ ನನ್ನನ್ನು ನಿದ್ರೆಗೆ ಜಾರಿಸಿದ್ದಾಳೆ. ಹೀಗೆ ಅವಳ ಬೆಚ್ಚಗಿನ ಮಡಿಲಿನಲ್ಲಿ ಮಲಗುತ್ತಾ ಹಲವಾರು ಕನಸುಗಳನ್ನು ಖಂಡಿದ್ದೀನಿ. ಆ ಒಂದು ಕನಸಿನಲ್ಲಿ ನಾನು ಮತ್ತು ಅಮ್ಮ ಹಕ್ಕಿಗಳಾಗಿದ್ದೆವು.

ಆಗ ತಾನೆ ಹುಟ್ಟಿದ ನನಗೆ ಹಾರಾಡಲು ಹೇಳಿಕೊಟ್ಟು ಅದ್ಭುತವಾದ ಪ್ರಪಂಚವನ್ನು ತೋರಿಸುತ್ತಾ ಸ್ವಚಂದವಾಗಿ ಆಗಸದಲ್ಲಿ ಹಾರಾಡುತಿರಬೇಕಾದರೆ ರಕ್ಕಸ ರೂಪದಲ್ಲಿ ಎದುರಾದ ಗಿಡುಗವೊಂದು ಬೆನ್ನಟ್ಟಿ ಬರುತ್ತಿದಾಗ ಅಮ್ಮ ತನ್ನ ಪ್ರಾಣವನ್ನು ಲೆಕ್ಕಿಸದೆ ಅದರ ಜೊತೆ ಹೋರಾಡಿ ನನ್ನನ್ನು ರಕ್ಷಿಸಿದ್ದಾಳೆ. ತಕ್ಷಣ ಎಚ್ಚರಗೊಂಡ ನಾನು  ವಾಸ್ತವಕ್ಕೆ ಬಂದು ಅವಳನ್ನು ನೋಡಿದಾಗ ಪುಟ್ಟ ಮಗುವಿನಂತೆ ಮಲಗಿದ್ದಳು.

ನನಗಾಗಿ ಬಣ್ಣ ಬಣ್ಣದ ಉಡುಗೊರೆಯನ್ನು ನೀಡಿ ನನ್ನನ್ನು ಖುಷಿಪಡಿಸುತ್ತಿದ್ದಳು. ಆದರೆ ನಾನು ಇದುವರೆಗೂ ಅವಳಿಗೊಂದು ಉಡುಗೊರೆಯನ್ನು ಕೊಟ್ಟಿಲ್ಲ ಮುಂದೊಂದಿನ ನಾನು ಉನ್ನತ ಹುದ್ದೆಯನ್ನು ಅಲಂಕರಿಸಿ ಅವಳಿಗೆ ಕೀರ್ತಿಯನ್ನು ತರುತ್ತೇನೆ ಅದೇ ನನ್ನ ಉಡುಗೊರೆ .

– ದೀಪ್ತಿ ಕೋಡಪದವು, ದ್ವಿತೀಯ ಪತ್ರಿಕೋದ್ಯಮ, ವಿವೇಕಾನಂದ ಕಾಲೇಜು ಪುತ್ತೂರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ಅಮ್ಮನದ್ದು

ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ಅಮ್ಮನದ್ದು

‘ಮಾತೃದೇವೋಭವ’: ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ….

‘ಮಾತೃದೇವೋಭವ’: ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ….

ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ ಬರಸೆಳೆದಪ್ಪುವಳು

ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ ಬರಸೆಳೆದಪ್ಪುವಳು

Mother-09

ನಾನು ಅಮ್ಮನ ಕನಸಿನಲ್ಲಿ ಎಚ್ಚರವಾಗಿರುತ್ತೇನೆ, ಅವಳು ನನ್ನ ಕನಸಿನಲ್ಲಿ ಎಚ್ಚರವಾಗಿರುತ್ತಾಳೆ

Mother-08

ನವಮಾಸ ನಮ್ಮನ್ನು ಹೊತ್ತು, ಹೆರುವ ಆಕೆಗೆ ಕೇವಲ ಒಂದು ದಿನ ಇತ್ತರೆ ಸಾಕೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.