ಇಸ್ಲಾಮ್‌ ನಗರ ಅಲ್ಲ ಜಗದೀಶ್‌ಪುರ: ಮಧ್ಯಪ್ರದೇಶ ಸರ್ಕಾರದ ಪ್ರಸ್ತಾಪಕ್ಕೆ ಕೇಂದ್ರ ಹಸಿರು ನಿಶಾನೆ


Team Udayavani, Feb 2, 2023, 7:09 PM IST

1-sadsads

ಭೋಪಾಲ: ಮಧ್ಯಪ್ರದೇಶ ರಾಜಧಾನಿ ಭೋಪಾಲದ ಹೊರವಲಯದಲ್ಲಿ ಇರುವ ಇಸ್ಲಾಮ್‌ ನಗರ ಎಂಬ ಗ್ರಾಮದ ಹೆಸರನ್ನು ಜಗದೀಶ್‌ಪುರ ಎಂದು ಬದಲಾಯಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಹೆಸರು ಅನ್ವಯವಾಗಲಿದೆ ಎಂದು ಸರ್ಕಾರದ ಹೊರಡಿಸಿದ ಗೆಜೆಟ್‌ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಗೃಹ ಸಚಿವಾಲಯ ಕೂಡ ಅನುಮತಿ ನೀಡಿದೆ. “ಹೆಸರು ಬದಲಾವಣೆಯ ಪ್ರಸ್ತಾಪಕ್ಕೆ ಯಾರಿಂದಲೂ ಆಕ್ಷೇಪ ಬರದೇ ಇರುವ ಹಿನ್ನೆಲೆಯಲ್ಲಿ ಇಸ್ಲಾಮ್‌ನಗರ ಹೆಸರನ್ನು ಜಗದೀಶ್‌ಪುರ ಎಂದು ಬದಲಿಸಲಾಗಿದೆ’ ಎಂದು ಸರ್ಕಾರ ಹೇಳಿದೆ.

ಹೆಸರು ಬದಲಾವಣೆ ಆಗಿರುವ ಗ್ರಾಮ ರಾಜಧಾನಿ ಭೋಪಾಲದಿಂದ 14 ಕಿಮೀ ದೂರ ಇದೆ. ಇತಿಹಾಸ ಕಾಲದ ದಾಖಲೆಗಳನ್ನು ಉಲ್ಲೇಖೀಸುವುದಿದ್ದರೆ, ಅದು ಭೋಪಾಲದ ರಾಜಧಾನಿಯಾಗಿತ್ತು. ಅದಕ್ಕೆ ಪುರಾವೆ ಎಂಬಂತೆ ಹಳೆಯ ಅರಮನೆಗಳ ಅವಶೇಷಗಳು ಇವೆ. ರಜಪೂತ್‌ ವಂಶಸ್ಥರ ಆಳ್ವಿಕೆಯ ಕಾಲದಲ್ಲಿ ಈ ಸ್ಥಳಕ್ಕೆ ಜಗದೀಶ್‌ಪುರ ಎಂಬ ಹೆಸರು ಇತ್ತು. 18ನೇ ಶತಮಾನದಲ್ಲಿ ದೋಸ್ತ್ ಮೊಹಮ್ಮದ್‌ ಖಾನ್‌ ಭೋಪಾಲ ರಾಜ್ಯ ಸ್ಥಾಪಿಸಿದಾಗ ಹೆಸರು ಕೂಡ ಬದಲಾವಣೆ ಆಗಿತ್ತು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.