ಜೈದೇವ್‌ ಉನಾದ್ಕತ್‌ ಬೌಲಿಂಗ್‌ನಲ್ಲಿ ಧೋನಿ “ಶತಕ’ ದಾಖಲೆ


Team Udayavani, Apr 23, 2022, 6:25 AM IST

ಜೈದೇವ್‌ ಉನಾದ್ಕತ್‌ ಬೌಲಿಂಗ್‌ನಲ್ಲಿ ಧೋನಿ “ಶತಕ’ ದಾಖಲೆ

ಮುಂಬೈ ಎದುರಿನ ಗುರುವಾರದ ಮುಖಾಮುಖಿ ಯಲ್ಲಿ ಜೈದೇವ್‌ ಉನಾದ್ಕತ್‌ ಓವರ್‌ನಲ್ಲಿ ಮಹೇಂದ್ರ ಸಿಂಗ್‌ ಧೋನಿ ಸಿಡಿದು ನಿಂತು ಚೆನ್ನೈಯನ್ನು ಗೆಲ್ಲಿಸಿದ್ದು ಈಗ ಇತಿಹಾಸ.

ಇದರೊಂದಿಗೆ ಐಪಿಎಲ್‌ನಲ್ಲಿ ಉನಾದ್ಕತ್‌ ಎಸೆತಗಳಲ್ಲಿ ಧೋನಿ 100 ರನ್‌ ಪೂರೈಸಿ ಮತ್ತೊಂದು ಸಾಧನೆಗೈದರು.

ಇದಕ್ಕಾಗಿ ಎದುರಿಸಿದ್ದು 42 ಎಸೆತ ಮಾತ್ರ. ಇದು ನಿರ್ದಿಷ್ಟ ಬೌಲರ್‌ ವಿರುದ್ಧ ಬ್ಯಾಟರ್‌ ಓರ್ವ ಅತೀ ಕಡಿಮೆ ಎಸೆತಗಳಲ್ಲಿ 100 ರನ್‌ ಗಳಿಸಿದ ದಾಖಲೆಯಾಗಿದೆ.

ಇದಕ್ಕೂ ಮುನ್ನ ಚೆನ್ನೈನ ಮಾಜಿ ಆಟಗಾರ ಸುರೇಶ್‌ ರೈನಾ ಮತ್ತು ಎಬಿ ಡಿ ವಿಲಿ ಯರ್ ಹೆಸರಲ್ಲಿ ಈ ದಾಖಲೆ ಇತ್ತು. ಇಬ್ಬರೂ ಸಂದೀಪ್‌ ಶರ್ಮ ಅವರನ್ನು ಟಾರ್ಗೆಟ್‌ ಆಗಿರಿಸಿಕೊಂಡು, ಅವರ 47 ಎಸೆತಗಳಲ್ಲಿ 100 ರನ್‌ ಪೂರ್ತಿಗೊಳಿಸಿದ್ದರು. ಬಳಿಕ ಕೈರನ್‌ ಪೊಲಾರ್ಡ್‌ ಕೂಡ ಈ ದಾಖಲೆಯನ್ನು ಸರಿದೂಗಿಸಿ ದರು. ಅವರು ರವೀಂದ್ರ ಜಡೇಜರ 47 ಎಸೆತಗಳಲ್ಲಿ 100 ರನ್‌ ಗಳಿಸಿದ್ದಾರೆ. ಈಗ ಧೋನಿ ಇವರೆಲ್ಲರನ್ನೂ ಮೀರಿಸಿ ನಿಂತಿದ್ದಾರೆ.

 

 

 

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.