ಮೂಲ್ಕಿ ಶ್ರೀ ವೆಂಕಟರಮಣ ದೇಗುಲ: ಪ್ರತಿಷ್ಠಾ ಹುಣ್ಣಿಮೆ ಮಹೋತ್ಸವ
Team Udayavani, Dec 20, 2021, 5:50 AM IST
ಮೂಲ್ಕಿ: ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಪ್ರತಿಷ್ಠಾ ಹುಣ್ಣಿಮೆ ಮಹೋತ್ಸವ ಲಕ್ಷಾಂತರ ಭಕ್ತರ ಸೇರುವಿಕೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನೆರವೇರಿತು.
ರವಿವಾರ ರಜಾ ದಿನದ ಕಾರಣ ಮುಂಜಾನೆಯಿಂದಲೇ ಭಾರೀ ಪ್ರಮಾಣದ ಭಕ್ತರು ದೇಗುಲಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಭಕ್ತರು ಸಮರ್ಪಿಸಿದ ಸೀಯಾಳದ ಅಭಿಷೇಕ ಬೆಳಗ್ಗೆಯಿಂದ ಸಂಜೆ 4ರ ವರೆಗೆ ನಡೆಯಿತು. ಭಕ್ತರಿಂದ ನಗರ ಕಾಣಿಕೆ ಮೆರವಣಿಗೆ ಹಾಗೂ ದೇಗುಲದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.
ಇದನ್ನೂ ಓದಿ:ಸುರಕ್ಷತೆ ನಿಯಮ ಪಾಲಿಸದ 100 ಶಾಲಾ ಕಟ್ಟಡ ಕೆಡವಲು ಆದೇಶ
ಸಂಜೆ ವಿವಿಧ ದ್ರವ್ಯಗಳಿಂದ ಶ್ರೀ ಉಗ್ರನರಸಿಂಹ ದೇವರಿಗೆ ಅಭಿಷೇಕ, ಕನಕಾಭಿಷೇಕ, ಗಂಗಾ ಭಾಗೀರಥಿ ಅಭಿಷೇಕ ನಡೆಯಿತು. ಆಬಳಿಕ ಮಹಾಪೂಜೆ ಹಾಗೂ ರಾತ್ರಿ ರಥೋತ್ಸವ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ