ಅನೈತಿಕ ಸಂಬಂಧಕ್ಕಾಗಿ ಸ್ನೇಹಿತನ ತಲೆ ಮೇಲೆ ಕಲ್ಲು ಹಾಕಿ ಹತ್ಯೆ
Team Udayavani, May 28, 2019, 11:22 AM IST
ಆರೋಪಿ ತನ್ವೀರ್ ಖಾನ್ , ಹತ್ಯೆಗೀಡಾದ ರಾಬಿನ್
ಬೆಂಗಳೂರು: ಅನೈತಿಕ ಸಂಬಂಧಕ್ಕಾಗಿ ಸ್ನೇಹಿತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆಗೈದ ಘಟನೆ ಪಟ್ಟೇಗಾರ ಪಾಳ್ಯದಲ್ಲಿ ನಡೆದಿದೆ.
ರಾಬಿನ್ ಎಂಬ 35 ವರ್ಷದ ವ್ಯಕ್ತಿಯನ್ನು ತನ್ವೀರ್ ಖಾನ್ ಅಲಿಯಾಸ್ ಶಾರೂಖ್ ಎಂಬಾತ ಹತ್ಯೆಗೈದಿದ್ದಾನೆ.
ರಾಬಿನ್ ಪತ್ನಿಗೆ ಅನೈತಿಕ ಸಂಬಂಧ ಹೊಂದುವಂತೆ ತನ್ವೀರ್ ಒತ್ತಾಯಿಸುತ್ತಿದ್ದ,ಇದಕ್ಕೆ ರಾಬಿನ್ ಅಡ್ಡಿಯಾಗಿದ್ದ ಹಿನ್ನಲೆಯಲ್ಲಿ ಹತ್ಯೆಗೈದಿದ್ದಾನೆ ಎಂದು ಹೇಳಲಾಗಿದೆ.
ಇಬ್ಬರೂ ಜೊತೆಯಲ್ಲೇ ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.
ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆರೋಪಿ ತನ್ವೀರ್ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ