ಮೈಸೂರು-ಬೆಳಗಾವಿ ರೈಲು ಸಂಚಾರ ಭಾಗಶಃ ರದ್ದು

ಎಂಟು ರೈಲುಗಳಿಗೆ ಹೆಚ್ಚುವರಿಯಾಗಿ ಶಾಶ್ವತ ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ.

Team Udayavani, Jun 20, 2022, 11:55 AM IST

ಮೈಸೂರು-ಬೆಳಗಾವಿ ರೈಲು ಸಂಚಾರ ಭಾಗಶಃ ರದ್ದು

ಹುಬ್ಬಳ್ಳಿ: ಬೆಳಗಾವಿ-ಸುಲಧಾಳ ವಿಭಾಗ ನಡುವೆ ನಡೆಯುತ್ತಿರುವ ಜೋಡು ಮಾರ್ಗ ಕಾಮಗಾರಿ ನಿಮಿತ್ತ ವಿಶ್ವಮಾನವ ನಿತ್ಯ ಸಂಚಾರ ಎಕ್ಸ್‌ಪ್ರೆಸ್‌ ರೈಲು ಭಾಗಶಃ ರದ್ದುಗೊಳಿಸಲಾಗಿದೆ. ಜೂ.22ರಿಂದ 28ರ ವರೆಗೆ ಮೈಸೂರು-ಬೆಳಗಾವಿ ವಿಶ್ವಮಾನವ ನಿತ್ಯ ಸಂಚಾರ ಎಕ್ಸ್‌ಪ್ರೆಸ್‌ (17326) ರೈಲು ಧಾರವಾಡ ಮತ್ತು ಬೆಳಗಾವಿ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಬೆಳಗಾವಿ ಬದಲು ಧಾರವಾಡಕ್ಕೆ ಕೊನೆಗೊಳ್ಳಲಿದೆ.

23ರಿಂದ 29ರ ವರೆಗೆ ಬೆಳಗಾವಿ-ಮೈಸೂರು (17325) ರೈಲು ಬೆಳಗಾವಿ ಮತ್ತು ಧಾರವಾಡ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಬೆಳಗಾವಿ ಬದಲು ಧಾರವಾಡದಿಂದ ಹೊರಡಲಿದೆ.

ಹೆಚ್ಚುವರಿ ಬೋಗಿ ಅಳವಡಿಕೆ: ನೈಋತ್ಯ ರೈಲ್ವೆಯು ಎಂಟು ರೈಲುಗಳಿಗೆ ಹೆಚ್ಚುವರಿಯಾಗಿ ಶಾಶ್ವತ ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ.

ಜೂ. 19ರಿಂದ ಬೆಂಗಳೂರು-ಚೆನ್ನೈ ಸೆಂಟ್ರಲ್‌-ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್‌ (12028/12027) ರೈಲಿಗೆ ಒಂದು ಎಸಿ ಚೇರ್‌ ಹಾಗೂ 20ರಿಂದ ಯಶವಂತ ಪುರ-ಶಿವಮೊಗ್ಗ ಟೌನ್‌-ಯಶವಂತಪುರ ಡೇಲಿ ಎಕ್ಸ್‌ಪ್ರೆಸ್‌ (16579/15580) ಗೆ ಎರಡು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಬೆಳಗಾವಿ- ಮೈಸೂರು-ಬೆಳಗಾವಿ ವಿಶ್ವಮಾನವ ಡೇಲಿ ಎಕ್ಸ್‌ಪ್ರೆಸ್‌ (17325/17326)ಗೆ ಒಂದು ದ್ವಿತೀಯ ದರ್ಜೆ ಚೇರ್‌ ಕಾರ್‌ ಹಾಗೂ 21ರಿಂದ ಬೆಂಗಳೂರು-ಶಿವಮೊಗ್ಗ ಟೌನ್‌-ಬೆಂಗಳೂರು ಡೇಲಿ ಜನಶತಾಬ್ದಿ ಎಕ್ಸ್‌ಪ್ರೆಸ್‌ (12089/12090)ಗೆ ಎರಡು ದ್ವಿತೀಯ ದರ್ಜೆ ಚೇರ್‌ ಕಾರ್

23ರಿಂದ ಯಶವಂತಪುರ-ಕೊ ಚಿವೇಲಿ-ಯಶವಂತಪುರ ವೀಕ್ಲಿ ಸುಪರ್‌ ಫಾಸ್ಟ್‌ ಎಕ್ಸ್‌ ಪ್ರಸ್‌ (22677/22678) ಗೆ ಒಂದು ಎಸಿ-3 ಟೈರ್‌ ಹಾಗೂ 25ರಿಂದ ಯಶವಂತಪುರ-ದೆಹಲಿ ಸರಾಇ ರೋಹಿಲ್ಲಾ-ಯಶವಂತಪುರ ವೀಕ್ಲಿ ಡುರೊಂಟೊ ಎಕ್ಸ್‌ಪ್ರೆಸ್‌ (12213/12214) ಗೆ ಒಂದು ಎಸಿ-3 ಟೈರ್‌ ಹಾಗೂ 27ರಿಂದ ಯಶವಂತಪುರ-ಶಿವಮೊಗ್ಗ ಟೌನ್‌ -ಯಶವಂತಪುರ ಟ್ರಿ-ವೀಕ್ಲಿ ಎಕ್ಸ್‌ ಪ್ರೆಸ್‌ (16581/16582)ಗೆ ಎರಡು ದ್ವಿತೀಯ ದರ್ಜೆ ಸ್ಲಿಪರ್‌ ಹಾಗೂ ಜು. 4ರಿಂದ ವಾಸ್ಕೊ ಡಾ ಗಾಮಾ-ನಾಗಪಟ್ಟಣಂ-ವಾಸ್ಕೊ ಡಾ ಗಾಮಾ ವೀಕ್ಲಿ ಎಕ್‌ ಪ್ರೆಸ್‌ (17315/17316)ಗೆ ಒಂದು ದ್ವಿತೀಯ ದರ್ಜೆ ಸ್ಲಿಪರ್‌ ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.