ನಾಗರಹೊಳೆಯಲ್ಲಿ ವ್ಯಾಘ್ರ ಕಾಳಗ

ಹುಲಿ ಕಂಡು ಸಫಾರಿಗೆ ತೆರಳಿದ್ದವರ ದಿಲ್ ಖುಷ್

Team Udayavani, Aug 10, 2021, 10:21 AM IST

Mysore Hunusuru News

ಹುಣಸೂರು : ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಉತ್ತಮ ಮಳೆಯಾಗಿದ್ದು. ವನ್ಯಪ್ರಾಣಿಗಳು ಸ್ವಚ್ಚಂದವಾಗಿ ವಿಹರಿಸುತ್ತಿವೆ. ಸೋಮವಾರದಂದು ಕುಂತೂರು ಕೆರೆ ಬಳಿ ಎರಡು ವ್ಯಾಘ್ರಗಳ ಕಾಳಗವನ್ನು ಜೆಎಲ್‌ ಆರ್ ವಾಹನದಲ್ಲಿ ಸಫಾರಿಗೆ ತೆರಳಿದ್ದವರು ತಮ್ಮ ಕ್ಯಾಮರಾದಲ್ಲಿ ಕ್ಲಿಕ್ಕಿಸಿದ್ದಾರೆ.

ನಾಗರಹೊಳೆ ಉದ್ಯಾನವದ ಅಧಿಕಾರಿಗಳು ಹಾಗೂ ಇಲ್ಲಿನ ಸಿಬ್ಬಂದಿಗಳು ಅರಣ್ಯವನ್ನು ಜತನದಿಂದ ಕಾಪಾಡಿದ್ದರಿಂದಾಗಿ ಜೊತೆಗೆ 643 ಚ.ಕಿ.ಮೀ.ವಿಸ್ತೀರ್ಣವಿದ್ದ ನಾಗರಹೊಳೆ ವನ್ಯಜೀವಿ ವಲಯಕ್ಕೆ 200 ಚ.ಕಿ.ಮೀ ಬಫರ್ ಜೋನ್ ಸೇರ್ಪಡೆಗೊಂಡಿದ್ದರಿಂದಾಗಿ  ಹಲವಾರು ಸಸ್ಯ ಪ್ರಬೇಧಗಳು, ಸಸ್ಯನಿಗಳು, ಉರಗ ಜೊತೆಗೆ ವನ್ಯಪ್ರಾಣಿಗಳ ಆವಾಸ ಸ್ಥಾನ, ಸ್ವಚ್ಚಂದ ವಿಹಾರಕ್ಕೆ  ಹೇಳಿ ಮಾಡಿಸಿದ ಪ್ರಾಶಸ್ಯ ತಾಣವಾಗಿದ್ದು, ಇತ್ತೀಚಿನ ವನ್ಯಪ್ರಾಣಿಗಳ ಸಂತತಿಯೂ ಗಣನೀಯವಾಗಿ ಏರಿಕೆ ಕಂಡಿರುವುದು ಅರಣ್ಯದೊಳಗೆ ಹುಲಿ ಕಾಳಗವು ಸಾಧರಪಡಿಸಿದೆ.

ಇದನ್ನೂ ಓದಿ : ಆಗಸ್ಟ್‌ 10 : ವಿಶ್ವ ಸಿಂಹಗಳ ದಿನ : ಕಾಡಿನ ರಾಜನ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ ಓದಿ

ಕಳೆದೊಂದು ವರ್ಷದಿಂದ ಆಗಾಗ್ಗೆ ಲಾಕ್‌ ಡೌನ್ ವೇಳೆ ಅರಣ್ಯದೊಳಗೆ ಸಫಾರಿ ಬಂದ್ ಮಾಡಿದ್ದರಿಂದಾಗಿ ಜೊತೆಗೆ ಉತ್ತಮ ಮಳೆಯಾಗಿದ್ದು, ಅರಣ್ಯದಲ್ಲಿ ಗಿಡಮರಗಳು ಸಮೃದ್ದವಾಗಿ ಬೆಳೆದಿದ್ದರಿಂದ ವನ್ಯಪ್ರಾಣಿಗಳು ಸ್ವಚ್ಚಂದವಾಗಿ ವಿಹರಿಸುತ್ತಿವೆ.

ಸಫಾರಿಗರ ದಿಲ್ ಖುಷ್

ಕೆಲ ದಿನಗಳ ಹಿಂದೆ ಸಫಾರಿಗೆ ತೆರಳಿದ್ದ ವನ್ಯಪ್ರೀಯರು ಹುಲಿ-ಕಪ್ಪು ಚಿರತೆಯ ಸಮಾಗಮವನ್ನು ಕಣ್ತುಂಬಿಕೊಂಡಿದ್ದರು. ಆನೆ, ಕರಡಿಗಳು ಸ್ವಚ್ಚಂದವಾಗಿ ವಿಹರಿಸುತ್ತಿದ್ದ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದ್ದರು. ಇದೀಗ ಕುಂತೂರು ಕೆರೆ ರಸ್ತೆಯಲ್ಲಿ ಎರಡು ವ್ಯಾಘ್ರಗಳ ಕಾಳಗ ಕಂಡು ಒಂದು ಕ್ಷಣ ಎದೆ ಜಲ್ ಎನಿಸಿದರೂ ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದು ದಿಲ್ ಖುಷ್ ಆಗಿ ಹಿಂತಿರುಗಿದ್ದಾರೆ.

ಇದನ್ನೂ ಓದಿ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಮರೆತ ಸರಕಾರ!

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.