ಮೈಸೂರು : ದಲಿತರ ಕೇರಿಯಲ್ಲಿ ಪೇಜಾವರ ಶ್ರೀ ಪಾದಯಾತ್ರೆೆ


Team Udayavani, Sep 11, 2019, 8:44 PM IST

pejawar-shree

ಮೈಸೂರು: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ವಿಶ್ವ ಬ್ರಾತೃತ್ವ ದಿನವಾದ ಬುಧವಾರದಂದು ನಗರದ ಮಂಜುನಾಥಪುರದಲ್ಲಿ ಪಾದಯಾತ್ರೆೆ ಕೈಗೊಳ್ಳುವ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು.

ಹೆಚ್ಚು ದಲಿತರು ವಾಸಿಸುವ ಮಂಜುನಾಥಪುರದ ಬೀದಿಗಳಲ್ಲಿ ಸಂಚರಿಸಿದ ಶ್ರೀಗಳು ನಂತರ ಸ್ಥಳೀಯ ನಿವಾಸಿ ಚೌಡಪ್ಪ- ರಾಜಮ್ಮ ದಂಪತಿಯ ಮನೆಗೆ ಭೇಟಿ ನೀಡಿದರು. ಈ ವೇಳೆ ಸ್ವಾಮೀಜಿಯವರನ್ನು ತುಳಸಿ ಹಾರ ನೀಡಿ ಬರ ಮಾಡಿಕೊಂಡ ದಂಪತಿ ಪಾದಮುಟ್ಟಿಿ ನಮಸ್ಕರಿಸಿದರು.

ಚೌಡಪ್ಪ ಹೃದ್ರೋಗಿಯಾಗಿದ್ದು, ರಾಜಮ್ಮ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿಿದ್ದಾರೆ. ಈ ಕುಟುಂಬ ಒಬ್ಬ ಮಗನ ದುಡಿಮೆಯಿಂದಲೇ ಬದುಕು ನಡೆಸುತ್ತಿದೆ. ಮನೆಯ ಸಂಕಷ್ಟವನ್ನು ಕೇಳಿ ತಿಳಿದ ಶ್ರೀಗಳು ಕುಟುಂಬಕ್ಕೆೆ ನೆರವು ನೀಡಲಾಗುವುದು ಎಂದು ‘ಭರವಸೆ ನೀಡಿದರು.

ಪಾದಯಾತ್ರೆೆಗೆ ಮಳೆ ಅಡ್ಡಿ : ಪೇಜಾವರ ಶ್ರೀಗಳ ಪಾದಯಾತ್ರೆೆ ಮಧ್ಯಾಹ್ನ 3.30ಕ್ಕೆೆ ನಿಗದಿಯಾಗಿತ್ತು. ಆದರೆ,ಸ್ವಾಮೀಜಿ ಬರುವಾಗ 4.50 ಆಗಿತ್ತು. ಪಾದಯಾತ್ರೆೆ ಪ್ರಾಾರಂಭಿಸಿ ಚೌಡಪ್ಪ-ರಾಜಮ್ಮ ದಂಪತಿ ಮನೆಗೆ ಆಗಮಿಸುತ್ತಿಿದ್ದಂತೆಯೇ ಧಾರಾಕಾರ ಮಳೆ ಸುರಿಯಿತು. ಚೌಡಪ್ಪ-ರಾಜಮ್ಮ ದಂಪತಿಯೊಂದಿಗೆ ಮಾತುಕತೆ ನಡೆಸಿದ ನಂತರ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಸಂಜೆ 5.15ಕ್ಕೆೆ ಆಗಮಿಸಿದ ಶ್ರೀಗಳು ಪೂಜೆ ಸಲ್ಲಿಸಿ ನಿರ್ಗಮಿಸಿದರು.

ವೀಲ್ ಚೇರ್ ಬಳಕೆ: ಆರೋಗ್ಯ ಸಮಸ್ಯೆೆಯಿಂದ ಬಳಲುತ್ತಿಿರುವ ಪೇಜಾವರ ಶ್ರೀಗಳು ವೀಲ್‌ಚೇರ್‌ನಲ್ಲಿ ಕುಳಿತು ಪಾದಯಾತ್ರೆೆ ಮೆರವಣಿಗೆಯಲ್ಲಿ ಸಾಗಿದರು. ಶ್ರೀಗಳಿಗೆ ಮಾರ್ಗದ ಉದ್ದಕ್ಕೂ ಹೂವು ಹಾಸಿ ಪೂರ್ಣಕುಂಭ ಸ್ವಾಗತ ಕೋರಲಾಯಿತು. ಪಾದಯಾತ್ರೆೆಯಲ್ಲಿ ನೂರಾರು ಸಂಖ್ಯೆೆಯಲ್ಲಿ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.

ಶ್ರೀಗಳ ಭೇಟಿ ಹಿನ್ನೆೆಲೆಯಲ್ಲಿ ಗ್ರಾಮದಲ್ಲಿ ತಳಿರು ತೋರಣ ಕಟ್ಟಿಿ ಶೃಂಗರಿಸಲಾಗಿತ್ತು, ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಸಲುವಾಗಿ ಪಾದಯಾತ್ರೆೆ ಕೈಗೊಂಡಿದ್ದೇನೆ. ಆ ಕಾರಣಕ್ಕೆೆ ಚಾರ್ತುಮಾಸ್ಯ ವ್ರತ ಕೈಗೊಂಡಿದ್ದರೂ ಎಲ್ಲ ಕಟ್ಟುಪಾಡುಗಳನ್ನು ಬದಿಗಿಟ್ಟು ಮಂಜುನಾಥಪುರದಲ್ಲಿ ಪಾದಯಾತ್ರೆೆ ಕೈಗೊಂಡಿದ್ದೇನೆ ಎಂದು ಶ್ರೀಗಳು ತಿಳಿಸಿದರು.

ಈ ಸಂದರ್ಭ ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳಾದ ಸ್ವಾಮಿ ಯುಕ್ತೇಶಾನಂದ ಮಹಾರಾಜ್, ಸ್ವಾಮಿ ಶಿವಕಾಂತಾನಂದ ಮಹಾರಾಜ್, ಮಾತಾ ಅಮೃತಾನಂದಮಯಿ ಮಠದ ಶ್ರೀ ಕೃಷ್ಣ ಬ್ರಹ್ಮಚಾರಿ ಸ್ವಾಮೀಜಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.