Rain: ತ.ನಾಡು ವರುಣಾರ್ಭಟ- 12,533 ಮಂದಿಯ ರಕ್ಷಣೆ
ಪ್ರಧಾನಿ ಮೋದಿಯ ನೆರವು ಕೋರಿದ ಸಿಎಂ ಸ್ಟಾಲಿನ್
Team Udayavani, Dec 19, 2023, 11:39 PM IST
ಚೆನ್ನೈ: ತಮಿಳುನಾಡಿನಲ್ಲಿ ಮಂಗಳ ವಾರವೂ ವರುಣನ ಆರ್ಭಟ ಮುಂದುವರಿದಿದ್ದು, ರಾಜ್ಯದ ತಗ್ಗು ಪ್ರದೇಶಗಳಿಂದ 12,553 ಮಂದಿ ಯನ್ನು ಸ್ಥಳಾಂತರಿಸಲಾಗಿದೆ. ಅಲ್ಲದೇ ಮಳೆ ಸಂಬಂಧಿತ ಘಟನೆಗಳಲ್ಲಿ ಮೂವರು ಮೃತಪಟ್ಟಿದ್ದು, ಮತ್ತೆ ಮೂವರು ಕಾಣೆಯಾಗಿರುವುದು ವರದಿಯಾಗಿದೆ.
ಭಾರೀ ಮಳೆಯಿಂದಾಗಿ ಹಲವು ಗ್ರಾಮಗಳು ಮುಳುಗಡೆಯಾಗಿವೆ. ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ವಾಯುಪಡೆ ಮತ್ತು ನೌಕಾಪಡೆಗಳ ಸಿಬಂದಿಯೂ ಬಂದಿಳಿದಿದ್ದಾರೆ. ಇತ್ತ ಸ್ಥಳೀಯ ಅಧಿಕಾರಿಗಳ ಜತೆಗೆ ರಾಜ್ಯಪಾಲ ಆರ್.ಎನ್.ರವಿ ಅವರು ಪರಿಶೀಲನಾ ಸಭೆ ನಡೆಸಿದ್ದಾರೆ. ತೂತುಕುಡಿ, ತಿರುನಲ್ವೇಲಿ, ಕನ್ಯಾಕುಮಾರಿಯಲ್ಲಿ ಮಳೆಯ ತೀವ್ರತೆ ಹೆಚ್ಚಿರುವ ಕಾರಣ ಕೇಂದ್ರಪಡೆಗಳ ನೆರವಿನೊಂದಿಗೆ ರಕ್ಷಣ ಕಾರ್ಯಾಚರಣೆಗಳನ್ನು ಬಿರುಸುಗೊಳಿಸಲಾಗಿದೆ. ಏತನ್ಮಧ್ಯೆ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ದಿಲ್ಲಿಯಲ್ಲಿ ಮಂಗಳವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಜ್ಯದ ಪರಿಸ್ಥಿತಿ ಕುರಿತಂತೆ ಮಾತುಕತೆ ನಡೆಸಿ, ಕೇಂದ್ರದ ನೆರವು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ