ನಾಗರಹೊಳೆಯಲ್ಲಿ ಮೊದಲ ಹಂತದ ಗಣತಿ ಮುಕ್ತಾಯ: ಮಲ,ಹಿಕ್ಕೆ, ಲದ್ದಿ ಸಂಗ್ರಹ, ಆ್ಯಪ್ ಮೂಲಕ ದಾಖಲು


Team Udayavani, Jan 25, 2022, 8:43 PM IST

ನಾಗರಹೊಳೆಯಲ್ಲಿ ಮೊದಲ ಹಂತದ ಗಣತಿ ಮುಕ್ತಾಯ: ಮಲ,ಹಿಕ್ಕೆ, ಲದ್ದಿ ಸಂಗ್ರಹ, ಆ್ಯಪ್ ಮೂಲಕ ದಾಖಲು

ಹುಣಸೂರು : ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾಷ್ಟ್ರೀಯ ಹುಲಿ ಗಣತಿಯ ಮೊದಲ ಹಂತದ ಮೂರು ದಿನಗಳ ಕಾಲ ದೊಡ್ಡ ಸಸ್ಯಹಾರಿ ಪ್ರಾಣಿಗಳ ಹಾಗೂ ಮಾಂಸಹಾರಿ ಸೈನ್ ಸರ್ವೆ ಅಂತ್ಯಗೊಂಡಿದ್ದು, ಸಿಬ್ಬಂದಿಗಳು, ಲದ್ದಿ, ಮಲ, ಹಿಕ್ಕೆಯನ್ನು ಸಂಗ್ರಹಿಸಿದರು, ಪ್ರಾಣಿಗಳ ಹೆಜ್ಜೆಗುರುತು, ಮರಪರಚಿರುವುದನ್ನು ಸಿಬ್ಬಂದಿಗಳು ಎಂ-ಸ್ಟ್ರೈಪ್ಸ್ ಎಕೊಲಾಜಿಕಲ್(ಆ್ಯಪ್) ಅಪ್ಲಿಕೇಷನ್‌ನಲ್ಲಿ ದಾಖಲಿಸಿದರು.

ಕಳೆದ ಮೂರು ದಿನ ಹಲವು ವಲಯಗಳಲ್ಲಿ ಹುಲಿ ಹಾಗೂ ಬೃಹತ್ ಸಸ್ಯಹಾರಿ ಪ್ರಾಣಿಗಳಾದ ಆನೆ, ಕಾಡೆಮ್ಮೆ ಮತ್ತಿತರ ಪ್ರಾಣಿಗಳು ನೇರವಾಗಿ ಕಾಣಿಸಿಕೊಂಡಿದ್ದನ್ನು ಆಪ್‌ನಲ್ಲಿ ದಾಖಲಿಸಿದರು.

ಹುಲಿ ಪತ್ತೆ, ದಾಖಲು :
ಪ್ರಥಮ ಹಂತದ ಮೂರು ದಿನಗಳ ಕಾಲ ಗಣತಿಯಲ್ಲಿ ನಿತ್ಯ ಉದ್ಯಾನದ 91 ಬೀಟ್‌ಗಳಲ್ಲೂ 5ಕಿ.ಮೀ.ವರೆಗೆ ಮೂವರು ಅರಣ್ಯ ಸಿಬ್ಬಂದಿಗಳ ತಂಡ ಗಣತಿ ನಡೆಸಿದೆ. ಮತ್ತಿಗೋಡು ವಲಯದಲ್ಲಿ ಮಂಗಳವಾರದಂದು ಹುಲಿ ಜಿಂಕೆಯನ್ನು ಭೇಟೆಯಾಡಿರುವುದು ಪತ್ತೆಯಾಗಿದೆ. ಕಲ್ಲಹಳ್ಳ ವಲಯದಲ್ಲಿ ಸೋಮವಾರ-ಮಂಗಳವಾರ ಸಹ ಹುಲಿ ಗಣತಿದಾರರಿಗೆ ನೇರವಾಗಿ ಕಾಣಿಸಿಕೊಂಡಿದೆ. ಇದೇ ರೀತಿ ಗಣತಿ ಸಿಬ್ಬಂದಿಗಳಿಗೆ ನಾಗರಹೊಳೆ, ಮೇಟಿಕುಪ್ಪೆ, ಡಿ.ಬಿ.ಕುಪ್ಪೆ, ಅಂತರಸಂತೆ, ಹುಣಸೂರು ವಲಯಗಳಲ್ಲಿ ಹುಲಿ ಕಾಣಿಸಿಕೊಂಡಿದ್ದರೆ, ವೀರನಹೊಸಹಳ್ಳಿ ವಲಯದಲ್ಲಿ ಜಾರ್‌ಗಲ್ – ತುಪ್ಪದಕೊಳ ಗಸ್ತಿನ ಅಂಚಿನಲ್ಲಿ ಹುಲಿ ಘರ್ಜಿಸಿರುವುದನ್ನು ಸಹ ದಾಖಲಿಸಿದ್ದಾರೆ. ಇದೇ ರೀತಿ ಎಲ್ಲ ವಲಯಗಳಲ್ಲೂ ಆನೆ, ಕಾಡೆಮ್ಮೆ ನೇರ ಕಾಣಿಸಿಕೊಂಡಿರುವುದನ್ನು ಆ್ಯಪ್ ನಲ್ಲಿ ದಾಖಲಿಸಿದ್ದಾರೆ.

ರಣಹದ್ದು ವೀಕ್ಷಣೆ : ಅಲ್ಲದೆ ರಣಹದ್ದುಗಳು ಮತ್ತು ಇತರೆ ಪಕ್ಷಿಗಳನ್ನು ವೀಕ್ಷಿಸಿ, ಅವುಗಳನ್ನು ಕೂಡ ದಾಖಲೆ ಮಾಡಿದ್ದಾರೆ.

ಲದ್ದಿ, ಹಿಕ್ಕೆ ಡೆಹರಾಡೂನ್‌ಗೆ ರವಾನೆ:
ಎಲ್ಲ ವಲಯಗಳಲ್ಲೂ ಹುಲಿ, ಆನೆ, ಕಾಡೆಮ್ಮೆ ಮತ್ತಿತರ ದೊಡ್ಡ ಸಸ್ಯಹಾರಿ ಪ್ರಾಣಿಗಳ ಮಲ, ಹಿಕ್ಕೆ ಹಾಗೂ ಲದ್ದಿಯನ್ನು ಆಪ್‌ನಲ್ಲಿ ದಾಖಲಿಸಿ ಡೆಹರಾಡೂನ್‌ನ ವೈಲ್ಡ್ ಲೈಫ್ ಇನ್ಸಿಟ್ಯೂಟ್ ಆಫ್ ಇಂಡಿಯಾಗೆ ಕಳುಹಿಸಲು ಸಂಗ್ರಹಿಸಿದರು. ಇನ್ನು ಅವುಗಳ ಹೆಜ್ಜೆ, ಗಡಿ ಗುರುತಿಸುವಿಕೆ, ಮರಗಳನ್ನು ಪರಚಿರುವ ಗುರುತನ್ನು ಪತ್ತೆಹಚ್ಚಿ ಆ್ಯಪ್ ನಲ್ಲಿ ದಾಖಲಿಸಿದರು.

ಜ.27 ರಿಂದ ಲೈನ್ ಟ್ರ್ಯಾಕ್ ಜಾಕ್ಟ್:
ಜ.27 ರಿಂದ ಫೆ.1 ರವರೆಗೆ 105 ಲೈನ್ ಟ್ರ್ಯಾಕ್ ಜಾಕ್ಟ್ ಮೂಲಕ ಎರಡು ಕಿ.ಮೀ.ವರೆಗೆ ಸಂಚರಿಸಿ ಹುಲಿಯ ಆಹಾರವಾದ ಸಸ್ಯಹಾರಿ ಪ್ರಾಣಿಗಳ ಹಾಗೂ ಸಸ್ಯಪ್ರಭೇಧಗಳ ಗಣತಿ ನಡೆಯಲಿದೆ ಎಂದು ಎಸಿಎಫ್ ಸತೀಶ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.