ನಾಯ್ಡು ತಿರುಗಾಟದಿಂದ ಏನೂ ಆಗಲ್ಲ: ಡಿವಿಎಸ್
Team Udayavani, May 23, 2019, 6:00 AM IST
ಬೆಂಗಳೂರು: ‘ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತಿರುಗಾಟ ಬಿಟ್ಟು ಬೇರೇನೂ ಮಾಡಲು ಸಾಧ್ಯವಿಲ್ಲ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಚಂದ್ರಬಾಬು ನಾಯ್ಡು ಅವರಿಗೆ ಬೇರೆ ಕೆಲಸ ಮಾಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಅವರು ತಿರುಗುತ್ತಿದ್ದಾರೆ ಎಂದರು. ಕುಮಾರಸ್ವಾಮಿ ಅವರು ಗುರುವಾರ ಸಂಜೆವರೆಗೆ ಮಾತ್ರ ಮುಖ್ಯಮಂತ್ರಿಯಾಗಿರುತ್ತಾರೆ. ಶುಕ್ರವಾರದ ನಂತರ ಹೊಸ ಸರ್ಕಾರ ರಚನೆಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರೋಷನ್ ಬೇಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸತ್ಯವನ್ನು ಬಹಳ ಕಾಲ ಮುಚ್ಚಿಡಲು ಸಾಧ್ಯವಿಲ್ಲ. ಅಲ್ಲಿ ಇರುವವರಿಗೂ ಸಹಿಸಿಕೊಂಡು ಸಾಕಾಗಿದೆ. ಸಿದ್ದರಾಮಯ್ಯ ರಾಜ ್ಯಕಂಡ ಅತ್ಯಂತ ದುರಹಂಕಾರಿ ಮಾಜಿ ಸಿಎಂ ಎಂದು ಕಾಲೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು