ಮಹಾರಾಷ್ಟ್ರ ರಾಜ್ಯದಲ್ಲಿರುವವರು ನಮ್ಮ ಸಹೋದರರೆ ; ಕಟೀಲ್
Team Udayavani, May 25, 2020, 11:20 AM IST
ಉಡುಪಿ ; ದೇಶಿಯ ವಿಮಾಯಾನಗಳು ಇಂದಿನಿಂದ ದೇಶದಲ್ಲಿ ಆರಂಭವಾಗುತ್ತವೆ. ಯಾವುದೇ ರಾಜ್ಯದ ಒತ್ತಡಕ್ಕೆ ಒಳಗಾಗಿ ಈ ನಿರ್ಧಾರವನ್ನು ಕೇಂದ್ರ ಕೈಗೊಂಡಿಲ್ಲ. ಬದಲಾಗಿ ಹೊರರಾಜ್ಯಗಳಲ್ಲಿರುವ ಕನ್ನಡಿಗರ ಕಷ್ಡಕ್ಕೆ ಸ್ಪಂದಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದೇವೆ. ಮಹಾರಾಷ್ಟ್ರ ರಾಜ್ಯದಲ್ಲಿ ಇರುವವರು ಕೂಡ ನಮ್ಮ ಸಹೋದರರೆ, ಅಲ್ಲಿ ನಮ್ಮ ಕನ್ನಡಿಗರು ಇದ್ದಾರೆ. ಅವರ ಕಷ್ಟಕ್ಕೂ ಸ್ಪಂದಿಸಬೇಕಾದುದು ನಮ್ಮ ಕರ್ತವ್ಯ ಎಂದು ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ಉಡುಪಿಯಲ್ಲಿ ಸೋಮವಾರ ಉಚಿತ ಸಿಟಿ ಬಸ್ ಗೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಇನ್ನು ಮುಂದಿನ ದಿನಗಳಲ್ಲಿ ಕೋವಿಡ್ 19 ಜತೆಯಲ್ಲೆ ಜೀವನ ನಡೆಸುವ ಅನಿವಾರ್ಯತೆಗೆ ದೇಶವಾಸಿಗಳು ಒಳಗಾಗಿದ್ದೇವೆ.
ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಕೆಲ ಷರತ್ತುಗಳನ್ನು ಅಳವಡಿಸಿಕೊಂಡು ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗಿದೆ. ಹೊರ ರಾಜ್ಯಗಳಿಂದ ಆಗಮಿಸುವ ಮತ್ತು ತೆರಳುವ ವಿಮಾನ ಯಾನದ ಪ್ರಯಾಣಿಕರು ಸರಕಾರದ ನಿಯಮಗಳನ್ನು ಪಾಲಿಸುವುದು ಕಡ್ಡಾಯ. ಕೋವಿಡ್ ನಿಯಂತ್ರಣಕ್ಕಿರುವ ಸಾಮಾಜಿಕ ಅಂತರ, ಮುಖಗವಸು, ಕ್ವಾರಂಟೈನ್ ಮುಂತಾದ ಕಟ್ಟು ನಿಟ್ಟಿನ ಕ್ರಮಗಳಿಗೆ ಒಪ್ಪಿ ಬರುವವರಿಗೆ ಮಾತ್ರ ಅವಕಾಶ ಎಂದವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ