ಆಗ ಕಲ್ಲಲ್ಲಿ ದಾಳಿ ಮಾಡಿದರು; ಈಗ ಬಾಯಲ್ಲಿ ಹೇಳಿದ್ದಾರೆ


Team Udayavani, Feb 8, 2023, 12:05 AM IST

ಆಗ ಕಲ್ಲಲ್ಲಿ ದಾಳಿ ಮಾಡಿದರು; ಈಗ ಬಾಯಲ್ಲಿ ಹೇಳಿದ್ದಾರೆ

ಕಾರವಾರ: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ಕಾಲದಿಂದಲೇ ಕಲ್ಲಲ್ಲಿ ದಾಳಿ ಮಾಡುತ್ತಾ ಬಂದವರು, ಈಗ ಬಾಯಲ್ಲಿ ನೇರವಾಗಿ ಹೇಳಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಬ್ರಾಹ್ಮಣ  ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲು ತಿರುಗೇಟು ನೀಡಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಬ್ರಾಹ್ಮಣ ಸಮುದಾಯವನ್ನು ಕೀಳಾಗಿ ನೋಡುವ, ಸಮುದಾಯಕ್ಕೆ ಅಪಮಾನ ಮಾಡುವ, ತುತ್ಛವಾಗಿ ಕಾಣುವುದು ಒಬ್ಬ ಮಾಜಿ ಮುಖ್ಯಮಂತ್ರಿಗೆ ಶೋಭೆಯಲ್ಲ ಎಂದರು.

ಮಾಜಿ ಮುಖ್ಯಮಂತ್ರಿಯಾದವರು ಜವಾಬ್ದಾರಿ ಯುತ ಹಾಗೂ ಎಚ್ಚರಿಕೆಯಿಂದ ಮಾತನಾಡಬೇಕು. ಸಮುದಾಯಗಳನ್ನು ಕೆರಳಿಸುವ, ಸಮಾಜಗಳನ್ನು ಹೀನಾಯವಾಗಿ ಕಾಣುವಂಥದ್ದು ಸರಿಯಲ್ಲ. ಗಾಂಧಿ  ಕೊಲೆಯನ್ನು ಒಂದು ಸಮುದಾಯಕ್ಕೆ ಕಟ್ಟಿದ್ದಾರೆ. ಇವರ ಆಡಳಿತವೇ ಹಾಗೆ, ರಾಮಕೃಷ್ಣ ಹೆಗಡೆಯವರಿಗೆ ಹೊಡೆದವರು ಯಾರು? ಅವರ ರಕ್ತದಲ್ಲೇ ಬ್ರಾಹ್ಮಣ ವಿರೋಧವಿದೆ. ಅವರು ಮೂರು ಜಿಲ್ಲೆಗಳನ್ನಿಟ್ಟುಕೊಂಡು ಇಡೀ ರಾಜ್ಯ ಗೆಲ್ಲುವ ಕನಸು ಕಾಣುತ್ತಾರೆ. ಈ ಬಾರಿ ಚುನಾವಣೆಯಲ್ಲಿ ಕಳೆದ ಬಾರಿಯಷ್ಟು ಸ್ಥಾನಗಳನ್ನು ಕೂಡ ಅವರು ಗೆಲ್ಲುವುದಿಲ್ಲ. ಕಳೆದ ಬಾರಿ ಬೇರೆಯವರ ಸಹಾಯದಿಂದ ಗೆದ್ದಿದ್ದಾರೆ. ಈ ಬಾರಿ 20ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದು ಕಷ್ಟ ಎಂಬುದು ಸರ್ವೇ ರಿಪೋರ್ಟ್‌ ನಲ್ಲಿ ಅವರಿಗೆ ಗೊತ್ತಾಗಿದೆ. ಹೀಗಾಗಿ ಮಾನಸಿಕ ಚಂಚಲತೆಯಿಂದ ಮಾತನಾಡುತ್ತಿದ್ದಾರೆ ಎಂದರು.

ಚುನಾವಣೆಗಳು ಅಭಿವೃದ್ಧಿ ಮತ್ತು ಸಾಮಾಜಿಕ ಸಮಸ್ಯೆಗಳ ಮೇಲೆ ನಡೆಯಬೇಕು. ಹಾಗಾಗಿ ಅಭಿವೃದ್ಧಿ ನಾವು ಹೇಗೆ ಮಾಡಿದ್ದೇವೆ, ನೀವೇನು ಮಾಡಿದ್ದೀರಿ ಎಂದು ಚರ್ಚಿಸೋಣ, ಬರುತ್ತೀರಾ ಬರುತ್ತೀರಾ ಸಿದ್ದರಾಮಣ್ಣಾ, ದೇಶಪಾಂಡೆ ಅವರೇ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಅಡಿಕೆ ತೋಟ ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಅರ್ಧ ಎಕರೆಗೂ ಅಧಿಕ ಅಡಿಕೆ ತೋಟ ಬೆಂಕಿಗಾಹುತಿ

ಪಿಎಸ್‌ಐ ಅಕ್ರಮ: ವಿಚಾರಣೆ ಎದುರಿಸಿದ್ದ ಜಿ.ಬಿ.ಭಟ್ಟ ಆತ್ಮಹತ್ಯೆ

ಪಿಎಸ್‌ಐ ಅಕ್ರಮ: ವಿಚಾರಣೆ ಎದುರಿಸಿದ್ದ ಜಿ.ಬಿ.ಭಟ್ಟ ಆತ್ಮಹತ್ಯೆ

4-sirsi

ಕಗ್ಗದ ಮೇಲೆ ಸ್ವರ್ಣವಲ್ಲೀ ಶ್ರೀ ಪ್ರವಚನ; ಇಂದಿನಿಂದ ಶಿರಸಿ ಯೋಗ ಮಂದಿರದಲ್ಲಿ!

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

1-adsadsad

ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.