‘ಕಂಬಳದ ನಂದಯ್ಯ’ ಎಂದೇ ಪ್ರಸಿದ್ದಿ ಪಡೆದ ನಂದಯ್ಯ ಮಾಸ್ತಯ್ಯ ನಾಯ್ಕ ನಿಧನ
Team Udayavani, Feb 27, 2022, 9:22 PM IST
ಭಟ್ಕಳ: ತಾಲೂಕಿನ ಯಲ್ವಡಿಕವೂರು ನಿವಾಸಿ ನಂದಯ್ಯ ಮಾಸ್ತಯ್ಯ ನಾಯ್ಕ (75) ಅಲ್ಪ ಕಾಲದ ಅಸೌಖ್ಯದಿಂದ ರವಿವಾರ ನಿದನರಾದರು.
ಮೃತರು ತಾಲೂಕಿನಲ್ಲಷ್ಟೇ ಅಲ್ಲದೇ ಅವಿಭಜಿತ ದಕ್ಷಿಣ ಕನ್ನಡದಲ್ಲಿಯೂ ಕೂಡಾ ಕೋಣನ ಕಂಬಳದಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಕೋಣನ ಕಂಬಳವನ್ನು ಯಲ್ವಡಿಕವೂರಿನಲ್ಲಿ ಆರಂಭಿಸಿ ಕಂಬಳದ ನಂದಯ್ಯ ಎಂದೇ ಹೆಸರು ಗಳಿಸಿದ್ದಲ್ಲದೇ ಅನೇಕ ವರ್ಷಗಳಿಂದ ಕಂಬಳವನ್ನು ಅತ್ಯಂತ ಯಶಸ್ವೀಯಾಗಿ ನಡೆಸಿಕೊಂಡು ಬಂದಿರುವುದು ಇವರ ಹೆಗ್ಗಳಿಕೆಯಾಗಿದೆ.
ಕೃಷಿಕರಾಗಿದ್ದ ಇವರು ಹಲವಾರು ವರ್ಷಗಳಿಂದ ಇಲ್ಲಿನ ಯಲ್ವಡಿಕವೂರು ಕಂಬಳವನ್ನು ಜನಪ್ರಿಯಗೊಳಿಸಿದ್ದ ಇವರು ಅವಿಭಜಿತ ದಕ್ಷಿಣ ಕನ್ನಡದ ಬಹುತೇಕ ಕಂಬಳಗಳಲ್ಲಿ ಭಾಗವಹಿಸಿದ್ದಲ್ಲದೇ ಕಂಬಳದಲ್ಲಿ ಗೆದ್ದು ಬಂದಿದ್ದರು.
ಮೃತರು ಪತ್ನಿ, ನಾಲ್ವರು ಗಂಡು, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಇದನ್ನೂ ಓದಿ : ಜೆಡಿಯು ಅಭ್ಯರ್ಥಿ ಮೇಲೆ ಗುಂಡಿನ ದಾಳಿ : ಚುನಾವಣೆಗೆ ಒಂದು ದಿನ ಇರುವಾಗಲೇ ನಡೆಯಿತು ಘಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ