ಮಲ್ಲೇಶ್ವರ ಮೆಟ್ರೊ ನಿಲ್ದಾಣಕ್ಕೆ ನಾರಾಯಣ ಗುರು ಹೆಸರು


Team Udayavani, Sep 16, 2022, 7:05 AM IST

ಮಲ್ಲೇಶ್ವರ ಮೆಟ್ರೊ ನಿಲ್ದಾಣಕ್ಕೆ ನಾರಾಯಣ ಗುರು ಹೆಸರು

ಬೆಂಗಳೂರು: ಮಲ್ಲೇಶ್ವರದ ಮಂತ್ರಿ ಸ್ಕ್ವೇರ್‌ ಮೆಟ್ರೋ ನಿಲ್ದಾಣಕ್ಕೆ  ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಗುರುವಾರ ಆಯೋಜಿಸಿದ ಬ್ರಹ್ಮರ್ಷಿ ನಾರಾಯಣ ಗುರುಗಳ 168ನೇ  ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  ಈಡಿಗ- ಬಿಲ್ಲವ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಇನ್ನಿತರ ಅಭಿವೃದ್ಧಿಗೆ ಪ್ರತ್ಯೇಕ ನಿಧಿಯನ್ನು ಪ್ರಾರಂಭಿಸಲಾಗುವುದು. ಈ ವರ್ಷದ ಬಜೆಟ್‌ನಲ್ಲೇ ಇದಕ್ಕೆ   ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರಿನಲ್ಲಿ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಬಿಡಿಎ ವತಿಯಿಂದ ಮಂಜೂರಾಗಿರುವ 1000 ಚ.ಮೀ. ನಿವೇಶನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಹೆಸರಿನ ಸಮುದಾಯ ಭವನ ಆರಂಭಿಸಲು ಸರಕಾರದಿಂದ 2 ಕಂತಿನಲ್ಲಿ 5 ಕೋಟಿ ರೂ. ಮಂಜೂರು ಮಾಡಲಾಗುವುದು. ನೆಲಮಂಗಲ ಸಮೀಪ ಇರುವ ಸೋಲೂರು ಆರ್ಯ-ಈಡಿಗ ಮಠ ಪ್ರಾರಂಭಿಸಿರುವ ಶೈಕ್ಷಣಿಕ ಚಟುವಟಿಕೆ ಹಾಗೂ ಶೈಕ್ಷಣಿಕ ಸಂಸ್ಥೆಗಳ ನಿರ್ಮಾಣಕ್ಕೆ ಸರಕಾರದಿಂದ ಜಾಗ ನೀಡಲು ಕೆಲವೇ ದಿನಗಳಲ್ಲಿ ಆದೇಶಿಸುತ್ತೇನೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ತರಬೇತಿ ಕೇಂದ್ರಗಳ ನಿರ್ಮಾಣಕ್ಕೆ ಸೋಲೂರಿನಲ್ಲಿ ನಾರಾಯಣಗುರು ಮಠಕ್ಕೆ ಹೊಂದಿಕೊಂಡಿರುವ ಗೋಮಾಳ ಜಾಗದಲ್ಲಿ 10 ಎಕ್ರೆ ಮಂಜೂರಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಬ್ರಹಶ್ರೀ ನಾರಾಯಣ ಗುರು 4 ವಸತಿ ಶಾಲೆಗಳಿಗೆ ತಲಾ 25ರಿಂದ 30 ಕೋಟಿ ರೂ. ಖರ್ಚು ಮಾಡುತ್ತೇವೆ ಎಂದರು.

ಸೋಲೂರಿನ ಆರ್ಯ ಈಡಿಗ ಸಂಸ್ಥಾನದ ಪೀಠಾ ಧಿಪತಿ ವಿಖ್ಯಾತಾನಂದ ಸ್ವಾಮೀಜಿ ಮಾತನಾಡಿ, ನಾರಾಯಣ ಗುರುಗಳು ಸಮಾಜದ ಉನ್ನತಿಗೆ ಶ್ರಮಿಸಿದವರು. ಎಲ್ಲ ಜಿಲ್ಲೆಗಳಲ್ಲಿ ಅವರ ಹೆಸರಿನಲ್ಲಿ ಶಾಲೆ ಸ್ಥಾಪಿಸಬೇಕು. ನಮ್ಮ ಮಠಕ್ಕೆ ಕನಿಷ್ಠ ಒಂದು ಶಾಲೆಯ ನಿರ್ವಹಣೆಯ ಜವಾಬ್ದಾರಿ ನೀಡಿದರೂ ಮಾದರಿಯಾಗಿ  ರೂಪಿಸುತ್ತೇವೆ ಎಂದರು.

ಸಚಿವ ವಿ. ಸುನಿಲ್‌ ಕುಮಾರ್‌, ಶಾಸಕ ಎಚ್‌. ಹಾಲಪ್ಪ, ಸಂಘದ ಅಧ್ಯಕ್ಷ ಎಂ. ತಿಮ್ಮೇಗೌಡ ಮತ್ತಿತರರು  ಪಾಲ್ಗೊಂಡಿದ್ದರು.

 

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.