ಈಗ “ನಟರಾಜ ಸರ್ವಿಸ್‌’ಗೆ ಆದ್ಯತೆ


Team Udayavani, May 15, 2020, 2:36 PM IST

ಈಗ “ನಟರಾಜ ಸರ್ವಿಸ್‌’ಗೆ ಆದ್ಯತೆ

ಮಣಿಪಾಲ: ಜಗತ್ತಿನ ಶೇ. 80ರಷ್ಟು ರಾಷ್ಟ್ರಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸಿದ ಸಂದರ್ಭದಲ್ಲಿ ವಾಹನ ಸಂಚಾರ, ಕಾರ್ಖಾನೆಗಳು ಸ್ಥಗಿತಗೊಂಡು ಇಂಧನ ಬಳಕೆ ಶೇ. 90ರಷ್ಟು ಕಡಿಮೆಯಾಗಿತ್ತು. ಪ್ರತಿದಿನ ವಾಹನಗಳಿಂದ ತುಂಬಿರುತ್ತಿದ್ದ, ಶಬ್ದ ಮಾಲಿನ್ಯ, ವಾಯು ಮಾಲಿನ್ಯದ ಗೂಡಾಗಿದ್ದ ರಾಜಧಾನಿಗಳು ಮತ್ತು ನಗರಗಳ ಮಾಲಿನ್ಯ ಕಡಿಮೆಯಾಗಿ ನೀಲಿ ಆಕಾಶ ಕಾಣಿಸುತ್ತಿದೆ. ಭಾರತದಲ್ಲಂತೂ ನೂರಾರು ಮೈಲು ದೂರದ ಹಿಮಾಲಯ ಪರ್ವತವೂ ಉತ್ತರ ಭಾರತದ ಜನರಿಗೆ ಗೋಚರಿಸುತ್ತಿದೆ. ಜಗತ್ತಿನ ಇತರ ರಾಷ್ಟ್ರಗಳಲ್ಲೂ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಮುಂಜಾನೆ ಪಕ್ಷಿಗಳ ಕಲರವ ಕಿವಿ ತುಂಬುತ್ತಿದೆ. ಶುದ್ಧ ತಂಗಾಳಿ ಮೈ ಸ್ಪರ್ಶಿಸುತ್ತಿದೆ.

ಒಂದೆಡೆ ಕೋವಿಡ್‌ ಇನ್ನಿಲ್ಲದ ದುಷ್ಪರಿಣಾಮ ಬೀರಿದರೂ ಮತ್ತೂಂದೆಡೆಯಿಂದ ವಿಶ್ವದ ಹವಾಮಾನದ ಮೇಲೆ ಒಳ್ಳೆಯ ಪರಿಣಾಮವನ್ನೇ ಬೀರಿದೆ. ಶಬ್ದ ಮಾಲಿನ್ಯ, ವಾಯು ಮಾಲಿನ್ಯದ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿರುವುದು ಕಂಡುಬಂದಿದೆ. ಹಲವು ರಾಷ್ಟ್ರಗಳು ಸದ್ಯದ ಪರಿಸ್ಥಿತಿಯನ್ನು ಪರಿಸರ ಸ್ನೇಹಿಯಾಗಿ ಮಾರ್ಪಾಡಿಸುವತ್ತ ಒಲವು ತೋರುತ್ತಿದ್ದು, ವಾಹನ ದಟ್ಟಣೆಯಿಂದ ಪರಿಸರಕ್ಕಾಗುತ್ತಿದ್ದ ಮಾಲಿನ್ಯ ಮಟ್ಟವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿವೆ ಎಂದು ಮೇಡ್‌ ಫಾರ್‌ ಮೈಂಡ್‌ ವರದಿ ಮಾಡಿದೆ.

ಮತ್ತೆ ಸೈಕಲ್‌ ಸವಾರಿ
ಬ್ರಸೆಲ್ ಈಗಾಗಲೇ ಲಾಕ್‌ಡೌನ್‌ ನಿಯಮಗಳನ್ನು ಒಂದು ಹಂತಕ್ಕೆ ಸಡಿಲಗೊಳಿಸಿದ್ದು, ಸಾರ್ವಜನಿಕ ಸಂಚಾರಕ್ಕೂ ಅವಕಾಶ ಕಲ್ಪಿಸಿಕೊಟ್ಟಿದೆ. ಆದರೆ 25 ಮೈಲಿಗಳ ವ್ಯಾಪ್ತಿಯ ಒಳಗಿನ ಸಂಚಾರಕ್ಕೆ ಸೈಕಲ್‌ಗ‌ಳನ್ನು ಬಳಸುವಂತೆ ಹೇಳಿದ್ದು, ಕೋವಿಡ್‌-19 ಬಳಲಿ ಬೆಂಡಾಗಿರುವ ಜನರು ಚಕಾರವೆತ್ತದೆ ಈ ನಿಯಮ ಪಾಲಿಸುತ್ತಿದ್ದಾರೆ. ಇನ್ನು ಸದಾ ವಾಹನ ದಟ್ಟಣೆಯಿಂದ ಗಿಜಿಗುಡುತ್ತಿದ್ದ ಐರೋಪ್ಯ ಒಕ್ಕೂಟ ರಾಷ್ಟ್ರಗಳಲ್ಲಿ ಇದೇ ನಿಯಮವನ್ನು ಅಳವಡಿಸಲಾಗಿದ್ದು, ಬೆರಳಣಿಕೆಯಷ್ಟು ಕಾರುಗಳು ಮಾತ್ರ ರಸ್ತೆಗೆ ಇಳಿದಿವೆ. ಸೀಮಿತ ದೂರದ ಓಡಾಟಕ್ಕಾಗಿ ಜನರು ಸೈಕಲ್‌ಗ‌ಳನ್ನು ಬಳಸುತ್ತಿದ್ದಾರೆ.

ಕಾಲ್ನಡಿಗೆಗೆ ಮೊರೆ
ಹೆಚ್ಚೆಚ್ಚು ಜನರು ಈಗ ನಾಗರಿಕತೆಯ ಆರಂಭದ ದಿನಗಳಿಂದಲೂ ಇದ್ದ ನಟರಾಜ ಸರ್ವಿಸ್‌ ಅರ್ಥಾತ್‌ ಕಾಲ್ನಡಿಗೆಯ ಮೊರೆ ಹೋಗಿದ್ದಾರೆ. ಲಾಕ್‌ಡೌನ್‌ ಸಡಿಲಿಕೆಯಾದ ಬಳಿಕ ಪಾದಚಾರಿಗಳ ಸಂಖ್ಯೆ ಯಲ್ಲಿ ಗಣನೀಯವಾದ ಏರಿಕೆ ಯಾಗಿರುವುದು ಒಂದು ಸಕಾರಾತ್ಮಕವಾದ ಬೆಳವಣಿಗೆ. ಒಂದೆರೆಡು ಕಿ.ಮೀ. ದೂರಕ್ಕೂ ಸಾರ್ವಜನಿಕ ವಾಹನಗಳನ್ನು ಬಳಸುತ್ತಿದ್ದ ಜನರು ಈಗ ನಡೆದು ಹೋಗುವುದನ್ನು ರೂಢಿಸಿ ಕೊಳ್ಳುತ್ತಿದ್ದಾರೆ. ಬೆಲ್ಜಿಯಂ ಸೇರಿ ಇನ್ನೂ ಕೆಲವು ದೇಶಗಳಲ್ಲಿ ಕಡಿಮೆ ದೂರದ ಪ್ರಯಾಣಕ್ಕೆ ಸೈಕಲ್‌ ಬಳಸುವ ನಿಯಮವನ್ನು ಜಾರಿಗೊಳಿಸಲಾಗಿದೆ. ಕೋವಿಡ್‌ ಮನು ಷ್ಯರಿಗೆ ಎಷ್ಟೇ ಹಾನಿ ಉಂಟು ಮಾಡಿದ್ದರೂ ಪ್ರಕೃತಿಗೆ ಉಪಕಾರವನ್ನೇ ಮಾಡಿದೆ ಎಂದು ಧಾರಾಳವಾಗಿ ಹೇಳಬಹುದು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.