ಕರ್ನಾಟಕದಲ್ಲಿರುವ ಪ್ರಮುಖ ಉದ್ಯಾನವನಗಳ ಮಾಹಿತಿ ಇಲ್ಲಿದೆ…


Team Udayavani, Sep 9, 2020, 3:31 PM IST

ಕರ್ನಾಟಕದಲ್ಲಿರುವ ಪ್ರಮುಖ ಉದ್ಯಾನವನಗಳ ಮಾಹಿತಿ ಇಲ್ಲಿದೆ…

1.ನಾಗರಹೊಳೆ ರಾಷ್ಟ್ರೀಯ ಉದ್ಯಾನವನ
ಕೊಡಗು ಮತ್ತು ಮೈಸೂರು ಜಿಲ್ಲೆಗಳ ನಡುವೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳು ಹರಡಿಕೊಂಡಿದೆ. ಕರ್ನಾಟಕ ಅತ್ಯಂತ ಸುಂದರ ಮತ್ತು ದಟ್ಟ ಅರಣ್ಯವಾಗಿದೆ. ಅಪಾರ ಪ್ರಮಾಣದಲ್ಲಿ ಇಲ್ಲಿ ವನ್ಯಜೀವಿ ಮತ್ತು ಸಸ್ಯ ಸಂಕುಲಗಳನ್ನು ಹೊಂದಿದೆ. 1988 ರಲ್ಲಿ ಸ್ಥಾಪನೆ ಮಾಡಲಾಗಿದೆ.
1999ರಲ್ಲಿ ಹುಲಿ ಮೀಸಲು ಪ್ರದೇಶವಾಗಿದೆ ಘೋಷಿಸಲಾಯಿತು.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಕಬಿನಿ,ಲಕ್ಷ್ಮಣ ತೀರ್ಥ ನದಿಗಳು ಹರಿಯುತ್ತದೆ. 250 ಹೆಚ್ಚು ಪಕ್ಷಿಗಳು ಇಲ್ಲಿವೆ.

ಕಪ್ಪು ಚಿರತೆ, ಕಳಿಂಗ ಸರ್ಪಗಳನ್ನು ಇಲ್ಲಿ ಮಾತ್ರ ಕಾಣಬಹುದು. ಇವುಗಳ ಜತೆಗೆ ಹೆಬ್ಟಾವು, ಕಟ್ಟೆ ಹಾವು, ಜಿಂಕೆ, ಕಾಡುಪಾಪ,ನೀರು ನಾಯಿ,ಮೊಸಳೆ,ಮರಕುಟುಕ, ಕರಡಿ, ಚಿರತೆ,ಆನೆ ಸಹಿತ ಅನೇಕ ವನ್ಯ ಜೀವಿ ತಾಣ ಇದಾಗಿದೆ.
ಈ ರಾಷ್ಟ್ರೀಯ ಉದ್ಯಾನವನ ಜೇನು ಕುರುಬರು,ಬೆಟ್ಟ ಕುರುಬರು ಮತು ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗಗಳು ನೆಲೆಬೀಡಾಗಿದೆ.

2. ಅಣಶಿ ರಾಷ್ಟ್ರೀಯ ಉದ್ಯಾನವನ
ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಅಣಶಿ ರಾಷ್ಟ್ರೀಯ ಉದ್ಯಾನವನವಿದೆ.ಕಾಳಿ ಹುಲಿ ಸಂರಕ್ಷಿತ ಪ್ರದೇಶ ಎಂದೂ ಕರೆಯಲಾಗುತ್ತದೆ. ಇಲ್ಲಿ ಕಾಳಿ ನದಿ ಹರಿಯುತ್ತದೆ. ಕಪ್ಪು ಚಿರತೆ,ಹುಲಿ ಮತ್ತು ಆನೆ ಇಲ್ಲಿನ ಪ್ರಮುಖ ಪ್ರಾಣಿಗಳಾಗಿವೆ.
13 ಹುಲಿಗಳು ಅಣಶಿ ರಾಷ್ಟ್ರೀಯ ಉದ್ಯಾನವನದಲ್ಲಿದೆ.
1987ರಲ್ಲಿ ಈ ರಾಷ್ಟ್ರೀಯ ಉದ್ಯಾನವನ್ನು ಸ್ಥಾಪಿಸಲಾಗಿದೆ.

3. ಬಂಡೀಪುರ ರಾಷ್ಟ್ರೀಯ ಉದ್ಯಾನವನ
ಈ ಉದ್ಯಾನವನ್ನು ಹುಲಿ ಸಂರಕ್ಷಣ ಕಾಯ್ಕೆಯಡಿಯಲ್ಲಿ 1974ರಲ್ಲಿ ಸ್ಥಾಪಿಸಲಾಗಿದೆ. ಹಿಂದಿನ ಕಾಲದಲ್ಲಿ ಮೈಸೂರು ಮಹಾರಾಜರು ಬೇಟೆಯಾಡುವ ಪ್ರದೇಶ ಇದ್ದಾಗಿತ್ತು. ಬಂಡೀಪುರ ರಾಷ್ಟ್ರೀಯ ಉದ್ಯಾನವನವೂ ಚಾಮರಾಜನಗರ ಜಿಲ್ಲೆಯಲ್ಲಿದ್ದು, ತಮಿಳುನಾಡಿನ ಮದುಮಲೈ ಮತ್ತು ಕೇರಳದ ವಾಯಾನಾಡ್‌ ವನ್ಯಜೀವಿ ಅಭಯಾರಣ್ಯಕ್ಕೆ ಹೊಂದಿಕೊಂಡಿದೆ. 874 ಕಿ.ಮೀ ವಿಸ್ತ್ರೀರ್ಣಹೊಂದಿದೆ. ಹುಲಿ, ವಿಷಪೂರಿತ ಹಾವುಗಳು,ಕಾಡುಕೋಣ, ಜೀರುಂಡೆಗಳು ಇಲ್ಲಿನ ವಿಶೇಷತೆಗಳು.

4.ಬನ್ನೇರುಘಟ್ಟ ಜೈವಿಕ ಉದ್ಯಾನವನ
ಬೆಂಗಳೂರಿನಿಂದ 22 ಕಿ.ಮೀ ದೂರದಲ್ಲಿ ಈ ಉದ್ಯಾನವನವಿದೆ. 1974ರಲ್ಲಿ ಸ್ಥಾಪಿಸಲಾಗಿದ್ದು 260 ಕಿ.ಮೀ ವಿಸ್ತ್ರೀರ್ಣಹೊಂದಿದೆ. ಇಲ್ಲಿ ಸಫಾರಿ ಜತೆಗೆ ಮೃಗಾಲಯದ ಸಂದರ್ಶನಕ್ಕೂ ಅವಕಾಶವಿದೆ. ದೇಶದ ಮೊದಲ ಬಟರ್‌ ಪ್ಲೆ„ ಪಾರ್ಕ್‌ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 2006 ರಂದು ಸ್ಥಾಪನೆ ಮಾಡಲಾಗಿದೆ. ಬಿಳಿ ಹುಲಿ ಇಲ್ಲಿನ ವಿಶೇಷತೆಯಾಗಿದೆ. ಚಿರತೆ, ಗೋಲ್ಡನ್‌ ಜ್ಯಾಕಲ್‌ (ತೋಳ – ಚಿನ್ನದ ಮೈ ಬಣ್ಣ), ಕಾಡುಹಂದಿ ಸಹಿತ ಅನೇಕ ಪ್ರಾಣಿ, ಸಸ್ಯ ಸಂಕುಲಗಳಿಗೆ ತಾಣವಾಗಿದೆ.

5. ಕುದುರೆಮುಖ ರಾಷ್ಟ್ರೀಯ ಉದ್ಯಾನವನ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಅತ್ಯಂತ ಸುಂದರ ಹಸಿರು ತಾಣಗಳನ್ನು ಹೊಂದಿರುವ ರಾಷ್ಟ್ರೀಯ ಉದ್ಯಾನವನಗಳಲ್ಲಿ ಒಂದಾಗಿದೆ. ಪಶ್ಚಿಮ ಘಟ್ಟದ ಸಾಲಿನಲ್ಲಿ ಈ ಉದ್ಯಾನವನವಿದೆ. ಪವರ್ತ ಶ್ರೇಣಿ, ಹಳ್ಳ-ಕೊಳ್ಳ,ಕಂದಕಗಳು, ತೊರೆಗಳಿಂದ ಕೂಡಿದೆ. ಕುದುರೆಯ ಮುಖವನ್ನು ಹೋಲುವುದರಿಂದ ಇದನ್ನು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಎಂದು ಕರೆಯಲಾಗುತ್ತದೆ.
ಕರಡಿ, ಬೆಂಗಾಲ್‌ ಟೈಗರ್‌,ಮುಳ್ಳು ಹಂದಿ ಇಲ್ಲಿನ ವಿಶೇಷತೆಗಳಾಗಿದೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.