ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಗಡುವು ಜೂ.22ರ ತನಕ ವಿಸ್ತರಣೆ
Team Udayavani, Jun 4, 2020, 6:30 AM IST
ಹೊಸದಿಲ್ಲಿ: ಖೇಲ್ರತ್ನ ಸೇರಿದಂತೆ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಗಡುವನ್ನು ಜೂ.22ರ ತನಕ ವಿಸ್ತರಿಸಲಾಗಿದೆ. ಮಾತ್ರವಲ್ಲ ಕ್ರೀಡಾಪಟುಗಳು ಸ್ವಯಂ ನಾಮನಿರ್ದೇಶನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಕ್ರೀಡಾ ಸಚಿವಾಲಯ ತಿಳಿಸಿದೆ.
ಬುಧವಾರ ಶಿಫಾರಸು ನಡೆಸುವುದಕ್ಕೆ ವಿವಿಧ ಕ್ರೀಡಾ ಸಂಸ್ಥೆಗಳಿಗೆ ಕೊನೆಯ ದಿನವಾಗಿತ್ತು. ಸದ್ಯದ ಕೋವಿಡ್ -19 ವೈರಸ್ ಲಾಕ್ಡೌನ್ ಪರಿಸ್ಥಿತಿಯಲ್ಲಿ ಕ್ರೀಡಾಪಟುಗಳಿಗೆ ವಿವಿಧ ಅಧಿಕಾರಿಗಳನ್ನು ಭೇಟಿಯಾಗಿ ವ್ಯಕ್ತಿಗಳ ಶಿಫಾರಸು ಪಡೆಯುವಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಇದನ್ನೆಲ್ಲ ಪರಿಗಣನೆಗೆ ತೆಗೆದುಕೊಂಡಿರುವ ಕ್ರೀಡಾ ಸಚಿವಾಲಯವು ಸ್ವಯಂ ಶಿಫಾರಸು ನಡೆಸುವುದಕ್ಕೆ ಅಥ್ಲೀಟ್ಗಳಿಗೆ ಅವಕಾಶ ನೀಡಿದೆ. ವ್ಯಕ್ತಿಗಳ ಶಿಫಾರಸು ಅಗತ್ಯವಿರುವ ಅರ್ಜಿಯ ಭಾಗ ವನ್ನು ಖಾಲಿ ಬಿಡಬಹುದು ಎಂದು ಪ್ರಕಟಿಸಿದೆ. ಮಾತ್ರವಲ್ಲ ಎಲ್ಲರು ಕಡ್ಡಾಯವಾಗಿ ತಮ್ಮ ಶಿಫಾರಸು ಅರ್ಜಿಗಳನ್ನು ಇ-ಮೇಲ್ ಮೂಲಕವೇ ಕಳಿಸಬೇಕು ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ