ರಾಷ್ಟ್ರೀಯ ವಾಲಿಬಾಲ್‌ ಚಾಂಪಿಯನ್‌ಶಿಪ್‌: ಕ್ವಾರ್ಟರ್‌ ಫೈನಲ್‌ಗೆ ಕರ್ನಾಟಕ


Team Udayavani, Feb 5, 2023, 11:19 PM IST

ರಾಷ್ಟ್ರೀಯ ವಾಲಿಬಾಲ್‌ ಚಾಂಪಿಯನ್‌ಶಿಪ್‌: ಕ್ವಾರ್ಟರ್‌ ಫೈನಲ್‌ಗೆ ಕರ್ನಾಟಕ

ಕುಂದಾಪುರ: ಅಸ್ಸಾಂನ ಗುವಾಹಟಿಯಲ್ಲಿ ನಡೆಯುತ್ತಿರುವ 71ನೇ ರಾಷ್ಟ್ರೀಯ ವಾಲಿಬಾಲ್‌ ಪಂದ್ಯಾವಳಿಯಲ್ಲಿ ಕುಂದಾಪುರದ ಅನೂಪ್‌ ಡಿ’ಕೋಸ್ಟಾ ನಾಯಕತ್ವದ ಕರ್ನಾಟಕ ತಂಡ ಕ್ವಾರ್ಟರ್‌ ಫೈನಲ್‌ಗೆ ಪ್ರವೇಶಿಸಿದೆ.

ಆರಂಭಿಕ ಪಂದ್ಯದಲ್ಲಿ ಹರ್ಯಾಣ ಎದುರು 3-1 ಸೆಟ್‌ನಲ್ಲಿ ಗೆದ್ದ ಕರ್ನಾಟಕ, ಬಳಿಕ ತಮಿಳುನಾಡನ್ನು 3-2 ಅಂತರದಿಂದ ಮಣಿಸಿತು. ಆದರೆ ಪಂಜಾಬ್‌ ವಿರುದ್ಧ 1-3 ಅಂತರದಿಂದ ಸೋಲನುಭವಿಸಿತು.

ಗುವಾಹಟಿಗೆ ತೆರಳಿರುವ 12 ಮಂದಿಯ ಕರ್ನಾಟಕ ತಂಡದಲ್ಲಿ ಅನೂಪ್‌ ಜತೆ, ಕೋಟೇಶ್ವರ ಕಟೆರೆಯ ಚಂದನ್‌ ಆಚಾರ್ಯ, ಭಟ್ಕಳದ ನವೀದ್‌ ಖಾನ್‌ ಆಡುತ್ತಿದ್ದಾರೆ.

 

 

ಟಾಪ್ ನ್ಯೂಸ್

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ajjarkad hospital

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

ಭಾರತೀಯನೊಬ್ಬ ಪಾಕಿಸ್ಥಾನ ತಂಡಕ್ಕೆ ಬೆದರಿಕೆ ಹಾಕಿದ್ದ, ಆದರೆ…; ಬಾಂಬ್ ಸಿಡಿಸಿದ ಅಫ್ರಿದಿ

ಭಾರತೀಯನೊಬ್ಬ ಪಾಕಿಸ್ಥಾನ ತಂಡಕ್ಕೆ ಬೆದರಿಕೆ ಹಾಕಿದ್ದ, ಆದರೆ…; ಬಾಂಬ್ ಸಿಡಿಸಿದ ಅಫ್ರಿದಿ

delhi

ವನಿತಾ ಪ್ರೀಮಿಯರ್‌ ಲೀಗ್‌ :ಡೆಲ್ಲಿ ಕ್ಯಾಪಿಟಲ್ಸ್‌ ಫೈನಲಿಗೆ

ಏಕದಿನ ಸರಣಿ ಗೆದ್ದರಷ್ಟೇ ಭಾರತ ನಂ. 1

ಏಕದಿನ ಸರಣಿ ಗೆದ್ದರಷ್ಟೇ ಭಾರತ ನಂ. 1

ಪ್ಲೇ ಆಫ್ ಪ್ರವೇಶಿಸಿದ ಯುಪಿ ; ಗ್ರೇಸ್‌ ಹ್ಯಾರಿಸ್‌, ಮೆಕ್‌ಗ್ರಾತ್‌ ಗ್ರೇಟ್‌ ಬ್ಯಾಟಿಂಗ್‌

ಪ್ಲೇ ಆಫ್ ಪ್ರವೇಶಿಸಿದ ಯುಪಿ ; ಗ್ರೇಸ್‌ ಹ್ಯಾರಿಸ್‌, ಮೆಕ್‌ಗ್ರಾತ್‌ ಗ್ರೇಟ್‌ ಬ್ಯಾಟಿಂಗ್‌

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.