ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ಶಿಪ್: ಕ್ವಾರ್ಟರ್ ಫೈನಲ್ಗೆ ಕರ್ನಾಟಕ
Team Udayavani, Feb 5, 2023, 11:19 PM IST
ಕುಂದಾಪುರ: ಅಸ್ಸಾಂನ ಗುವಾಹಟಿಯಲ್ಲಿ ನಡೆಯುತ್ತಿರುವ 71ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯಲ್ಲಿ ಕುಂದಾಪುರದ ಅನೂಪ್ ಡಿ’ಕೋಸ್ಟಾ ನಾಯಕತ್ವದ ಕರ್ನಾಟಕ ತಂಡ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿದೆ.
ಆರಂಭಿಕ ಪಂದ್ಯದಲ್ಲಿ ಹರ್ಯಾಣ ಎದುರು 3-1 ಸೆಟ್ನಲ್ಲಿ ಗೆದ್ದ ಕರ್ನಾಟಕ, ಬಳಿಕ ತಮಿಳುನಾಡನ್ನು 3-2 ಅಂತರದಿಂದ ಮಣಿಸಿತು. ಆದರೆ ಪಂಜಾಬ್ ವಿರುದ್ಧ 1-3 ಅಂತರದಿಂದ ಸೋಲನುಭವಿಸಿತು.
ಗುವಾಹಟಿಗೆ ತೆರಳಿರುವ 12 ಮಂದಿಯ ಕರ್ನಾಟಕ ತಂಡದಲ್ಲಿ ಅನೂಪ್ ಜತೆ, ಕೋಟೇಶ್ವರ ಕಟೆರೆಯ ಚಂದನ್ ಆಚಾರ್ಯ, ಭಟ್ಕಳದ ನವೀದ್ ಖಾನ್ ಆಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ
ಭಾರತೀಯನೊಬ್ಬ ಪಾಕಿಸ್ಥಾನ ತಂಡಕ್ಕೆ ಬೆದರಿಕೆ ಹಾಕಿದ್ದ, ಆದರೆ…; ಬಾಂಬ್ ಸಿಡಿಸಿದ ಅಫ್ರಿದಿ
ವನಿತಾ ಪ್ರೀಮಿಯರ್ ಲೀಗ್ :ಡೆಲ್ಲಿ ಕ್ಯಾಪಿಟಲ್ಸ್ ಫೈನಲಿಗೆ
ಏಕದಿನ ಸರಣಿ ಗೆದ್ದರಷ್ಟೇ ಭಾರತ ನಂ. 1
ಪ್ಲೇ ಆಫ್ ಪ್ರವೇಶಿಸಿದ ಯುಪಿ ; ಗ್ರೇಸ್ ಹ್ಯಾರಿಸ್, ಮೆಕ್ಗ್ರಾತ್ ಗ್ರೇಟ್ ಬ್ಯಾಟಿಂಗ್