ಶಿಕ್ಷಕರೊಬ್ಬರು ಆಕಸ್ಮಿಕವಾಗಿ ಕಳೆದುಕೊಂಡ ಹಣ ಮರಳಿಸಿದ ಪೊಲೀಸರು


Team Udayavani, Jan 23, 2022, 3:14 PM IST

ಶಿಕ್ಷಕರೊಬ್ಬರು ಆಕಸ್ಮಿಕವಾಗಿ ಕಳೆದುಕೊಂಡ ಹಣ ಮರಳಿಸಿದ ಪೊಲೀಸರು

ಬಾಗಲಕೋಟೆ : ಶಿಕ್ಷಕರೊಬ್ಬರು ಆಕಸ್ಮಿಕವಾಗಿ ಕಳೆದುಕೊಂಡಿದ್ದ 2.85 ಲಕ್ಷ ಮೊತ್ತದ ಹಣ ಹಾಗೂ ವಿವಿಧ ದಾಖಲೆಗಳು ಒಳಗೊಂಡ ಬ್ಯಾಗ್‌ ಅನ್ನು 24 ಗಂಟೆಯಲ್ಲಿ ಹುಡುಕಿಕೊಡುವಲ್ಲಿ ನವನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ತಾಲೂಕಿನ ಹೊಸ ಹಿರಿಯ ಪ್ರಾಥಮಿಕ ಶಾಲೆಯ ವಿ.ಎಚ್‌. ಕುಲಕರ್ಣಿ ಅವರು ಕೊರೊನಾ ವೇಳೆ ಕಾರ್ಯ ನಿರ್ವಹಿಸಿದ ಶಿಕ್ಷಕರ ಅರ್ಜಿ ಹಾಗೂ ಶಿಕ್ಷಕರ ವೈದ್ಯಕೀಯ ಬಿಲ್‌ಗ‌ಳ ದಾಖಲೆಗಳನ್ನು ಬಿಇಒ ಕಚೇರಿಗೆ ನೀಡಲು ಹೊರಟಿದ್ದರು. ಈ ವೇಳೆ ದಾಖಲೆಗಳ ಜತೆಗೆ 2,85,600 ರೂ. ನಗದು ಹಣ ಕೂಡ ಇತ್ತು. ಆಕಸ್ಮಿಕವಾಗಿ ಬ್ಯಾಗ್‌ ಕಳೆದುಕೊಂಡಿದ್ದರು.

ಕೂಡಲೇ ನವನಗರ ಪೊಲೀಸ್‌ ಠಾಣೆಗೆ ಈ ಕುರಿತು ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಠಾಣಾಧಿಕಾರಿ ಜಿ.ಎಚ್‌. ಕುಪ್ಪಿ, ಸಿಬ್ಬಂದಿಗಳಾದ ಎಂ.ಎಂ. ಬೀಳಗಿ, ವಿ.ವಿ. ಸಾಳಗುಂದಿ, ಜಮೀನ ದಳವಾಯಿ, ಎಚ್‌.ಎಂ. ಹುಕ್ಕೇರಿ ಅವರ ಸಮ್ಮುಖದಲ್ಲಿ ಬ್ಯಾಗ್‌ ಪತ್ತೆಹಚ್ಚಿದ್ದಾರೆ.

ಬಳಿಕ ಶಿಕ್ಷಕರಾದ ಎಲ್‌.ಸಿ ಯಂಕಂಚಿ, ಎನ್‌.ಬಿ. ಡೊಂಬರ, ಎಸ್‌.ಎಸ್‌. ಅಂಗಡಿ ಅವರ ಸಮ್ಮುಖದಲ್ಲಿ ಶಿಕ್ಷಕ ವಿ.ಎಚ್‌. ಕುಲಕರ್ಣಿ ಅವರಿಗೆ ಹಸ್ತಾಂತರಿಸಲಾಯಿತು.

ಇದನ್ನೂ ಓದಿ : ಈ ಆಟಗಾರರು ಕಳೆದ ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದರೂ ಈ ಬಾರಿ ಕೇವಲ 20 ಲಕ್ಷ ಮೂಲಬೆಲೆ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.