ಎನ್‌ಇಪಿ: ಕೌಶಲ ಆಧಾರಿತ ಕೋರ್ಸ್‌ ಕಲಿಕೆಗೆ ತೊಡಕು !

ಉಪನ್ಯಾಸಕರಿಗೆ ತರಬೇತಿ ಇಲ್ಲದೆ ವಿದ್ಯಾರ್ಥಿಗಳಿಗೆ ನಷ್ಟ

Team Udayavani, Dec 19, 2021, 7:05 AM IST

ಎನ್‌ಇಪಿ: ಕೌಶಲ ಆಧಾರಿತ ಕೋರ್ಸ್‌ ಕಲಿಕೆಗೆ ತೊಡಕು !

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಡಿ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಪಠ್ಯ ಚಟುವಟಿಕೆಗಳು ನಡೆಯುತ್ತಿದ್ದರೂ ಇದೇ ಮೊದಲ ಬಾರಿಗೆ ಅನುಷ್ಠಾನಕ್ಕೆ ಬಂದಿರುವ ಕೌಶಲ ಆಧಾರಿತ ಕೋರ್ಸ್‌ ಜಾರಿಗೆ ತೊಡಕುಗಳು ಎದುರಾಗಿವೆ.

ಕೌಶಲಪೂರಕ ಶಿಕ್ಷಣದಡಿ ಮೊದಲ ವರ್ಷದ ಪದವಿಗೆ ಡಿಜಿಟಲ್‌ ಸಾಕ್ಷರತೆ, ಯೋಗ ಮತ್ತು ಆರೋಗ್ಯ ಎಂಬ ಹೊಸ ಕೋರ್ಸ್‌ ಇದೆ. ಆದರೆ ಈ ಕೋರ್ಸ್‌ ಬೋಧನೆ ಹೇಗೆ ಮತ್ತು ಯಾರು ಎಂಬ ಬಗ್ಗೆ ಉಪನ್ಯಾಸಕ ವಲಯದಲ್ಲಿ ಗೊಂದಲವಿತ್ತು. ಹೊಸ ಮಾದರಿಯ ಕಲಿಕೆ ಆದ ಕಾರಣ ಉಪನ್ಯಾಸಕರಿಗೆ ತರಬೇತಿ ಸಿಕ್ಕಿಲ್ಲ. ಇದರ ಜವಾಬ್ದಾರಿ ಬಗ್ಗೆ ವಿ.ವಿ. ಮತ್ತು ಕಾಲೇಜುಗಳು ಪರಸ್ಪರ ಬೊಟ್ಟು ಮಾಡಿದ ಪರಿಣಾಮ ಬಹುನಿರೀಕ್ಷಿತ ಕೋರ್ಸ್‌ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೆ ತಲುಪಿಲ್ಲ. ಈಗ ಪದವಿ ಮೊದಲ ವರ್ಷ ಮುಗಿಯುವ ಸಮಯದಲ್ಲಿ ಉಪನ್ಯಾಸಕರು ಈ ಕೋರ್ಸ್‌ ಬಗ್ಗೆ ತರಬೇತಿ ಪಡೆಯುವ ಪ್ರಮೇಯ ಎದುರಾಗಿದೆ.

“ಕೌಶಲ ಆಧಾರಿತ ವಿಷಯವನ್ನು ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೋಧಿಸುವಂತೆ ಸೂಚನೆ ಯಿತ್ತು. ಆದರೆ ಈ ಬಗ್ಗೆ ಉಪನ್ಯಾಸಕರಿಗೆ ಪೂರ್ಣ ಮಾಹಿತಿ, ತರಬೇತಿ ನೀಡದಿದ್ದರೆ ಬೋಧಿಸುವುದು ಹೇಗೆ? ಈಗ ಕೊನೆಯ ಹಂತದಲ್ಲಿ ತರಬೇತಿ ಎಷ್ಟು ಅರ್ಥಪೂರ್ಣ’ ಎಂದು ಉದಯವಾಣಿ ಜತೆಗೆ ಮಾತನಾಡಿದ ಉಪನ್ಯಾಸಕರೊಬ್ಬರು ಪ್ರಶ್ನಿಸಿದ್ದಾರೆ.

ವಿದ್ಯಾರ್ಥಿಗಳಿಂದಲೇ ಕಲಿಕೆ!
ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಡಿಜಿಟಲ್‌ ಸಾಕ್ಷರತೆಯ ಕೋರ್ಸ್‌ ಮೊಬೈಲ್‌ ಮೂಲಕ ತಾವೇ ಅಭ್ಯಸಿಸಬಹುದು. ನ್ಯಾಸ್ಕಾಂ (ನ್ಯಾಷನಲ್‌ ಅಸೋಸಿಯೇಶನ್‌ ಆಫ್‌ ಸಾಫ್ಟ್ ವೇರ್‌ ಆ್ಯಂಡ್‌ ಸರ್ವಿಸಸ್‌ ಕಂಪೆನಿ) ಸಿದ್ಧಪಡಿ ಸಿದ ಆ್ಯಪ್‌ ಡೌನ್‌ಲೋಡ್‌ ಮಾಡಿ ತಾವೇ ಕಲಿಯಬಹುದು. ಇದರ ಬಳಕೆ ಬಗ್ಗೆ ಉಪ ನ್ಯಾಸಕರಿಗೆ ಈಗ ತರಬೇತಿ ನೀಡಲಾಗುತ್ತಿದೆ.

ಡಿಜಿಟಲ್‌ ಸಾಕ್ಷರತೆ ಮತ್ತಿತರ ಕೆಲವು ವಿಷಯಗಳಲ್ಲಿ ಉಪನ್ಯಾಸಕರಿಗೆ ಆನ್‌ಲೈನ್‌ ತರಬೇತಿ ನೀಡಲಾಗಿದೆ. ವರ್ಕ್‌ ಲೋಡ್‌ ಕಡಿಮೆ ಇರುವವರಿಗೆ ಪ್ರತ್ಯೇಕ ತರಬೇತಿ ನೀಡಲಾಗುತ್ತಿದೆ. ಮುಂದೆ ಕೊಡಗು, ಉಡುಪಿ ಮತ್ತು ಮಂಗಳೂರಿ ನಲ್ಲಿ ಕ್ಲಸ್ಟರ್‌ ಮಟ್ಟದ ತರಬೇತಿಯನ್ನು ನ್ಯಾಸ್ಕಾಂ ವತಿಯಿಂದ ನೀಡಲಾಗುವುದು.
-ಪ್ರೊ| ಪಿ.ಎಸ್‌.ಯಡಪಡಿತ್ತಾಯ,
ಕುಲಪತಿ, ಮಂಗಳೂರು ವಿ.ವಿ.

- ದಿನೇಶ್‌ ಇರಾ

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.