ಹೊಸ ಐಟಿ ಪದ್ಧತಿ ಮತ್ತಷ್ಟು ಆಕರ್ಷಕ: ನಿರ್ಮಲಾ


Team Udayavani, Feb 2, 2023, 7:35 AM IST

ಹೊಸ ಐಟಿ ಪದ್ಧತಿ ಮತ್ತಷ್ಟು ಆಕರ್ಷಕ: ನಿರ್ಮಲಾ

ನವದೆಹಲಿ: ಕೇಂದ್ರ ಸರ್ಕಾರ ಹೊಸ ಆದಾಯ ತೆರಿಗೆ ಪದ್ಧತಿಯಲ್ಲಿ ಮಹತ್ತರವಾದ ಬದಲಾವಣೆಗಳನ್ನು ಮಾಡುವ ಮೂಲಕ ಇದನ್ನು ಮತ್ತಷ್ಟು ಆಕರ್ಷಕವನ್ನಾಗಿಸಿದೆ. ಇದರಿಂದ ತೆರಿಗೆದಾರರಿಗೆ ಅದರಲ್ಲೂ ಮುಖ್ಯವಾಗಿ ಮಧ್ಯಮ ವರ್ಗದವರಿಗೆ ಬಹಳಷ್ಟು ಅನುಕೂಲಗಳಾಗಲಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಬುಧವಾರ ಬಜೆಟ್‌ ಮಂಡನೆಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 2020-21ನೇ ಸಾಲಿನಲ್ಲಿ ಸರ್ಕಾರ ಜಾರಿಗೆ ತಂದಿದ್ದ ಐಚ್ಛಿಕ ತೆರಿಗೆ ಪದ್ಧತಿಯಲ್ಲಿ ಕೆಲವೊಂದು ಗಮನಾರ್ಹ ಬದಲಾವಣೆಯನ್ನು ಮಾಡಲಾಗಿದೆ ಎಂದರು.

ವೈಯಕ್ತಿಕ ಆದಾಯ ತೆರಿಗೆ ಪದ್ಧತಿಯಲ್ಲಿ ಬದಲಾವಣೆಗಳಾಗಬೇಕೆಂಬ ಬೇಡಿಕೆಯನ್ನು ದೇಶದ ತೆರಿಗೆದಾರರು ಮುಂದಿಟ್ಟಿದ್ದರಲ್ಲದೆ ಈ ಪದ್ಧತಿಯನ್ನು ಇನ್ನಷ್ಟು ಸರಳಗೊಳಿಸುವಂತೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ವೈಯಕ್ತಿಕ ಆದಾಯ ತೆರಿಗೆ ಪದ್ಧತಿಯಲ್ಲಿ ಸರಕಾರ ಕೆಲವೊಂದು ಮಹತ್ತರವಾದ ಮಾರ್ಪಾಡುಗಳನ್ನು ಮಾಡಿ ತೆರಿಗೆದಾರರಿಗೆ ಅನುಕೂಲ ಮಾಡಿಕೊಟ್ಟಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ತೆರಿಗೆದಾರರು ಹಳೆಯ ಪದ್ಧತಿಯ ಬದಲು ಹೊಸ ಪದ್ಧತಿಯಲ್ಲಿ ತೆರಿಗೆಯನ್ನು ಪಾವತಿಸಲಿದ್ದಾರೆ ಎಂದರು.

ಹೊಸ ತೆರಿಗೆ ಪದ್ಧತಿಯು ತೆರಿಗೆ ಪಾವತಿದಾರರಿಗೆ ಈ ವಿಧಾನವು ಅತ್ಯಂತ ಸರಳವಾಗಿದ್ದು ಯಾವುದೇ ಹೊರೆಯಾಗಬಾರದು ಎಂಬ ಉದ್ದೇಶದಿಂದ ಸರಕಾರ ಈ ಮಾರ್ಪಾಡುಗಳನ್ನು ಮಾಡಿದೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆದಾಯ ತೆರಿಗೆದಾರರು ಹೊಸ ಪದ್ಧತಿಯಂತೆ ತೆರಿಗೆಯನ್ನು ಪಾವತಿಸಲಿದ್ದಾರೆ. ಒಂದು ವೇಳೆ ಹಳೆಯ ಪದ್ಧತಿಯೇ ಸೂಕ್ತ ಎಂದು ತೆರಿಗೆದಾರರಿಗೆ ಅನಿಸಿದರೆ ಅಂಥವರು ಆ ವ್ಯವಸ್ಥೆಯಲ್ಲಿಯೇ ಮುಂದುವರಿಯಬಹುದು ಎಂದು ನಿರ್ಮಲಾ ಸೀತಾರಾಮನ್‌ ಇದೇ ವೇಳೆ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

manish sisodia

ದೆಹಲಿ ನ್ಯಾಯಾಲಯದಿಂದ ಮನೀಶ್‌ ಸಿಸೋಡಿಯಾ ಜಾಮೀನು ಅರ್ಜಿ ವಜಾ

goa cm boy

ಮುಳುಗುತ್ತಿದ್ದವರನ್ನು ರಕ್ಷಿಸಿದ ಬಾಲಕನಿಗೆ ಗೋವಾ ಮುಖ್ಯಮಂತ್ರಿಯಿಂದ 1 ಲಕ್ಷ ರೂ. ಬಹುಮಾನ

kejriwal-2

ಪ್ರಧಾನಿ ಮೋದಿ ಪದವಿಯ ವಿವರ ಪ್ರಶ್ನೆ;ಕೇಜ್ರಿವಾಲ್‌ಗೆ ದಂಡ ಹಾಕಿದ ಕೋರ್ಟ್

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

modi hatao

 ʻಮೋದಿ ಹಟಾವೋ, ದೇಶ್‌ ಬಚಾವೋʼ ಪೋಸ್ಟರ್‌: ಗುಜರಾತ್‌ನಲ್ಲಿ 8 ಜನ ಪೋಲಿಸ್‌ ವಶಕ್ಕೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsasadsa

ಗೋಡೆಯ ಬಿರುಕಿನಲ್ಲಿ ಅಡಗಿದ್ದವು ನಾಗರಹಾವು ಮತ್ತು 10 ಮರಿಗಳು!

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-sadsad-d

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ