ನೂತನ ನಿಯಮ: ಹಿಂದೂ ಮಹಾಸಾಗರದ ಸಣ್ಣ ಮೀನುಗಾರರಿಗೆ ಲಾಭ


Team Udayavani, Feb 8, 2023, 6:35 AM IST

ನೂತನ ನಿಯಮ: ಹಿಂದೂ ಮಹಾಸಾಗರದ ಸಣ್ಣ ಮೀನುಗಾರರಿಗೆ ಲಾಭ

ಮೊಂಬಾಸಾ: “ಕೈಗಾರಿಕಾ ಮೀನುಗಾರಿಕೆ ಸಾಧನ’ಗಳನ್ನು ಮೀನುಗಾರಿಕೆಗೆ ಬಳಸುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಹಿಂದೂ ಮಹಾಸಾಗರದ ವ್ಯಾಪ್ತಿಗೆ ಬರುವ ದೇಶಗಳು ಸೋಮವಾರ ಒಪ್ಪಿಕೊಂಡಿವೆ.

ಇದರಿಂದ ಹಿಂದೂ ಮಹಾಸಾಗರದ ಕರಾವಳಿ ಪ್ರದೇಶದಾದ್ಯಂತ ಜೀವನೋಪಾಯಕ್ಕಾಗಿ ಸಣ್ಣ ಪ್ರಮಾಣದ ಮೀನುಗಾರಿಕೆ ವಿಧಾನಗಳನ್ನು ಅವಲಂಬಿಸಿರುವ ಸಣ್ಣ ಮೀನುಗಾರರಿಗೆ ದೊಡ್ಡ ಗೆಲುವಾಗಿದೆ. ಈ ಹಿಂದೆ ಕೈಗಾರಿಕಾ ಸಾಧನಗಳ ಬಳಕೆಯಿಂದ ಮೀನುಗಳು ಭಾರಿ ಪ್ರಮಾಣದಲ್ಲಿ ಬರಿದಾಗುತ್ತಿತ್ತು.

ಕೀನ್ಯಾದ ಮೊಂಬಾಸಾದಲ್ಲಿ ನಡೆಯುತ್ತಿರುವ ಮೂರು ದಿನಗಳ 30 ಸದಸ್ಯ ರಾಷ್ಟ್ರಗಳನ್ನು ಒಳಗೊಂಡ ಹಿಂದೂ ಮಹಾಸಾಗರ ಟ್ಯೂನಾ ಆಯೋಗದ ಸಭೆಯಲ್ಲಿ ಈ ನಿರ್ಧಾರ ತಾಳಲಾಯಿತು. ಇದರಿಂದ ಸಹಜವಾಗಿ ಭಾರತದ ಕರಾವಳಿ ರಾಜ್ಯಗಳ ಸಣ್ಣ ಮೀನುಗಾರರಿಗೆ ಲಾಭವಾಗಲಿದೆ.

ಕೀನ್ಯಾ ಮೀನಾಗಾರಿಕೆ ಸಚಿವರು ಮಾಡಿದ ಪ್ರಸ್ತಾಪಕ್ಕೆ ಇಂಡೋನೇಷ್ಯಾ ಸೇರಿದಂತೆ 11 ದೇಶಗಳು ಬೆಂಬಲ ಸೂಚಿಸಿದವು. ಆದರೆ ವಿಶ್ವಸಂಸ್ಥೆಯ ನಿಯಮಗಳ ಪ್ರಕಾರ, ಈ ಪ್ರಸ್ತಾಪಕ್ಕೆ ಆಕ್ಷೇಪಣೆ ಸಲ್ಲಿಸಲು ಐರೋಪ್ಯ ಒಕ್ಕೂಟಕ್ಕೆ 120 ದಿನಗಳ ಸಮಯಾವಕಾಶವಿದೆ.

ಇನ್ನೊಂದೆಡೆ, ಹಿಂದೂ ಮಹಾಸಾಗರದಲ್ಲಿ ವಾರ್ಷಿಕವಾಗಿ ಎರಡು ಲಕ್ಷ ಮೆಟ್ರಿಕ್‌ ಟನ್‌ ಮೀನುಗಳನ್ನು ಹಿಡಿಯಲಾಗುತ್ತದೆ.

ಟಾಪ್ ನ್ಯೂಸ್

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

ಪೋಪ್‌ ಫ್ರಾನ್ಸಿಸ್‌ ನೋಡಿ ಬೆರಗಾದ ಜನ! ಫೋಟೋ ವೈರಲ್‌

ಪೋಪ್‌ ಫ್ರಾನ್ಸಿಸ್‌ ನೋಡಿ ಬೆರಗಾದ ಜನ! ಫೋಟೋ ವೈರಲ್‌

“ಸುಡುವ ಕುಲುಮೆ’ ಈ ಗ್ರಹ! ಭೂಮಿಯನ್ನೇ ಹೋಲುವ ಗ್ರಹದ ನೈಜ ಮುಖ ದರ್ಶನ

“ಸುಡುವ ಕುಲುಮೆ’ ಈ ಗ್ರಹ! ಭೂಮಿಯನ್ನೇ ಹೋಲುವ ಗ್ರಹದ ನೈಜ ಮುಖ ದರ್ಶನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

sushmita bhat is in kannada movie chow chow bath

‘ಚೌಚೌ ಬಾತ್‌’ ನಲ್ಲಿ ರೊಮ್ಯಾಂಟಿಕ್ ಡ್ರಾಮಾ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ