ಎಲ್ಲೋ ಕಟ್ಟಿ ಇನ್ನೆಲ್ಲೋ ಜೋಡಿಸುವ ತಂತ್ರಜ್ಞಾನದಲ್ಲಿ ಕಟ್ಟಡ ನಿರ್ಮಾಣ

ಬಿಡಿ ಬಿಡಿಯಾಗಿ ಮನೆ ತಯಾರಿಸಿ, ಒಂದರ ಮೇಲೆ ಜೋಡಿಸಿ ಕಟ್ಟಡ ಕಟ್ಟಲು ಸಿದ್ಧತೆ

Team Udayavani, Aug 12, 2020, 2:08 PM IST

ಎಲ್ಲೋ ಕಟ್ಟಿ ಇನ್ನೆಲ್ಲೋ ಜೋಡಿಸುವ ತಂತ್ರಜ್ಞಾನದಲ್ಲಿ ಕಟ್ಟಡ ನಿರ್ಮಾಣ

ಹೊಸದಿಲ್ಲಿ: ಸಿಂಗಾಪುರದಲ್ಲಿ ಎರಡು ಗಗನಚುಂಬಿ ವಸತಿ ಸಂಕೀರ್ಣಗಳು ಇಷ್ಟರಲ್ಲೇ ತಲೆ ಎತ್ತಲಿವೆ. ಅದರಲ್ಲೇನು ವಿಶೇಷ ಅಂದ್ರೆ, ಆ ಕಟ್ಟಡಗಳು ಮಲೇಷ್ಯಾದಲ್ಲಿ ಬಿಡಿಭಾಗಗಳ ರೂಪದಲ್ಲಿ ತಯಾರಾಗುತ್ತಿದ್ದು, ಸಿಂಗಾಪುರದಲ್ಲಿ ಆ ಬಿಡಿಭಾಗಗಳನ್ನು ಜೋಡಿಸಿ ಕಟ್ಟಡವಾಗಿ ನಿರ್ಮಾಣ ಮಾಡಲಾಗುತ್ತದೆ.

ಅಚ್ಚರಿಯೆನಿಸಿದರೂ ಇದು ಸತ್ಯ. ಪ್ರೀ ಫ್ಯಾಬ್ರಿಕೇಟೆಡ್‌ ಪ್ರೀ ಫಿನಿಶ್ಡ್ ವಾಲ್ಯುಮೆಟ್ರಿಕ್‌ ಕನ್ಸ್ ಟ್ರಕ್ಷನ್’ (ಪಿಪಿವಿಸಿ) ಎಂಬ ತಂತ್ರಜ್ಞಾನದಡಿ ಮಲೇಷ್ಯಾದ ಎಡಿಡಿಪಿ ಆರ್ಕಿಟೆಸ್ಟ್ಸ್ ಸಂಸ್ಥೆಯ ಇಂಜಿನಿಯರ್ಗಳು ಈ ಕಟ್ಟಡಗಳ ಮನೆಗಳನ್ನು ಅಲ್ಲಿಯೇ ನಿರ್ಮಿಸುತ್ತಿದ್ದಾರೆ. ಆನಂತರ ಅವುಗಳನ್ನು ತಂದು ಸಿಂಗಾಪುರದಲ್ಲಿ ಜೋಡಿಸಲಾಗುತ್ತದೆ. ಅವೆನ್ಯೂ ಸೌತ್‌ ರೆಸಿಡೆನ್ಸಸ್’ ಎಂಬ ಹೆಸರಿನ ಈ ಅವಳಿ ಕಟ್ಟಡಗಳಲ್ಲಿ ಒಟ್ಟಾರೆ 988 ಫ್ಲಾಟ್ ಗಳು ಇರಲಿದ್ದು, ಪ್ರತಿಯೊಂದು ಟರ್ವ 630 ಅಡಿ ಎತ್ತರದಲ್ಲಿರಲಿವೆ.

ನಿರ್ಮಾಣ ಹೇಗೆ?: ಪ್ರತಿಯೊಂದು ಮನೆಯ ಬಾಹ್ಯ ಹಾಗೂ ಒಳಾಂಗಣಗಳ ಮೂಲ ಕಟ್ಟಡವನ್ನು ಬಾಕ್ಸ್ ಗಳ ರೀತಿಯಲ್ಲಿ ಮೊದಲು ತಯಾರಿಸಲಾಗುತ್ತದೆ. ಆನಂತರ ಅವುಗಳಿಗೆ ನೀರು, ವಿದ್ಯುತ್, ಅಡುಗೆ ಅನಿಲ ಮುಂತಾದ ಸಂಪರ್ಕಗಳಿಗೆ ಪೈಪುಗಳನ್ನು ಅಳವಡಿಸಿ ಜಾಗ ಬಿಟ್ಟಿರಲಾಗುತ್ತದೆ. ಆ ಬೇಸಿಕ್‌ ಮನೆಯನ್ನು ಸಿಂಗಾಪುರಕ್ಕೆ ರವಾನಿಸಲಾಗುತ್ತದೆ.

ಸಿಂಗಾಪುರಕ್ಕೆ ಆಗಮಿಸಿದ ಮೇಲೆ ಇಂಜಿನಿಯರ್ಗಳು ಇನ್ನಷ್ಟು ಸೌಕರ್ಯಗಳನ್ನು ಕಲ್ಪಿಸಿ ಅದನ್ನು ನಿರ್ಮಾಣದ ಸ್ಥಳಕ್ಕೆ ಕೊಂಡೊಯ್ಯುತ್ತಾರೆ. ಹಾಗೆ ಸಾಗುವ ಬಾಕ್ಸ್ ಮಾದರಿಯ ಮನೆಗಳು ಶೇ. 80ರಷ್ಟು ಪೂರ್ಣಗೊಂಡಿರುತ್ತವೆ. ಅಲ್ಲಿ ಅವುಗಳನ್ನು ಕ್ರೇನ್ಸ್ ಗಳ ಮೂಲಕ ಒಂದರ ಮೇಲೊಂದು ಜೋಡಿಸಿ ಕಾಂಕ್ರೀಟ್‌ ಸಹಾಯದಿಂದ ಗಟ್ಟಿಯಾಗಿ ನಿಲ್ಲಿಸಲಾಗುತ್ತದೆ. ಎಲ್ಲಾ ಮನೆಗಳನ್ನು ಜೋಡಿಸಿದ ನಂತರ ವಿದ್ಯುತ್, ನೀರು ಇತ್ಯಾದಿ ಸಂಪರ್ಕಗಳನ್ನು ನೀಡಿ ಒಳಾಂಗಣಗಳಲ್ಲಿ ಪೀಠೊಪಕರಣಗಳ, ಇತ್ಯಾದಿಗಳನ್ನು ಅಳವಡಿಸಿ ಅಂತಿಮ ಸ್ಪರ್ಶ ನೀಡಲಾಗುತ್ತದೆ.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.