ಎನ್‌ಇಪಿ ಪದವಿ ವಿದ್ಯಾರ್ಥಿಗಳಿಗೆ ಹೊಸ ಮಾದರಿಯಲ್ಲಿ ಪರೀಕ್ಷೆ !

ಸಮಗ್ರ ವಿ.ವಿ. ಮತ್ತು ಕಾಲೇಜು ನಿರ್ವಹಣ ವ್ಯವಸ್ಥೆ ಜಾರಿ

Team Udayavani, Jan 17, 2022, 7:00 AM IST

ಎನ್‌ಇಪಿ ಪದವಿ ವಿದ್ಯಾರ್ಥಿಗಳಿಗೆ ಹೊಸ ಮಾದರಿಯಲ್ಲಿ ಪರೀಕ್ಷೆ !

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯಡಿ ಈ ಬಾರಿ ಪದವಿ ತರಗತಿಗೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಮಾರ್ಚ್‌ನಲ್ಲಿ ಮೊದಲ ಸೆಮಿಸ್ಟರ್‌ ಪರೀಕ್ಷೆ ಯನ್ನು ಯುಯುಸಿಎಂಎಸ್‌ (ಸಮಗ್ರ ವಿ.ವಿ. ಮತ್ತು ಕಾಲೇಜು ನಿರ್ವಹಣ ವ್ಯವಸ್ಥೆ) ಮೂಲಕ ನಡೆಸಲು ಮಂಗಳೂರು ವಿ.ವಿ. ಸಿದ್ಧತೆ ಆರಂಭಿಸಿದೆ.

ಎನ್‌ಇಪಿಯಡಿ ಎಲ್ಲ ಪದವಿ ಕಾಲೇಜು ಗಳ ಪ್ರವೇಶ ಪ್ರಕ್ರಿಯೆಯಲ್ಲಿ ಏಕರೂಪ ಕಾಯ್ದುಕೊಳ್ಳಲು ಯುಯುಸಿ ಎಂಎಸ್‌ ಪರಿಕಲ್ಪನೆಯನ್ನು ಜಾರಿಗೊಳಿಸಲಾಗಿದೆ. ಇದೇ ಮಾದರಿಯಲ್ಲಿ ಪರೀಕ್ಷಾ ವಿಧಾನವೂ ರಾಜ್ಯಾದ್ಯಂತ ಏಕರೂಪವಾಗಲಿದೆ. ಯು ಯುಸಿಎಂಎಸ್‌ ಪರಿಣತಿಗಾಗಿ ಎರಡು ತಾಂತ್ರಿಕ ತಂಡಗಳನ್ನು ಮಂಗಳೂರು ವಿ.ವಿ. ಬೆಂಗಳೂರಿಗೆ ಕಳುಹಿಸಿದೆ.

ನೂತನ ಪರೀಕ್ಷಾ ಮಾದರಿಯನ್ನು ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿ.ವಿ.ಗಳಿಗೆ ಈಗಾಗಲೇ ನೀಡಿದ್ದು, ಇದರ ಆಧಾರದಲ್ಲಿ ಕಾಲೇಜು ಮಟ್ಟದಲ್ಲಿ ಉಪನ್ಯಾಸಕರಿಗೆ ಪ್ರತ್ಯೇಕ ತರಬೇತಿ ಆಯೋಜಿಸಲು ವಿ.ವಿ. ನಿರ್ಧರಿಸಿದೆ.

ಉನ್ನತ ಶಿಕ್ಷಣ ಇಲಾಖೆ ಮೇಲುಸ್ತುವಾರಿ ಮಂಗಳೂರು ವಿ.ವಿ.ಯಲ್ಲಿ ಇದುವರೆಗೆ ಪದವಿ ಪರೀಕ್ಷೆಗೆ “ಎಂಯು ಲಿಂಕ್ಸ್‌’ ಎಂಬ ಸಾಫ್ಟ್ವೇರ್‌ ಇತ್ತು. ಇದನ್ನು ವಿ.ವಿ.ಯೇ ನಿರ್ವಹಣೆ ಮಾಡುತ್ತಿದ್ದು, ವಿದ್ಯಾರ್ಥಿಗಳ ಮಾಹಿತಿ ವಿ.ವಿ.ಯಲ್ಲಿಯೇ ಇದೆ. ಆದರೆ “ಯುಯುಸಿಎಂಎಸ್‌’ ನಿಯಂತ್ರಣ ರಾಜ್ಯ ಉನ್ನತ ಶಿಕ್ಷಣ ಇಲಾಖೆಯದ್ದು. ಹೀಗಾಗಿ ರಾಜ್ಯದ ಎಲ್ಲ ವಿ.ವಿ.ಗಳಿಗೆ ಒಳಪಟ್ಟ ಎಲ್ಲ ಕಾಲೇಜು ವಿದ್ಯಾರ್ಥಿಗಳ ಮಾಹಿತಿ, ಅಂಕಪಟ್ಟಿ ಇತ್ಯಾದಿ ಎಲ್ಲವೂ ಮುಂದೆ ಇಲಾಖೆಯಲ್ಲಿಯೇ ಭದ್ರವಾಗಿರಲಿದೆ.

ಇದನ್ನೂ ಓದಿ:11ನೇ ವಯಸ್ಸಿಗೆ 50ಕೆ.ಜಿ ಭಾರ ಎತ್ತಿದ ಅವಳಿ ಸಹೋದರರು : ಇಬ್ಬರ ಸಾಹಸಕ್ಕೆ ಭಾರಿ ಮೆಚ್ಚುಗೆ

ಎನ್‌ಇಪಿ ವಿದ್ಯಾರ್ಥಿಗಳಿಗೆ ಮಾತ್ರ!
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪದವಿಗೆ ಸೇರ್ಪಡೆಯಾದ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಯುಯುಸಿಎಂಎಸ್‌ ಸಾಫ್ಟ್ ವೇರ್‌ ಅಡಿ ಪರೀಕ್ಷೆ ನಡೆಯಲಿದೆ. ಉಳಿದ ವಿದ್ಯಾರ್ಥಿಗಳ ಪದವಿ ಪೂರ್ಣವಾಗುವವರೆಗೆ “ಎಂಯು ಲಿಂಕ್ಸ್‌’ ಮೂಲಕ ಪರೀಕ್ಷೆ ನಡೆಯಲಿದೆ.

ಏನಿದು “ಯುಯುಸಿಎಂಎಸ್‌’?
ಸಮಗ್ರ ವಿ.ವಿ. ಮತ್ತು ಕಾಲೇಜು ನಿರ್ವಹಣ ವ್ಯವಸ್ಥೆಯು ಉನ್ನತ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಸರಕಾರದ ಪ್ರಮುಖ ಕಾರ್ಯ ಕ್ರಮಗಳಲ್ಲಿ ಒಂದು. ದೇಶದಲ್ಲಿ ಕರ್ನಾ ಟಕ ಈ ವ್ಯವಸ್ಥೆಯನ್ನು ಮೊದಲ ಬಾರಿಗೆ ಜಾರಿಗೆ ತರುತ್ತಿದೆ. ಯುಯುಸಿಎಂಎಸ್‌ ರಾಜ್ಯದ ಎಲ್ಲ ವಿ.ವಿ. ಮತ್ತು ಕಾಲೇಜು ಗಳನ್ನು ಕ್ರೋಡೀಕರಿಸಿ ಮತ್ತು ಏಕೀಕರಿಸಿ ಎಲ್ಲರಿಗೂ ಒಂದೇ ವ್ಯವಸ್ಥೆಯಡಿ ವಿವಿಧ ಮಾಹಿತಿ ಒದಗಿಸು ತ್ತದೆ. ಈ ವ್ಯವಸ್ಥೆಯು ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ಚಟುವಟಿಕೆಗಳನ್ನು ಗಣಕೀಕರಣ ಗೊಳಿಸುತ್ತದೆ.

ಅಂಕಪಟ್ಟಿ ಡಿಜಿ ಲಾಕರ್‌ನಲ್ಲಿ  
ಯುಯುಸಿಎಂಎಸ್‌ ಅನುಷ್ಠಾನವಾದ ಬಳಿಕ ಹಂತಹಂತವಾಗಿ “ಡಿಜಿ ಲಾಕರ್‌’ ಜಾರಿಗೆ ಬರಲಿದೆ. ಅಂದರೆ ಮುಂದೆ ಅಂಕಪಟ್ಟಿಯನ್ನು ವಿ.ವಿ.ಯು ಮುದ್ರಿಸಿ ನೀಡ ಬೇಕಿಲ್ಲ. ವಿದ್ಯಾರ್ಥಿಗಳಿಂದ ಕಳೆದು ಹೋಗುವ ಪ್ರಮೇಯವೂ ಇಲ್ಲ. ಅದು ಡಿಜಿ ಲಾಕರ್‌ನಲ್ಲಿ ಭದ್ರ ವಾಗಿದ್ದು, ನೋಂದಣಿ ಸಂಖ್ಯೆ ನಮೂ ದಿಸಿ ಡೌನ್‌ಲೋಡ್‌ ಮಾಡಿ ಕೊಳ್ಳಬಹುದು.

ಸಮಗ್ರ ವಿ.ವಿ. ಮತ್ತು ಕಾಲೇಜು ನಿರ್ವಹಣ ವ್ಯವಸ್ಥೆ ಅನುಷ್ಠಾನಕ್ಕೆ ಗಮನ ಹರಿಸಿದ್ದೇವೆ. ವಿ.ವಿ.ಗಳು ಹೊಸ ತಂತ್ರಾಂಶ ಖರೀದಿ /ನವೀಕರಣ ಕೈಗೆತ್ತಿಕೊಳ್ಳಬಾರದು ಎಂಬ ಸೂಚನೆ, ಸಿಂಡಿಕೇಟ್‌ ನಿರ್ಣಯದಂತೆ ಮಾರ್ಚ್‌ನಲ್ಲಿ ಎನ್‌ಇಪಿ ಮೊದಲ ಸೆಮಿಸ್ಟರ್‌ ಪರೀಕ್ಷೆಯನ್ನು ಯುಯುಸಿ ಎಂಎಸ್‌ ಮೂಲಕ ನಡೆಸಲಾಗುವುದು.
-ಪ್ರೊ| ಪಿ.ಎಲ್‌. ಧರ್ಮ,
ಕುಲಸಚಿವರು (ಪರೀಕ್ಷಾಂಗ)
ಮಂಗಳೂರು ವಿ.ವಿ.

- ದಿನೇಶ್‌ ಇರಾ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.