Tourism: ಹೊಸ ಪ್ರವಾಸೋದ್ಯಮ ನೀತಿ: ಎಚ್.ಕೆ. ಪಾಟೀಲ್
Team Udayavani, Aug 11, 2023, 11:01 PM IST
ಚಿಕ್ಕಬಳ್ಳಾಪುರ: ಪ್ರವಾಸೋದ್ಯಮ ನೀತಿಯಲ್ಲಿ ಸಾಕಷ್ಟು ಬದಲಾವಣೆ ಆಗಬೇಕಿದ್ದು, ತಿಂಗಳೊಳಗೆ ಹೊಸ ಪ್ರವಾಸೋದ್ಯಮ ನೀತಿ ರೂಪಿ ಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.
ನಂದಿಬೆಟ್ಟದಲ್ಲಿ ಶುಕ್ರವಾರ ಅತ್ಯಾ ಧುನಿಕವಾದ ಸಮ್ಮೇಳನ ಸಭಾಂಗಣ ಉದ್ಘಾಟಿಸಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿ, ಈಗಾಗಲೇ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿಗೆ ವಿವಿಧ ಯೋಜನೆಗಳಿಗೆ 300 ಕೋ. ರೂ. ಹೂಡಿಕೆ ಮಾಡಲು ಸರಕಾರ ಅನುಮೋದನೆ ನೀಡಿದೆ ಎಂದರು.
ರಾಜ್ಯದ ಆಕರ್ಷಣೀಯ ಸ್ಥಳಗಳು, ಪರಿಸರವನ್ನು ಇಡೀ ಜಗತ್ತಿಗೆ ತೋರಿಸ ಬೇಕಿದೆ. ಅವು ದೇಶದ ಆಸ್ತಿ ಕೂಡ. ಈಗಾಗಲೇ ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಮ್ಯೂಸಿಯಂ ಮಾಡುವುದು, ಲಲಿತ್ ಮಹಲ್ ಅಭಿವೃದ್ಧಿ, ಅರಮನೆಯ ಖಜಾನೆಯಲ್ಲಿ ಇಟ್ಟಿರುವ ಐತಿಹಾಸಿಕ ವಸ್ತುಗಳನ್ನು ಜನರಿಗೆ ನೋಡಲು ಅವಕಾಶ ಮಾಡಿಕೊಡಬೇಕಾಗಿದೆ. ಗದಗ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಹೇಗೆ ಅಭಿವೃದ್ಧಿಗೊಳಿ ಸಬಹುದು ಎಂಬ ಬಗ್ಗೆ ಮನೋಜ್ ಕುಮಾರ್ ನೇತೃತ್ವದ ಸಮಿತಿ ವರದಿ ನೀಡಿದ್ದು ಅದರ ಅನುಷ್ಠಾನ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ