ಅಮೆರಿಕ: ಚಟುವಟಿಕೆ ಪುನಾರಂಭಕ್ಕೆ ಹಿಂಜರಿಕೆ


Team Udayavani, Apr 30, 2020, 4:29 PM IST

ಅಮೆರಿಕ: ಚಟುವಟಿಕೆ ಪುನಾರಂಭಕ್ಕೆ ಹಿಂಜರಿಕೆ

ನ್ಯೂಯಾರ್ಕ್‌: ಆದಷ್ಟು ಬೇಗ ಅಮೆರಿಕದಲ್ಲಿ ಎಲ್ಲ ಚಟುವಟಿಕೆಗಳನ್ನು ಆರಂಭಿಸಬೇಕೆಂಬ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮಹದಾಸೆಗೆ ಜನರು ತಣ್ಣೀರೆರಚಿದ್ದಾರೆ.

ಪಿಬಿಎಸ್‌ ನ್ಯೂಸ್‌ ಅವರ್‌, ಎನ್‌ಪಿಆರ್‌ ಹಾಗೂ ಮಾರಿಸ್ಟ್‌ ಪೋಲ್‌ಗೆ ಪ್ರತಿಕ್ರಿಯಿಸಿರುವ ಜನರು, ಈ ಕೂಡಲೇ ಒಟ್ಟಿಗೇ ಸಹಜ ಸ್ಥಿತಿಗೆ ತರುವ ಪ್ರಯತ್ನ ಅಪಾಯಕಾರಿ ಆಗಬಲ್ಲದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಎಲ್ಲರೂ ಸಾಮಾಜಿಕ ಅಂತರದಂಥ ಸೋಂಕು ನಿಯಂತ್ರಣ ಕ್ರಮಗಳನ್ನು ಎಲ್ಲ ಸ್ಥಿತಿಯಲ್ಲೂ ಅನುಸರಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೋವಿಡ್ ಪರೀಕ್ಷೆಗೊಳಪಡಿಸದೇ ಶಾಲೆಗಳಿಗೆ ಹೋಗುವುದು ಸರಿಯೇ ಎಂಬುದಕ್ಕೆ ಶೇ. 86 ರಷ್ಟು ಮಂದಿ ತಪ್ಪು ಎಂದಿದ್ದಾರೆ. ರೆಸ್ಟೋರೆಂಟ್‌ಗಳ ಮರು ಆರಂಭಕ್ಕೆ ಶೇ. 71 ರಷ್ಟು ಮಂದಿ ಸಹಮತ ವ್ಯಕ್ತಪಡಿಸಿಲ್ಲ. ಕ್ರೀಡೆಯೂ ಸೇರಿದಂತೆ ಇತರೆ ಚಟುವಟಿಕೆಗಳ ಆರಂಭಕ್ಕೆ ಶೇ. 8 ರಷ್ಟು ಮಂದಿ ಸಹಮತ ವ್ಯಕ್ತಪಡಿಸಿದ್ದಾರೆ. ಶೇ. 79 ರಷ್ಟು ಮಂದಿಗೆ ಕೋವಿಡ್ ಎರಡನೇ ಅಲೆ ಬಂದು ಬಿಟ್ಟರೆ ಎಂಬ ಭಯ ಕಾಡುತ್ತಿದೆ. ಜತೆಗೆ ಜನ ಜೀವನ ಸಹಜ ಸ್ಥಿತಿಗೆ ಬರುವುದು ಅಂದುಕೊಂಡಷ್ಟು ಸುಲಭವಲ್ಲ ಹಾಗೂ ಒಮ್ಮೆಲೆ ಸಾಧ್ಯವೂ ಇಲ್ಲ ಎಂಬ ಅಭಿಪ್ರಾಯ ಜನರಿಂದ ವ್ಯಕ್ತವಾಗಿದೆ. ಸೋಂಕು ಪ್ರಮಾಣ ತಡೆಗಟ್ಟಲು ಹಲವು ಪ್ರಯತ್ನಗಳು ನಡೆಸಿದರೂ ಎಣಿಸಿದಷ್ಟು ಯಶಸ್ವಿಯಾ ಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ತೆರವಿಗೆ ಹಲವು ರಾಜ್ಯಗಳು ಅರೆ ಮನಸ್ಸು ಹೊಂದಿವೆ. ಟ್ರಂಪ್‌ ಲಾಕ್‌ಡೌನ್‌ ತೆರವಿಗೆ ಬಹಳ ಪ್ರಯತ್ನಿಸು ತ್ತಿದ್ದು, ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸಲು ಉತ್ಸುಕರಾಗಿದ್ದಾರೆ. ಇದಕ್ಕಾಗಿ ಒತ್ತಡ ತಂತ್ರವನ್ನೂ ಅನುಸರಿಸಿದರೂ ಇವರ ಮತ್ತು ಗವರ್ನರ್‌ಗಳ ಮಧ್ಯೆ ಪೂರ್ಣ ಸಹಮತ ಇನ್ನಷ್ಟೇ ಮೂಡಬೇಕಿದೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.