NH169 ಸಂತ್ರಸ್ತ ಭೂಮಾಲಕರ ಎಚ್ಚರಿಕೆ: 6 ದಿನದೊಳಗೆ ಪರಿಹಾರ ಒದಗಿಸದಿದ್ದರೆ ಹೆದ್ದಾರಿ ತಡೆ


Team Udayavani, Aug 31, 2023, 12:50 AM IST

HIGHWAY

ಮಂಗಳೂರು: ಇದುವರೆಗೆ 7 ದಿನ ಕಾಲ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದು, ನಮ್ಮ ಭೂಮಿಗೆ ಹೈಕೋರ್ಟ್‌ ನಿರ್ದೇಶನದಂತೆ ಸರಿಯಾದ ಪರಿಹಾರ ನೀಡುವುದಕ್ಕೆ ಮುಂದಿನ 6 ದಿನ ಕಾಲಾವಕಾಶ ಕೊಡುತ್ತೇವೆ. ತಪ್ಪಿದರೆ ಶಾಸಕರ ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಭೂಸ್ವಾಧೀನಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡುತ್ತೇವೆ, ಅಷ್ಟೇ ಅಲ್ಲ ರಾ.ಹೆ. 169ರ ಅಲ್ಲಲ್ಲಿ ಆಯಾ ಗ್ರಾಮದವರು ರಸ್ತೆ ತಡೆ ಮಾಡುತ್ತೇವೆ ಎಂದು ರಾ.ಹೆ. 169k ಚತುಷ್ಪಥ ಯೋಜನೆಗೆ ಭೂಮಿ ಕಳೆದುಕೊಂಡ ಭೂಮಾಲಕರು ಎಚ್ಚರಿಸಿದ್ದಾರೆ.

ಭೂಮಾಲಕರ ಹೋರಾಟ ಸಮಿತಿ ಅಧ್ಯಕ್ಷೆ ಮರಿಯಮ್ಮ ಥಾಮಸ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾವು ಹೆಚ್ಚಿನ ದರ ಕೇಳಿಲ್ಲ, ಮಾರುಕಟ್ಟೆ ದರದಂತೆಯೇ ಭೂಸ್ವಾಧೀನಾಧಿಕಾರಿಯೇ ನಿಗದಿ ಪಡಿಸಿದ ದರದ ಅನ್ವಯ ಪರಿಹಾರ ಕೇಳುತ್ತಿದ್ದೇವೆ. ಅದಕ್ಕೂ ಹೈಕೋರ್ಟ್‌ ಮತ್ತು ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಅನುಮೋದನೆ ಸಿಕ್ಕಿರುತ್ತದೆ. ನ್ಯಾಯಯುತ ಪರಿಹಾರವನ್ನಷ್ಟೇ ಕೊಡಿ ಎಂದರು.

ಸಂಸದರ ನಿರಾಸಕ್ತಿ
ದ.ಕ. ಹಾಗೂ ಉಡುಪಿ ಸಂಸದರ ವ್ಯಾಪ್ತಿಗೆ ಬರುವ ವಿಚಾರವಿದು, ಅವರು ಕಳೆದ 8 ವರ್ಷಗಳಲ್ಲಿ ತಮ್ಮ ವ್ಯಾಪ್ತಿಯ ಭೂಮಾಲಕರಿಗೆ ನ್ಯಾಯ ಒದಗಿಸುವುದು ಹಾಗೂ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಇಚ್ಛಾಶಕ್ತಿ ಪ್ರದರ್ಶಿಸಬೇಕಿತ್ತು, ಆದರೆ ಆ ಕೆಲಸ ಮಾಡಿಲ್ಲ. ಬದಲಾಗಿ ಅವರು ಕೆಲವರಿಗಷ್ಟೇ ಬೇಕಾಗಿ ಕೆಲಸ ಮಾಡಿದ್ದಾರೆ. ಇದು ಸರಿಯಲ್ಲ ಎಂದರು.

ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ಮುಂಭಾಗದಲ್ಲೇ ವಿಧಾನಸಭಾಧ್ಯಕ್ಷರು ಎರಡು ಬಾರಿ ಹಾದು ಹೋಗಿದ್ದಾರೆ. ಯಾವುದೇ ಶಾಸಕರು, ಸಂಸದರು ಭೇಟಿಯಾಗಿಲ್ಲ. ಕಮಿಷನರ್‌, ಜಿಲ್ಲಾಧಿಕಾರಿಯವರೂ ಬಂದಿಲ್ಲ. ಇನ್ನು ಕೆಲವರು ನಮ್ಮನ್ನು ದೇಶದ್ರೋಹಿಗಳು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದ ಅವರು, ನ್ಯಾಯಕ್ಕಾಗಿ ಇನ್ನು 6 ದಿನ ಕಾಯುತ್ತೇವೆ, ಬಳಿಕ ಎಲ್ಲ ಗ್ರಾಮದವರು ಅವರವರ ವ್ಯಾಪ್ತಿಯಲ್ಲಿ ಹೆದ್ದಾರಿ ತಡೆ ಮಾಡಲಿದ್ದೇವೆ ಎಂದರು.

ಸಂಸದರಿಗೆ ಆರಂಭದಲ್ಲೇ ಮನವಿ ಮಾಡಿದ್ದೇವೆ, ಅವರು ನಮ್ಮನ್ನು ಅವಮಾನ ಮಾಡಿ ಕಳುಹಿಸಿದ್ದಾರೆ, ಇನ್ನುಮುಂದೆ ಅವರ ಕಾಲಬುಡಕ್ಕೆ ಹೋಗುವುದಿಲ್ಲ ಎಂದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.