- Friday 13 Dec 2019
ನಿಖಿಲ್ ಗೆಲುವಿನ ಬಗ್ಗೆ ಸ್ಪಷ್ಟ ಭರವಸೆ ನೀಡಲಾರೆ: ತಮ್ಮಣ್ಣ
Team Udayavani, Apr 29, 2019, 3:03 AM IST
ಮಂಡ್ಯ: ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯ ಗೆಲುವನ್ನು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ ಎಂದು ಶಾಸಕ ಡಿ.ಸಿ.ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ.
ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ನನಗೆ 54 ಸಾವಿರ ಲೀಡ್ ಬಂದಿತ್ತು. ಈ ಚುನಾವಣೆಯಲ್ಲಿ ನಿಖಿಲ್ಗೆ 20 ಸಾವಿರ ಮತಗಳ ಅಂತರ ಕಡಿಮೆಯಾಗಬಹುದು. ಮೈತ್ರಿ ಪಕ್ಷದ ಕೆಲವರು ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಪರ ಕೆಲಸ ಮಾಡಿದ್ದಾರೆ. ಮಾಜಿ ಶಾಸಕರು, ಬೆಂಬಲಿಗರು ಹಾಗೂ ನಮ್ಮ ಪಕ್ಷದ ಜನಪ್ರತಿನಿಧಿಗಳ ವಿರುದ್ಧ ಈ ಸಂಬಂಧ ದೂರುಗಳು ಬಂದಿವೆ. ಮುಂದಿನ ದಿನಗಳಲ್ಲಿ ಇಂತವರನ್ನು ಪಕ್ಷದಿಂದ ದೂರ ಇಡಲಾಗುವುದು ಎಂದರು.
“ನಾನು ರಾಜಕೀಯದಲ್ಲಿ ಮುಂದುವರಿಯಬೇಕೇ, ಬೇಡವೇ ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುತ್ತೇನೆ. ಆದರೆ, ಚುನಾವಣಾ ಫಲಿತಾಂಶದ ಬಳಿಕ ಮೈತ್ರಿ ಸರ್ಕಾರ ಪತನವಾಗಲಿದೆ ಎನ್ನುವುದು ಕೇವಲ ಮಾಧ್ಯಮಗಳ ಸೃಷ್ಠಿ’ ಎಂದರು.
ಶೇ.15ರಷ್ಟು ಬಸ್ ದರ ಹೆಚ್ಚಳ ಮಾಡುವಂತೆ ಸಿಎಂಗೆ ಮನವಿ ಮಾಡಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ತೀರ್ಮಾನವನ್ನು ಕೈಬಿಡಲಾಗಿತ್ತು. ದರ ಏರಿಕೆ ಬಗ್ಗೆ ಮುಖ್ಯಮಂತ್ರಿ ತೀರ್ಮಾನವೇ ಅಂತಿಮ. ಇದರಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ.
-ಡಿ.ಸಿ.ತಮ್ಮಣ್ಣ, ಸಚಿವ.
ಈ ವಿಭಾಗದಿಂದ ಇನ್ನಷ್ಟು
-
ಬೆಂಗಳೂರು: ರಾಜ್ಯದ ಐತಿಹಾಸಿಕ ಪ್ರವಾಸೋದ್ಯಮ ತಾಣವಾಗಿರುವ ಪಟ್ಟದಕಲ್ಲನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸುವಂತೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ...
-
ಬೆಂಗಳೂರು: ಮಟನ್ ಪ್ರಿಯರಿಗೆ ಸಿಹಿ ಸುದ್ದಿ. ರಾಜ್ಯ ಸರ್ಕಾರವೇ ಈಗ ಕುರಿ ಮಾಂಸದ ಸಂಚಾರಿ ಮಳಿಗೆಗಳನ್ನು ತೆರೆಯುವ ಮೂಲಕ ಮಾಂಸ ಪ್ರಿಯರಿಗೆ ತಾಜಾ ಮಾಂಸದ ಊಟ ನೀಡಲು...
-
ಬಳ್ಳಾರಿ: ಉಪಚುನಾವಣೆ ನಂತರ ಆದ ರಾಜಕೀಯ ಬದಲಾವಣೆಯಿಂದ ಉಪಮುಖ್ಯಮಂತ್ರಿ ಸ್ಥಾನ ಕೈ ತಪ್ಪುವುದನ್ನು ಮನಗಂಡಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು ಈಗ ಖಾತೆ ಬದಲಾವಣೆಗೆ...
-
ಮಂಡ್ಯ/ಚಿಕ್ಕನಾಯಕನಹಳ್ಳಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಹುಣ್ಣಿಮೆ ಪೂಜೆಯಲ್ಲಿ ಪಾಲ್ಗೊಂಡರು. ಕ್ಷೇತ್ರಕ್ಕೆ...
-
ವಿಜಯಪುರ: ಸಾಂವಿಧಾನಿಕ ಮಾನ್ಯತೆ ಇಲ್ಲದ ಉಪ ಮುಖ್ಯಮಂತ್ರಿ ಸ್ಥಾನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೃಷ್ಟಿಸುವುದರಿಂದ ರಾಜ್ಯದಲ್ಲಿ ಪೊಲೀಸರಿಗೆ ಭದ್ರತೆ ಕಲ್ಪಿಸುವ...
ಹೊಸ ಸೇರ್ಪಡೆ
-
ನವದೆಹಲಿ: ಖಾಸಗಿ ಟೆಲಿಕಾಂ ಸಂಸ್ಥೆಗಳ ಹೊಡೆತಕ್ಕೆ ಸಿಲುಕಿ, ನಷ್ಟದ ಹಾದಿಯಲ್ಲಿದ್ದ ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್ ಕಡೆಗೂ ಎಚ್ಚೆತ್ತುಕೊಂಡಿದ್ದು 4G ಸೇವೆ...
-
ಹೊಸದಿಲ್ಲಿ: ಬಹು ಚರ್ಚಿತ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದು, ಇನ್ನು ಕಾಯ್ದೆಯಾಗಿ ಜಾರಿಗೆ ಬರಲಿದೆ. ನರೇಂದ್ರ...
-
ಹರ್ಯಾಣ: ವಿಶೇಷ ಚೇತನ ಬಾಲೆಯ ಮೇಲೆ ಕಾಮಾಂಧನೊಬ್ಬ ಅತ್ಯಾಚಾರ ಎಸಗಿದ ಘಟನೆ ಫತೆಹಾಬಾದ್ ನ ಲುಥೇರಾ ಗ್ರಾಮದಲ್ಲಿ ನಡೆದಿದೆ. 13ರಿಂದ 14 ವಯಸ್ಸಿನ ವಿಶೇಷ ಚೇತನ ಬಾಲಕಿ...
-
ಹೊಸದಿಲ್ಲಿ: ಸತತ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಷ್ಟ್ರ ರಾಜಧಾನಿಗೆ ವರುಣದೇವ ಸ್ವಲ್ಪ ಸಮಾಧಾನ ತಂದಿದ್ದಾನೆ. ಗುರುವಾರ ರಾತ್ರಿ ಆಲಿಕಲ್ಲು ಸೇರಿದಂತೆ...
-
ರಾಂಚಿ: ಜಾರ್ಖಂಡ್ನಲ್ಲಿ ನಾಲ್ಕನೇ ಹಂತದ ವಿಧಾನಸಭಾ ಚುನಾವಣೆಯು ಡಿಸೆಂಬರ್ 16 ರಂದು ನಡೆಯಲಿದ್ದು, ನಾಲ್ಕು ಜಿಲ್ಲೆಗಳ 15 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ....