ವೈದ್ಯರೇ ಇಲ್ಲದ ನೆರಿಯ ಪ್ರಾ.ಆ. ಕೇಂದ್ರ!


Team Udayavani, Apr 23, 2020, 6:08 AM IST

ವೈದ್ಯರೇ ಇಲ್ಲದ ನೆರಿಯ ಪ್ರಾ.ಆ. ಕೇಂದ್ರ!

ವಿಶೇಷ ವರದಿಮುಂಡಾಜೆ: ಬೆಳ್ತಂಗಡಿ ತಾಲೂಕು ಕೇಂದ್ರದಿಂದ 25 ಕಿ.ಮೀ. ದೂರದಲ್ಲಿರುವ ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದೇ ಕಿರಿಯ ಆರೋಗ್ಯ ಸಹಾಯಕಿಯರಿಂದ ಆರೋಗ್ಯ ಕೇಂದ್ರ ಕಾರ್ಯನಿರ್ವಹಿಸುತ್ತಿದೆ.

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರವು ಚಿಬಿದ್ರೆ, ತೋಟ ತ್ತಾಡಿ, ನೆರಿಯ, ಚಾರ್ಮಾಡಿ, ಪುದುವೆಟ್ಟು ಈ ಐದು ಗ್ರಾಮ, ತೀರಾ ಹಿಂದುಳಿದ ಪ್ರದೇಶವಾದ ಬಾಂಜಾರು ಮಲೆ ವರೆಗಿನ ವ್ಯಾಪ್ತಿ ಯನ್ನು ಹೊಂದಿದೆ. ಸುಮಾರು 21,492 ಜನರು ಈ ಆರೋಗ್ಯ ಕೇಂದ್ರವನ್ನು ಅವಲಂಬಿ ಸಿದ್ದಾರೆ. ಲಾಕ್‌ಡೌನ್‌ ಆರಂಭಕ್ಕೂ ಮೊದಲು ಉಜಿರೆ ಪ್ರಾ.ಆರೋಗ್ಯ ಕೇಂದ್ರದ ವೈದ್ಯರು ಪ್ರತಿ ಮಂಗಳವಾರ, ಶುಕ್ರವಾರ ಭೇಟಿ ನೀಡುತ್ತಿದ್ದರು. ಬಳಿಕ ವಾಹನ ವ್ಯವಸ್ಥೆ ಇಲ್ಲದ ಕಾರಣ ಒಮ್ಮೆ ಬಂದಿರುತ್ತಾರೆ.

ಕಿರಿಯ ಆರೋಗ್ಯ
ಸಹಾಯಕಿಯರಿಂದ ಸೇವೆ
ಇಲ್ಲಿಗೆ ಬರುವ ಮಂದಿಗೆ ಕಿರಿಯ ಆರೋಗ್ಯ ಸಹಾಯಕಿಯವರೆ ಪರೀಕ್ಷಿಸಿ, ಔಷಧಗಳನ್ನು ನೀಡುತ್ತಿ ದ್ದಾರೆ. ಹೆಚ್ಚಿನ ತಪಾಸಣೆ ಬೇಕಿದ್ದಲ್ಲಿ ಇಲ್ಲಿಂದ 12 ಕಿ.ಮೀ. ದೂರದ ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಬೇಕಿದೆ. ಪುದುವೆಟ್ಟು, ಬೊಳಿ¾ನಾರ್‌, ಚಾರ್ಮಾಡಿ, ಗಂಡಿ ಬಾಗಿಲು, ತೋಟತ್ತಾಡಿ, ಚಿಬಿದ್ರೆಗಳಲ್ಲಿರುವ ಉಪಆರೋಗ್ಯ ಕೇಂದ್ರ ಗಳು ನೆರಿಯಾ ಆರೋಗ್ಯ ಕೇಂದ್ರದ ಅಡಿಯಲ್ಲಿ ಕಾರ್ಯ ನಿರ್ವಹಿ ಸುತ್ತಿದ್ದು, ಇಲ್ಲಿ ಓರ್ವ ಕಿರಿಯ ಆರೋಗ್ಯ ಸಹಾಯಕಿ ಹಾಗೂ ಒಂದು ಸಾವಿರ ಜನರಿಗೆ ಒಬ್ಬರಂತೆ ಆಶಾ ಕಾರ್ಯಕರ್ತೆಯರು ಸೇವೆ ಸಲ್ಲಿಸುತ್ತಿದ್ದಾರೆ.

ವಿಭಜನೆಯಾಗದ ಆ.ಕೇಂದ್ರ
ತೋಟತ್ತಾಡಿ ಗ್ರಾಮಗಳ ವ್ಯಾಪ್ತಿಗೆ ಸಂಬಂಧಪಟ್ಟಂತೆ ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ಪ್ರಾ. ಆರೋಗ್ಯ ಕೇಂದ್ರ ತೆರೆಯಲಾಗಿದೆ. ತಾಂತ್ರಿಕ ಸಮಸ್ಯೆಗಳಿಂದ ಅದು ಇನ್ನೂ ಕೂಡ ನೆರಿಯ ಪ್ರಾ.ಆ. ಕೇಂದ್ರದಿಂದ ವಿಭಜನೆ ಗೊಂಡಿಲ್ಲ. ಕಕ್ಕಿಂಜೆಯಲ್ಲಿ ಸರಿ ಯಾದ ಕಟ್ಟಡ, ವೈದ್ಯಾಧಿಕಾರಿ, ಸಿಬಂದಿ, ವೈದ್ಯ ಕೀಯ ಸೌಲಭ್ಯ ಇಲ್ಲದ ಕಾರಣ ಅಲ್ಲಿನವರು ನೆರಿಯ ಆರೋಗ್ಯ ಕೇಂದ್ರವನ್ನೇ ಆಶ್ರಯಿಸಬೇಕಿದೆ.

ವೈದ್ಯರು ಬರಲು ಹಿಂದೇಟು
ಗ್ರಾಮ ಸಭೆ, ಸಾಮಾನ್ಯ ಸಭೆಯಲ್ಲಿ ಖಾಯಂ ವೈದ್ಯರನ್ನು ನೇಮಿಸುವಂತೆ ನಿರ್ಣಯ ಮಾಡಿ ಶಾಸಕರಿಗೆ ,ತಾಲೂಕು ವೈದ್ಯಾಧಿಕಾರಿಗಳಿಗೆ ಕಳುಹಿಸಲಾಗಿದೆ. ತೀರಾ ಗ್ರಾಮೀಣ ಪ್ರದೇಶವಾದ ಕಾರಣ ಇಲ್ಲಿಗೆ ಬರಲು ವೈದ್ಯರು ಹಿಂದೇಟು ಹಾಕುತ್ತಾರೆ.
– ಪಿ. ಮಹಮ್ಮದ್‌, ಅಧ್ಯಕ್ಷರು, ಗ್ರಾ.ಪಂ.ನೆರಿಯ

ವೈದ್ಯರ ನಿಯೋಜನೆ
ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗಿರಿಜನ ಸಂಚಾರಿ ಘಟಕದ ವೈದ್ಯರನ್ನು ನಿಯೋ ಜಿಸಲಾಗಿದ್ದು, ತತ್‌ಕ್ಷಣ ದಿಂದ ಕರ್ತವ್ಯಕ್ಕೆ ತೆರಳಲು ಸೂಚಿಸಲಾಗಿದೆ.
– ಡಾ| ಕಲಾಮಧು, ತಾ| ಆರೋಗ್ಯಾಧಿಕಾರಿ, ಬೆಳ್ತಂಗಡಿ

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.