ಪೊಲೀಸರ ಕ್ರಮಗಳಿಂದ ರೈತರ ಸಾವಾಗಿಲ್ಲ

ರಾಜ್ಯಸಭೆಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ವಿವರಣೆ

Team Udayavani, Dec 11, 2021, 7:15 AM IST

ಪೊಲೀಸರ ಕ್ರಮಗಳಿಂದ ರೈತರ ಸಾವಾಗಿಲ್ಲ

ಹೊಸದಿಲ್ಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ನಾನಾ ಭಾಗಗಳಲ್ಲಿ ನಡೆದಿದ್ದ ರೈತರ ಪ್ರತಿಭಟನೆ ವೇಳೆ, ಪೊಲೀಸರು ಜಾರಿಗೊಳಿ­ಸಿದ ಕ್ರಮಗಳಲ್ಲಿ ಯಾವುದೇ ರೈತರು ಸಾವಿಗೀಡಾಗಿಲ್ಲ ಎಂದು ಕೇಂದ್ರ ಸರಕಾರ ಸಂಸತ್ತಿಗೆ ತಿಳಿಸಿದೆ.

ಶುಕ್ರವಾರದ ರಾಜ್ಯಸಭಾ ಕಲಾಪದಲ್ಲಿ, ಕಾಂಗ್ರೆಸ್‌ನ ಧೀರಜ್‌ ಪ್ರಸಾದ್‌ ಸಾಹು ಹಾಗೂ ಆಮ್‌ ಆದ್ಮಿ ಸಂಸದ ಸಂಜಯ್‌ ಸಿಂಗ್‌ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌, ರೈತರ ಪ್ರತಿಭಟನೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಕೈಗೊಂಡಿದ್ದ ಕ್ರಮಗಳಲ್ಲಿ ಯಾವುದೇ ರೈತರು ಸಾವಿಗೀಡಾಗಿಲ್ಲ. ಇದರ ಹೊರತಾಗಿಯೂ ನಡೆದಿರುವ ಪ್ರತಿಭಟನ ಸಂಬಂಧಿತ ಘಟನೆಗಳಲ್ಲಿ ರೈತರು ಸಾವಿಗೀಡಾಗಿದ್ದರೆ ಅವರಿಗೆ ಆರ್ಥಿಕ ಪರಿಹಾರ ಕೊಡುವ ಜವಾಬ್ದಾರಿ ಆಯಾ ರಾಜ್ಯ ಸರಕಾರಗಳದ್ದೇ ಆಗಿರುತ್ತದೆ’ ಎಂದು ತಿಳಿಸಿದರು.

ರೈಲುಗಳಲ್ಲಿ ಶಯನ ವ್ಯವಸ್ಥೆ ಪರಿಶೀಲನೆ­ಯಲ್ಲಿ: ಹಿರಿಯ ನಾಗರಿಕರಿಗೆ ನೀಡಲಾಗು­ತ್ತಿದ್ದ ರೈಲು ಟಿಕೆಟ್‌ ಶುಲ್ಕ ವಿನಾಯಿತಿ ಸೌಲಭ್ಯವನ್ನು ಮತ್ತೆ ಜಾರಿಗೊಳಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿ‌ನ್‌ ವೈಷ್ಣವ್‌, ರಾಜ್ಯಸಭೆಗೆ ತಿಳಿಸಿದ್ದಾರೆ. ಇತ್ತೀಚೆಗೆ ರೈಲುಗಳಲ್ಲಿ ಆಹಾರ ಸರಬರಾಜಿಗೆ ಅವಕಾಶ ಕಲ್ಪಿಸಲಾಗಿದೆ. ಸದ್ಯದಲ್ಲೇ ಹಿರಿಯ ನಾಗರಿ­ಕರಿಗೆ ಟಿಕೆಟ್‌ ಶುಲ್ಕ ರಿಯಾಯಿತಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಜತೆಗೆ ಸ್ಲಿàಪರ್‌ ಕೋಚ್‌ಗಳಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಹಾಸಿಗೆ, ದಿಂಬು ನೀಡುವಿಕೆಯನ್ನೂ ಪುನಃ ಜಾರಿಗೊಳಿಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಕೊರೊನಾ­ದಿಂದಾಗಿ ಸ್ಲಿàಪರ್‌ ಕೋಚ್‌ಗಳಲ್ಲಿ ಹಾಸಿಗೆ, ದಿಂಬು ನೀಡುವಿಕೆಯನ್ನು ನಿಲ್ಲಿಸಲಾಗಿತ್ತು.

ಇದನ್ನೂ ಓದಿ:ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ ನಿರ್ಬಂಧ

ಅಭಿಯಾನಕ್ಕೆ 446 ಕೋಟಿ ರೂ. ಖರ್ಚು!
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಬೇಟಿ ಪಢಾವೊ, ಬೇಟಿ ಬಚಾವೊ’ ಗಾಗಿ ಮೀಸಲಿರಿಸಿದ್ದ ಹಣದಲ್ಲಿ ಶೇ. 80ರಷ್ಟು ಹಣವನ್ನು ಮಾಧ್ಯಮಗಳ ಜಾಹೀರಾತಿಗೆ ಖರ್ಚು ಮಾಡಲಾಗಿದೆ ಎಂದು ಮಹಿಳಾ ಸಶಕ್ತೀಕರಣ ಕುರಿತಾದ ಸಂಸದೀಯ ಸ್ಥಾಯಿ ಸಮಿತಿ ತಿಳಿಸಿದೆ. ಜನಜಾಗೃತಿ ಮೂಡಿಸುವ ಉದ್ದೇಶದಿಂದ ಮಾಧ್ಯಮಗಳ ಮೂಲಕ ಚಾಲನೆ ನೀಡಲಾಗಿದ್ದ ಅಭಿಯಾನಕ್ಕೆ ಬರೋಬ್ಬರಿ 446.72 ಕೋಟಿ ರೂ.ಗಳಷ್ಟು ಹಣ ಖರ್ಚು ಮಾಡಲಾಗಿದೆ. ಇದು ಈ ಯೋಜನೆಗಾಗಿ ಮೀಸರಿಸಿದ ಒಟ್ಟಾರೆ ಹಣದ ಶೇ. 80ರಷ್ಟು ಹಣವಾಗಿದ್ದು, ಇನ್ನು ಮುಂದೆ, ಯೋಜನೆಯ ಹಣವನ್ನು ಹೆಣ್ಣುಮಕ್ಕಳ ವಿದ್ಯಾಭ್ಯಾಸ ಹಾಗೂ ಆರೋಗ್ಯ ಕುರಿತಾದ ಯೋಜನೆಗಳಿಗೆ ವ್ಯಯಿಸಬೇಕು ಎಂದು ಸಮಿತಿ ಕೇಂದ್ರಕ್ಕೆ ಕಿವಿಮಾತು ಹೇಳಿದೆ.

 

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.