ರಾಜ್ಯದಲ್ಲಿ ಇನ್ನು ಮೋಡ ಬಿತ್ತನೆಯಿಲ್ಲ: ಈಶ್ವರಪ್ಪ
Team Udayavani, Nov 7, 2019, 12:30 PM IST
ಬೆಂಗಳೂರು: ರಾಜ್ಯದಲ್ಲಿ ಜಲಪ್ರಳಯ ಆಗುತ್ತಿದೆ. ಹೀಗಾಗಿ ಮೋಡ ಬಿತ್ತನೆ ಬೇಡ ಅನ್ನೋದು ನನ್ನ ನಿರ್ಧಾರ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮೋಡ ಬಿತ್ತನೆ ಟೆಂಡರ್ ವಿಚಾರವಾಗಿ ಮಾತನಾಡಿದ ಸಚಿವ ಈಶ್ವರಪ್ಪ, ಕಳೆದ ಬಾರಿ ಸರ್ಕಾರ 2 ವರ್ಷದ ಟೆಂಡರ್ ಕರೆದಿತ್ತು ಇದರ ಬಗ್ಗೆ ವಿಚಾರಿಸುತ್ತೇವೆ. ಸಧ್ಯಕ್ಕೆ ಯಾವುದೇ ಕಾರಣಕ್ಕೂ ಮೋಡ ಬಿತ್ತನೆ ಮುಂದುವರೆಸಬಾರದು ಎಂದರು.
ಎರಡು ವರ್ಷ ಮೋಡ ಬಿತ್ತನೆ ಯಾಕೆ ಕೊಟ್ಟಿದ್ದಾರೆ ಅಂತ ಗೊತ್ತಿಲ್ಲ. ಯಾರಿಗೆ ಯಾಕೆ ಕಾಂಟ್ರಾಕ್ಟ್ ಕೊಟ್ಟಿದ್ದಾರೆ ಅದು ನಮಗೆ ಸಂಬಂಧ ಇಲ್ಲ. ರಾಜ್ಯದ ಹಣ ಸರಿಯಾಗಿ ಬಳಕೆ ಆಗ್ಬೇಕು. ಅದರಲ್ಲಿ ಏನೇನು ಅಗ್ರಿಮೆಂಟ್ ಇದೆಯೋ ವಿಚಾರಿಸುತ್ತೇನೆ. ಎರಡು ವರ್ಷದವರೆಗೆ ಹೇಗೆ ತೀರ್ಮಾನ ಮಾಡಿದರೋ ಗೊತ್ತಿಲ್ಲ ಎಂದು ಈಶ್ವರಪ್ಪ ಹೆಳಿದರು.
ಮುಂದುವರಿದು ಮಾತನಾಡಿದ ಅವರು, ಈಗಾಗಲೇ 528 ಗ್ರಾಮ ಪಂಚಾಯತ್ ಅಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ಹೆಚ್ಚಿನ ಆದ್ಯತೆ ಕೊಡಲು ನಿರ್ಧಾರ ಮಾಡಲಾಗಿದೆ. ಇದಲ್ಲದೆ ಬ್ಯಾಟರಿ ಸಿಸ್ಟಮ್ ಇಲ್ಲದೇ ಸೋಲಾರ್ ಹೇಗೆ ಕೊಡಬಹುದು ಎಮಬ ಬಗ್ಗೆಯೂ ಯೋಚನೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ