ಈ ವರ್ಷ ಕೆಲವು ದೇಶಿ ಕ್ರಿಕೆಟ್‌ ಕೂಟಗಳ ಅಗತ್ಯವಿಲ್ಲ: ಜಾಫ‌ರ್‌


Team Udayavani, Jun 16, 2020, 6:45 AM IST

ಈ ವರ್ಷ ಕೆಲವು ದೇಶಿ ಕ್ರಿಕೆಟ್‌ ಕೂಟಗಳ ಅಗತ್ಯವಿಲ್ಲ: ಜಾಫ‌ರ್‌

ಮುಂಬಯಿ: ಕೋವಿಡ್-19 ಹೆಚ್ಚುತ್ತಿರುವ ಕಾರಣ ಪ್ರಸಕ್ತ ಋತುವಿನ ವಿಜಯ್‌ ಹಜಾರೆ, ದುಲೀಪ್‌ ಟ್ರೋಫಿ ಮತ್ತು ದೇವಧರ್‌ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಗನ್ನು ರದ್ದುಗೊಳಿಸುವುದು ಒಳ್ಳೆಯದು ಎಂಬುದಾಗಿ ಭಾರತದ ಮಾಜಿ ಆರಂಭಕಾರ ವಾಸಿಮ್‌ ಜಾಫ‌ರ್‌ ಅಭಿಪ್ರಾಯಪಟ್ಟಿದ್ದಾರೆ. ಇದರ ಬದಲು ರಣಜಿ ಟ್ರೋಫಿ ಮತ್ತು ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಕೂಟಗಳನ್ನು ಪೂರ್ಣ ಪ್ರಮಾಣದಲ್ಲಿ ನಡೆಸಬೇಕು ಎಂದಿದ್ದಾರೆ.

ಮೊದಲು ಐಪಿಎಲ್‌
“ಕ್ರಿಕೆಟ್‌ ಯಾವತ್ತೇ ಆರಂಭಗೊಳ್ಳಲಿ, ಬಿಸಿಸಿಐ ಐಪಿಎಲ್‌ ಆಯೋಜನೆಗೆ ಮೊದಲ ಆದ್ಯತೆ ನೀಡಬೇಕು. ಐಪಿಎಲ್‌ನಿಂದಲೇ ಭಾರತದ ಕ್ರಿಕೆಟ್‌ ಋತುವನ್ನು ಆರಂಭಿಸಿದರೂ ಅಡ್ಡಿಯಿಲ್ಲ. ಇದು ಮುಗಿದ ಬಳಿಕ ಬಿಸಿಸಿಐ ದೇಶಿ ಕ್ರಿಕೆಟ್‌ ಕೂಟಗಳ ಆರಂಭಕ್ಕೆ ಮುಂದಡಿ ಇಡಬಹುದು…’ ಎಂದರು.

“ಮೊದಲು ಇರಾನಿ ಕಪ್‌ ಪಂದ್ಯದತ್ತ ಗಮನ ನೀಡಬೇಕು. ಏಕೆಂದರೆ, ಸೌರಾಷ್ಟ್ರ ಮೊದಲ ಸಲ ರಣಜಿ ಚಾಂಪಿಯನ್‌ ಆಗಿದೆ. ಹಾಗೆಯೇ ದುಲೀಪ್‌ ಟ್ರೋಫಿ, ದೇವಧರ್‌ ಟ್ರೋಫಿ ಕೂಟಗಳನ್ನು ಕೈಬಿಡುವುದು ಒಳ್ಳೆಯದು. ಮುಂದಿನ ವರ್ಷದ ಐಪಿಎಲ್‌ ಹರಾಜನ್ನು ಗಮನದಲ್ಲಿರಿಸಿ ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಕೂಟಕ್ಕೆ ಆದ್ಯತೆ ನೀಡಬೇಕು. ಇದರೊಂದಿಗೆ ರಣಜಿ ಟ್ರೋಫಿ ನಡೆಯಬೇಕು. ತರಾತುರಿಯಲ್ಲಿ ಎಲ್ಲ ಕೂಟಗಳನ್ನು ನಡೆಸುವ ಅಗತ್ಯ ಇಲ್ಲ’ ಎಂಬುದಾಗಿ ಜಾಫ‌ರ್‌ ಹೇಳಿದರು.

 

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.