ಜೀವಂತ ಪ್ರಾಣಿ ಮಾರುಕಟ್ಟೆಗಳನ್ನು ಮುಚ್ಚಬೇಕಿಲ್ಲ : WHO


Team Udayavani, May 10, 2020, 3:35 PM IST

ಜೀವಂತ ಪ್ರಾಣಿ ಮಾರುಕಟ್ಟೆಗಳನ್ನು ಮುಚ್ಚಬೇಕಿಲ್ಲ : WHO

ಲಂಡನ್‌ : ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕೋವಿಡ್‌-19 ವೈರಸ್‌ ವುಹಾನ್‌ ಪ್ರಯೋಗಾಲಯಲ್ಲಿ ಹುಟ್ಟಿದ್ದಲ್ಲ ಎಂದು ಕೋವಿಡ್‌-19 ತವರೂರಾದ ಚೀನ ಪರವಾಗಿ ವಿಶ್ವ ಆರೋಗ್ಯ ಸಂಸ್ಥೆ ಹೇಳಿಕೆ ನೀಡಿತ್ತು.

ಇದೀಗ ಮತ್ತೆ ಚೀನವನ್ನು ವಹಿಸಿಕೊಂಡಿದ್ದು, ಜೀವಂತ ಪ್ರಾಣಿ ಮಾರುಕಟ್ಟೆಗಳನ್ನು ಮುಚ್ಚಬಾರದು ಎಂದಿದೆ. ವಿಶ್ವದೆಲ್ಲೆಡೆ ಸೋಂಕು ಹರಡಲು ವುಹಾನ್‌ನಲ್ಲಿರುವ ಜೀವಂತ ಪ್ರಾಣಿ ಮಾರುಕಟ್ಟೆಯೇ ಕಾರಣ ಎಂದು ಹೇಳಲಾಗುತ್ತಿದ್ದು, ಇಂತಹ ಮಾರುಕಟ್ಟೆಗಳನ್ನು ಮುಚ್ಚಿಸಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ. ಆದರೆ ಈ ಘಟನೆಯ ನಡುವೆಯೂ ವಿಶ್ವ ಆರೋಗ್ಯ ಸಂಸ್ಥೆ ಮಾತ್ರ ಜಾಗತಿಕವಾಗಿ ಇರುವ ಜೀವಂತ ಪ್ರಾಣಿ ಮಾರುಕಟ್ಟೆಗಳನ್ನು ಮುಚ್ಚಬೇಕಿಲ್ಲ ಎಂದಿದೆ.

ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ವಿಶ್ವಸಂಸ್ಥೆಯ ಆಹಾರ ಸುರಕ್ಷತೆ ಮತ್ತು ಪ್ರಾಣಿ ರೋಗತಜ್ಞ ಪೀಟರ್‌ಬೆನ್‌ ಎಂಬಾರೆಕ್‌ ಅವರು ಮಾತನಾಡಿ, ಪರಿಸರ ವ್ಯವಸ್ಥೆಯಲ್ಲಿ ಆಹಾರ ಸುರಕ್ಷತೆ ಮತ್ತು ನಿರ್ವಹಣೆ ಸುಲಭದ ಕೆಲಸವಲ್ಲ. ಈ ಹಿನ್ನೆಲೆೆಯಲ್ಲಿ ಮಾರುಕಟ್ಟೆಯ ಒಳ ಪ್ರದೇಶದಲ್ಲಿ ಕೆಲವೊಮ್ಮೆ ಇಂತಹ ಅವಘಡಗಳು ನಡೆಯುವುದರಲ್ಲಿ ಯಾವುದೇ ಅಚ್ಚರಿಯಿಲ್ಲ ಎಂದು ಹೇಳಿದ್ದಾರೆ.

ಕೆಲವೊಂದು ಸಮಯದಲ್ಲಿ ಮಾನವರಿಗೆ ಸಾಂಕ್ರಮಿಕ ಹರಡಿದರೂ ಸಹ ಮಾರುಕಟ್ಟೆಗಳನ್ನು ಮುಚ್ಚುವ ಬದಲು ಅದರ ಆಡಳಿತ ಸಿಬ್ಬಂದಿ ಸುಧಾರಣಾ ಕ್ರಮಗಳ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದ್ದಾರೆ. ವುಹಾನ್‌ ಮಾರುಕಟ್ಟೆಯಿಂದಲೇ ಸೋಂಕು ಜಾಗತಿಕವಾಗಿ​ ಹರಡಿದೆ ಎಂಬುದಕ್ಕೆ ಇನ್ನು ಯಾವುದೇ ಪುರಾವೆ ದೊರೆತಿಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.